Ayushman Bharat: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಜಿಲ್ಲಾ ಕುಂದು ಕೊರತೆ ನಿವಾರಣೆ ಸಭೆ

ವಿಜಯಪುರ: ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಕುಂದು ಕೊರತೆ ನಿವಾರಣಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜೂನ್ 27ರಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟೀಯ ಸ್ವಾಸ್ಥ್ಯ ಭಿಮಾ ಯೋಜನೆಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಬೇಕು. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ […]

GP Building Inauguration: ತೆನ್ನಿಹಳ್ಳಿ ಗ್ರಾ. ಪಂ. ಕಟ್ಟಡ ಉದ್ಘಾಟಿಸಿದ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಪಂಚಾಯಿತಿ ರಾಜ್ ವ್ಯವಸ್ಥೆಯು ಪ್ರಜಾಪ್ರಭುತ್ವ ತಳಹದಿ ಮೇಲೆ ನಿಂತಿದೆ. ಗ್ರಾಮಗಳ ಅಭಿವೃದ್ಧಿ ದೆಸೆಯಲ್ಲಿ ನಡೆಸುವ ಗ್ರಾಮ ಸಭೆಗಳಲ್ಲಿ ಪ್ರತಿ ನಾಗರಿಕನು ಭಾಗವಹಿಸುವಂತೆ ಮಾಡಬೇಕು. ಅಂದಾಗ ಮಾತ್ರ ಗ್ರಾಮಸ್ಥರ ಆಶಯಗಳ ಅನುಷ್ಠಾನ ಸಾಧ್ಯವಾಗಲಿದೆ ಎಂದು ಶಾಸಕರಾದ ಯಶವಂತರಾಯಗೌಡ ಪಾಟೀಲ ಹೇಳಿದರು. 2021-22ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ನಿರ್ಮಿಸಿದ ಇಂಡಿ ತಾಲೂಕಿನ ತೆನ್ನಿಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಾರ್ಯಾಲಯ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಜೂನ್ 27ರಂದು ಉದ್ಘಾಟಿಸಿ ಅವರು ಮಾತನಾಡಿದರು. ‘ಗ್ರಾಮ […]

Arrest Protest: ಗುಮ್ಮಟ ನಗರಿಯಲ್ಲಿ ನಾನಾ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ- ಯಾಕೆ ಗೊತ್ತಾ?

ವಿಜಯಪುರ: ನಾನಾ ಪ್ರಗತಿಪರ ಸಂಘಟನೆಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು. ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲವಾಡ ಬಂಧನ‌ ಖಂಡಿಸಿ ಪ್ರಗತಿಪರ ಸಂಘಟನೆಗಳ ವೇದಿಕೆ ಮತ್ತು ಪ್ರಾಂತ ರೈತ ಸಂಘ ಸಂಯುಕ್ತಾಶ್ರಯದಲ್ಲಿ ಈ ಪ್ರತಿಭಟನೆ ನಡೆಸಲಾಯಿತು. ಗುಜರಾತ್ ಭಯೋತ್ಪಾದನೆ ನಿಗ್ರಹ ದಳವು ಆಧಾರರಹಿತವಾಗಿ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಇದು ಬಿಜೆಪಿ ಸರಕಾರಗಳ ಪ್ಯಾಸಿಸ್ಟ್ ಧೊರಣೆಯ ಮುಂದುವರಿಕೆಯಾಗಿದೆ. 2002ರ ಗುಜರಾತ ಗಲಭೆಯಲ್ಲಿ ಅಂದಿನ‌ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ, ಅಂದಿನ ಸರಕಾರ ಮತ್ತು ಪೊಲೀಸ್ ವ್ಯವಸ್ಥೆ ಎಲ್ಲವೂ ಕೋಮು […]

Bankers Jigajinagi: ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ- ರಮೇಶ ಜಿಗಜಿಣಗಿ

ವಿಜಯಪುರ: ನಾನಾ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿ. ಪಂ. ಸಭಾಂಗಣದಲ್ಲಿ ನಡೆದ ನಾನಾ ಬ್ಯಾಂಕುಗಳ ಮುಖ್ಯಸ್ಥರು ಮತ್ತು ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳ ಜಿಲ್ಲಾ ಮಟ್ಟದ ಬ್ಯಾಂಕುಗಳ ಸಮೀಕ್ಷೆ ಸಭೆಯಲ್ಲಿ ಅವರು ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳ ಪಿಎಂ ಸ್ವನಿಧಿ, ಪಿಎಂಇಜಿಪಿ ಮತ್ತು ಡೇ ನಲ್ಮ ಸೇರಿದಂತೆ ಜಿಲ್ಲೆಯಲ್ಲಿ ನಾನಾ ಬ್ಯಾಂಕುಗಳಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು […]

Mathruvandana Scheme: ಮಾತೃವಂದನಾ ಯೋಜನೆ ಸಮರ್ಪಕ ಅನುಷ್ಠಾನವಾಗಲಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದರು. ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಯೊಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲನೇ ಹೆರಿಗೆಗೆ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ರೂ. 5000 ನೀಡಲಾಗುತ್ತದೆ. ಆದ್ದರಿಂದ ಅರ್ಹ […]

Nature And Hobbies: ಪ್ರಕೃತಿ ಆಧಾರಿತ ಹವ್ಯಾಸ ರೂಢಿಸಿಕೊಳ್ಳಬೇಕು- ಪ್ರೊ. ದಯಾನಂದ ಅಗಸರ

ವಿಜಯಪುರ: ಪ್ರಕೃತಿಗೆ ಆಧಾರಿತವಾಗಿ ನಾವು ನಮ್ಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕೇ ಹೊರತು ಅದರ ವಿರುದ್ಧವಾಗಿ ಅಲ್ಲ ಎಂದು ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು. ವಿಜಯಪುರ ಹೊರ ವಲಯದ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗ ಮತ್ತು ನವದೆಹಲಿಯ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಎಸ್‌ಆರ್) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ಭಾರತ: ಸಮಸ್ಯೆಗಳು ಮತ್ತು ಅವಕಾಶಗಳು ಕುರಿತ ಎರಡು ದಿನಗಳ […]

Superstitions Awareness: ಕಂದಾಚಾರ ನಿರ್ಮೂಲನೆ- ಸಾಮಾಜಿಕ ಚಿಂತಕ ಕಲ್ಲಪ್ಪ ಕಡೆಚೂರ ಅವರಿಂದ ಪವಾಡ ಬಯಲು ಕಾರ್ಯಕ್ರಮ

ವಿಜಯಪುರ: ಲಿಂಗಾಯಿತ ಧರ್ಮ ಜಾಗೃತೆಗಾಗಿ ಶರಣು ಪಡೆ ಲಿಂಗಾಯಿತ ಜಾಗರಣೆ ವೇದಿಕೆ ಅಧ್ಯಕ್ಷ ಕಲ್ಲಪ್ಪ ಕಡೆಚೂರ ಕಂದಾಚಾರ ತೊಲಗಿಸಲು ಶ್ರಮಿಸಿದ ಬಸವಣ್ಣನವರ ತತ್ವ ಸಿದ್ದಾಂತವನ್ನು ಪವಾಡ ಬಯಲು ಕಾರ್ಯಕ್ರಮ ನಡೆಸುವ ಮೂಲಕ ಗಮನ ಸೆಳೆದರು.  ವಿಜಯಪುರ ನಗರದ ಮಂಜುನಾಥ ನಗರದಲ್ಲಿರುವ ಲಕ್ಷಿ ಗುಡಿ ಬಳಿ ಅಂಧಶ್ರದ್ಧೆ ಮತ್ತು ಕಂದಾಚಾರ ನಿರ್ಮೂಲನೆಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಎಂಟು ಇಂಚಿನ ಮಳೆಯನ್ನು ಮೂಗಿನಲ್ಲಿ ಹತೋಡಿ( ಹ್ಯಾಮರ್ )ನಿಂದ ಹೋಡೆದು ಕೋಂಡರು.  ಅಲ್ಲದೇ, ಹಗ್ಗದಿಂದ ಕುತ್ತಿಗೆಗೆ ಉರಲು(ನೇಣು) ಹಾಕಿಕೊಂಡು ಅದರಿಂದ ಪಾರಾಗುವುದನ್ನು […]

Folklore Vijugouda: ಜನಪದ ಕಲಾವಿದರು ನಾಡಿನ ಸಾಂಸ್ಕೃತಿಕ ಆಸ್ತಿ- ವಿಜುಗೌಡ ಪಾಟೀಲ

ವಿಜಯಪುರ: ಜನಪದ ಕಲೆ ಮತ್ತು ಸಾಹಿತ್ಯ ನಮ್ಮ ದೇಶದ ಬಹುದೊಡ್ಡ ಆಸ್ತಿ.  ಜನಪದ ಕಲಾವಿದರು ಕಲಾ ಪ್ರದರ್ಶನದ ಮೂಲಕ ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಹೊಸಜಗತ್ತಿಗೆ ಪರಿಚಯಿಸುತ್ತ ಆದರ್ಶರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಸಾವಯವ ಬೀಜ ಮತ್ತು ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಹೇಳಿದ್ದಾರೆ.  ಕನ್ನಡ ಜಾನಪದ ಪರಿಷತ್ ಜಿಲ್ಲಾ, ತಾಲೂಕು, ವಲಯ ಘಟಕ ಆಶ್ರಯದಲ್ಲಿ ತಿಕೋಟಾ ತಾಲೂಕಿನ ಕನಮಡಿ ಅರಣ್ಯ ಸಿದ್ದೇಶ್ವರ ದೇವಸ್ಥಾನದಲ್ಲಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]

ZP CEO: ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸಲು ಸಿಡಿಪಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ರಾಹುಲ ಶಿಂಧೆ ಸೂಚನೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕಿಯರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿಜಯಪುರ ಜಿ. ಪಂ. ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಇಓ ಅವರು, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಗತಿ ಪರಿಶೀಲನೆ ಮಾಡಲಾಗಿ 2022-23ನೇ ವರ್ಷದಲ್ಲಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಗರ್ಭಿಣಿ ಫಲಾನುಭವಿಗಳ ಅರ್ಜಿಗಳನ್ನು ತಂತ್ರಾಂಶದಲ್ಲಿ ನೋಂದಣಿ ಮಾಡಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ […]

IGNOU Admission: ವಿಜಯಪುರದಲ್ಲಿ ಇಗ್ನೋ ದೂರ ಶಿಕ್ಷಣ ಪ್ರವೇಶ ಆರಂಭ

ವಿಜಯಪುರ: ನಗರದ ಬಿ.ಎಲ್.ಡಿ.ಇ ಬಿ.ಎಂ.ಪಾಟೀಲ್ ನರ್ಸಿಂಗ್ ಕಾಲೇಜಿನಲ್ಲಿರುವ ಇಂದಿರಾಗಾAಧಿ ರಾಷ್ಟಿçÃಯ ಮುಕ್ತ ವಿಶ್ವವಿದ್ಯಾಲಯ (ಇಗ್ನೊ) ದೂರ ಶಿಕ್ಷಣ ನಾನಾ ಕೋರ್ಸಗಳಿಗೆ ೨೦೨೨ ವರ್ಷದ ಪ್ರವೇಶ ಪ್ರಾರಂಭವಾಗಿದೆ ಎಂದು ಸಂಯೋಜಕ ಡಾ.ನಿಂಗನಗೌಡ ಪಾಟೀಲ ತಿಳಿಸಿದ್ದಾರೆ. ಸಿಎಂಸಿಎಚೆನ್ (ಸರ್ಟಿಫಿಕೇಟ್ ಇನ್ ಮೆಟರ್ನಲ್ ಚೈಲ್ಡ್ ಹೆಲ್ತ್ ನರ್ಸಿಂಗ್), ಸಿಎನ್ಐಎನ್ (ಸರ್ಟಿಫಿಕೇಟ್ ಇನ್ ನ್ಯೂಬಾರ್ನ ಆಂಡ ಇನಫಂಟ್ ನರ್ಸಿಂಗ್), ಎಚ್‌ಬಿಎಚ್‌ಸಿ (ಸರ್ಟಿಫಿಕೇಟ್ ಇನ್ ಹೊಂ ಬೆಸಡ್ ಹೆಲ್ತಕೆರ್ ವೆಸ್ಟಮ್ಯಾನೆಜಮೆಂಟ್), ಸಿಎಫ್‌ಎಐಡಿ (ಸರ್ಟಿಫಿಕೇಟ್ ಇನ್‌ಫಸ್ಟೆಡ್),ಕೋಸ್‌ರ್ಗಳು ಅಧ್ಯಯನಕ್ಕೆ ಲಭ್ಯವಿದೆ. ಆಸಕ್ತರು 31 ಜುಲೈ 2022 ರೊಳಗಾಗಿ […]