Tobacco Control: ತಂಬಾಕು ಸಂಬಂಧಿ ಕಾನೂನುಗಳ ಜಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ತಂಬಾಕು ನಿಯಂತ್ರಣ ಕೋಶದ(Tobacco Control Cell) ಎರಡನೇ(Second) ತ್ರೈಮಾಸಿಕ(Quarterly) ಪ್ರಗತಿ ಪರಿಶೀಲನಾ ಸಭೆ(Review Meeting) ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ  ಚರ್ಚಿಸಲಾಯಿತು.  ತಂಬಾಕು ಪರಿಸರಕ್ಕೆ ಮಾರಕ ಧ್ಯೇಯ ವಾಕ್ಯದಡಿ ಈ ವರ್ಷವೂ ಸಹ ಎಲ್ಲ ಇಲಾಖೆಗಳಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಬೇಕು ಎಂದು ಸಭೆಯಲ್ಲಿ ನಿರ್ಣಯ […]

School Starts: ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಸ್ವಾಗತಿಸಿದ ಚಡಚಣ ಶ್ರೀ ಸಂಗಮೇಶ್ವರ ಶಾಲೆಯ ಶಿಕ್ಷಕರು

ವಿಜಯಪುರ: ನೂತನ(New) ಶೈಕ್ಷಣಿಕ ವರ್ಷ(Education Year) ಆರಂಭವಾಗಿದ್ದು(Starts), ಮೊದಲ ದಿನ ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು(Students) ಸರಕಾರಿ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸ್ವಾಗತಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿರುವ ಪ್ರತಿಷ್ಠಿತ ಶ್ರೀ ಸಂಗಮೇಶ್ವರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಧ್ಯಮಿಕ ಶಾಲೆ ಮತ್ತು ಪ್ರೌಢಶಾಲೆಯ ಮಕ್ಕಳನ್ನು ಸ್ವಾಗತಿಸಲಾಯಿತು.  ಈ ಸಂದರ್ಭದಲ್ಲಿ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ವಿ. ಚೋಪಡೆ, ಮುಖ್ಯ ಶಿಕ್ಷಕ […]

Ganiga Guruvandane: ವನಶ್ರೀ ಸಂಸ್ಥಾನ ಮಠದಲ್ಲಿ ಮೇ 17ರಂದು ಗುರುವಂದನೆ ಕಾರ್ಯಕ್ರಮ

ವಿಜಯಪುರ: ಗಾಣಿಗ(Ganiga) ಗುರುಪೀಠದ(Gurupeetg) ಜಗದ್ಗುರು ಡಾ. ಜಯಬಸವ ಕುಮಾರ ಸ್ವಾಮೀಜಿ(Dr Jayabasava Kumar Swamiji) ಅವರ 43ನೇ ಗುರುವಂದನೆ(Guruvandane) ಕಾರ್ಯಕ್ರಮ ವಿಜಯಪುರ ನಗರದ ವನಶ್ರೀ ಸಂಸ್ಥಾನಮಠ(Vanashree Samstgananath) ಮೇ 17 ರಂದು ನಡೆಯಲಿದೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಅರಕೇರಿ ಮಂಗಳವಾರ ಶ್ರೀ ಮಠದಲ್ಲಿ ಬೆ. 11ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಗುರುವಂದನೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎಲ್ಲ ಸಮಾಜಗಳ ಧರ್ಮಗುರುಗಳು, ಮಠಾಧೀಶರನ್ನು ಆಮಂತ್ರಿಸಲಾಗಿದೆ. […]

Achievers Award: ಬಸವ ನಾಡಿನ ಶಿವಾಜಿಗೆ ದಿನಪತ್ರಿಕೆಯ ವತಿಯಿಂದ ಸಾಧಕರ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬಸವ ನಾಡಿನ(Basava Nadu) ಸಾಧಕ(Achiever) ಶೈಕ್ಷಣಿಕ ರಂಗದಲ್ಲಿ(Education Section) ಅವರದೇ ಆದ ಸಾಧನೆ ಮಾಡಿರುವ ವಿಜಯಪುರ(Vijayapura) ನಗರದ ಶಿವಾಜಿ ಗಾಯಕವಾಡ(Shivaji Gayakawad) ಅವರಿಗೆ ದೈನಿಕವೊಂದು ಸಾಧಕರ ಪ್ರಶಸ್ತಿ ನೀಡಿ ಗೌರವಿಸಿದೆ.  ರಾಜ್ಯದ ಕನ್ನಡ ದೈನಿಕ ವಿಜಯ ಕರ್ನಾಟಕ ದಿನಪತ್ರಿಕೆಯ ಉತ್ತರ ಕರ್ನಾಟಕದ ಸಾಧಕರ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಲ್ಲಿ ನಡೆಯಿತು.  ಪಂಚತಾರಾ ಹೋಟೆಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ ಈ ಪ್ರಶಸ್ತಿ ಪ್ರಧಾನ ಮಾಡಿದರು. ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ […]

Panchamasali Demand: ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಯತ್ನಾಳ ನಿಸ್ವಾರ್ಥ ಸೇವೆ ಶಕ್ತಿ ತುಂಬಿದೆ- ಸಮಾಜ ಮುಖಂಡರ ಹೇಳಿಕೆ

ವಿಜಯಪುರ: ಪಂಚಮಸಾಲಿ ಸಮಾಜ(Panchanasali Community) ನಡೆಸುತ್ತಿರುವ 2ಎ ಮೀಸಲಾತಿ(2A Reservation) ಹೋರಾಟಕ್ಕೆ ವಿಜಯಪುರ ನಗರ(Vijatapura Vity) ಬಿಜೆಪಿ ಶಾಸಕ‌ ಬಸನಗೌಡ ಪಾಟೀಲ ಯತ್ನಾಳ(Basabagouda Patil Yatbal) ನಿಸ್ವಾರ್ಥ ಸೇವೆಯ ಮೂಲಕ‌ ಶಕ್ತಿ ತುಂಬಿದ್ದಾರೆ(Given Strength)ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಎಂ. ಎಸ್. ರುದ್ರಗೌಡ, ಪಂಚಮಸಾಲಿ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷ ಬಿ. ಎಂ. ಪಾಟೀಲ, ಶಂಕರಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರದಲ್ಲಿ ಜಂಟಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಇತಿಹಾಸವಿರುವ ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ […]

Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]

Education Values: ಶಿಕ್ಷಣದ ಜೊತೆ ಮೌಲ್ಯಗಳನ್ನು ಬೆಳೆಸಬೇಕು-ಪ್ರೊ. ಬಸವರಾಜ ಬೆಣ್ಣಿ

ವಿಜಯಪುರ: ಶಿಕ್ಷಣದ(Education) ಜೊತೆಗೆ ಮೌಲ್ಯಗಳನ್ನು(Values} ಬೆಳೆಸಿದಾಗ ವ್ಯಕ್ತಿತ್ವ(Personality) ಪರಿಪೂರ್ಣವಾಗುತ್ತದೆ(Complete}) ಎಂದು ಬೆಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೋ. ಬಸವರಾಜ ಬೆಣ್ಣಿ(Prof Basavaraj Benni) ಹೇಳಿದರು. ವಿಜಯಪುರ ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ಕೌಶಲ್ಯ ಭಾರತ: ಅವಕಾಶಗಳು ಮತ್ತು ಸವಾಲಗಳು’ ಕುರಿತು ನಡೆದ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕೀರ್ಣದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಮೌಲ್ಯಗಳನ್ನು ಬೆಳೆಸುವುದು ಕೂಡಾ ಒಂದು ಕೌಶಲ್ಯಕಾಗಿದೆ. ಕೌಶಲ್ಯಗಳನ್ನೊಳಗೊಂಡ ಶೈಕ್ಷಣಿಕ ಚಟುವಟಿಗಳನ್ನು ಎಷ್ಟೋ ಕಾಲೇಜುಗಳು.ಮತ್ತು ವಿಶ್ವವಿದ್ಯಾಲಯಗಳು ಮಾಡದೇ […]

Fire Awareness: ಬಿ ಎಲ್ ಡಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಕಿ ಅವಘಡ ತಪ್ಪಿಸುವ ಅಣಕು ಪ್ರದರ್ಶನ

ವಿಜಯಪುರ: ವಿಜಯಪುರ ನಗರದ(Vijayapura City)) ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ(BLDEA) ವಚನ ಪಿತಾಮಹ ಡಾ. ಪ. ಗು.ಹಳಕಟ್ಟಿ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ(Engineering Collage) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಯುಕ್ತ ಆಶ್ರಯದಲ್ಲಿ ಫೈರ್ ಆಂಡ್ ಸೇಪ್ಟಿ ಮೇಜರ್ಸ್(Fire And Safety Measures) ಕುರಿತು ಕಾರ್ಯಕ್ರಮ(Programme) ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಮತ್ತು ಸಿಬ್ಬಂದಿ, ಅಗ್ನಿ ಎಂದರೇನು? ಅಗ್ನಿಯ ಪ್ರಕಾರಗಳು, ಅವುಗಳನ್ನು ಹತೋಟಿಗೆ […]

Ration DC: ಮೇ ತಿಂಗಳ ಪಡಿತರ ಪಡೆಯಲು ಜಿಲ್ಲಾಧಿಕಾರಿ ಡಾ. ಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಪಡಿತರ ಚೀಟಿ(Ration Card) ಹೊಂದಿರುವ ಫಲಾನುಭವಿಗಳು(Beneficiary) ಮೇ ತಿಂಗಳ(May Month) ಅಂತ್ಯೋದಯ ಅನ್ನ ಯೋಜನೆ(Antyodaya Anna Yojane) ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರು(BPL Card Holder) ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಸೂಚಿನೆ ನೀಡಿದ್ದಾರೆ.  ಸಾರ್ವಜನಿಕ ವಿತರಣಾ ಪದ್ದತಿಯ ಅನ್ನಭಾಗ್ಯ ಯೋಜನೆಯಡಿ 2022ನೇ ಮೇ ತಿಂಗಳಿಗೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯಗಳಲ್ಲಿ 15 ಕೆಜಿ ಬಿಳಿಜೋಳ […]

Corona Meeting: ಕೋವಿಡ್ 4ನೇ ಅಲೆ: ನಿಯಂತ್ರಣ ಕ್ರಮಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ

ವಿಜಯಪುರ: ಕೊರೊನಾ ನಾಲ್ಕನೇ ಅಲೆ(Corona Fourth Wave) ನಿಯಂತ್ರಣಕ್ಕಾಗಿ(Control) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಅಧಿಕಾರಿಗಳೊಂದಿಗೆ ತುರ್ತು ಸಭೆ(Officers Emergency Meeting) ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ  ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಅವರು, ನಾಲ್ಕನೇ ಅಲೆಯನ್ನು ಎದುರಿಸಲು ಅವಶ್ಯವಿರುವ ಮಾಸ್ಕ, ಸ್ಯಾನಿಟೈಜರ್ ಮತ್ತು ಔಷಧಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ […]