Lift Irrigation Scheme: ಸಿಎಂ ಚಾಲನೆ ನೀಡಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ವಿಶೇಷತೆ ಏನು ಗೊತ್ತಾ?

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ವ್ಯಾಪ್ತಿಯ 38 ಹಳ್ಳಿಗಳಿಗೆ ನೀರಾವರಿ ಕಲ್ಪಿಸಲು(38 Villages Irrigation Project) ಉದ್ದೇಶಿಸಿರುವ ಬಹು ನಿರೀಕ್ಷಿತ ಪೀರಾಪುರ- ಬೂದಿಹಾಳ(Peerapur Budihal) ಏತ ನೀರಾವರಿ ನೀರಾವರಿ(Lift Irrigation Scheme) ಯೋಜನೆಯ ಮೊದಲ ಹಂತದ ಪೈಪ್ ವಿತರಣಾ ಜಾಲದ(Pipe Distribution Work) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಕೊಡಗಾನೂರ ಬಳಿ ವಿಶಾಲ ಪೆಂಡಾಲ್ ಹಾಕಲಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.  ಮುಖ್ಯಮಂತ್ರಿ ಜೊತೆ ಜಲಸಂಪನ್ಮೂಲ ಸಚಿವ […]

Villages Reunion: ಹೊನಗನಹಳ್ಳಿ, ಸವನಳ್ಳಿ ಗ್ರಾಮಗಳನ್ನು ವಿಜಯಪುರ ತಾಲೂಕಿಗೆ ಮರುಸೇರ್ಪಡೆ ಮಾಡಿ ಸರಕಾರದಿಂದ ಅಂತಿಮ ಆದೇಶ- ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ(Vijayapura District) ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ-ಸವನಳ್ಳಿ(Honaganahalli Savanalli) ಗ್ರಾಮಗಳನ್ನು(Villages) ವಿಜಯಪುರ ತಾಲೂಕಿಗೆ ಮರುಸೇರ್ಪಡೆ(Reunion) ಮಾಡಿ ರಾಜ್ಯ ಸರಕಾರ ಅಂತಿಮ ಆದೇಶ ಹೊರಡಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ತಿಳಿಸಿದ್ದಾರೆ. ಬೆಂಗಳೂರಿನಿಂದ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ನೂತನ ತಾಲೂಕು ರಚನೆಯಾದ ನಂತರ ವಿಜಯಪುರ ತಾಲೂಕಿನಲ್ಲಿದ್ದ ಹೊನಗನಹಳ್ಳಿ ಮತ್ತು ಸವನಹಳ್ಳಿ ಗ್ರಾಮಗಳನ್ನು ಬಬಲೇಶ್ವರ ತಾಲೂಕಿಗೆ ಸೇರ್ಪಡೆ […]

DC Sugarcane:ಏಪ್ರೀಲ್ ಮಾಸಾಂತ್ಯದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕಾರ್ಖಾನೆಗಳಿಗೆ ವಿಜಯಪುರ ಡಿಸಿ ಸೂಚನೆ

ವಿಜಯಪುರ: ಸಕ್ಕರೆ ಕಾರ್ಖಾನೆಗಳು(Sugar Factories) 2021-22ನೇ ಆರ್ಥಿಕ ವರ್ಷದಲ್ಲಿ(Financial Year) ಕಬ್ಬು ಪೂರೈಸಿರುವ(Sugarcane Supplied) ಎಲ್ಲಾ ರೈತರಿಗೆ(All Farmers) ಏಪ್ರೀಲ್ 30ರೊಳಗೆ ಕಡ್ಡಾಯವಾಗಿ ಹಣ ಪಾವತಿ(Clear Pending Bills) ಮಾಡಬೇಕು.  ಇಲ್ಲದಿದ್ದರೆ, ಅಂಥ ಕಾರ್ಖಾನೆಗಳ ವಿರುದ್ಧ ಕ್ರಮಕ್ಕಾಗಿ ಕಬ್ಬು ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ.  ದಾನಮ್ಮನವರ(Deputy Commissioner Dr. Vijayamahantesh B. Danammanavar) ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ […]

ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು.   ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]

ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ(Vijayapura) ನೂತನ‌(New) ಜಿಲ್ಲಾಧಿಕಾರಿಯಾಗಿ(Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ+Vijayamahantesh B. Danammanavar) ಅಧಿಜಾರ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅಧಿಕಾರ ಹಸ್ತಾಂತರಿಸಿದರು. ಪಿ. ಸುನೀಲ ಕುಮಾರ ಅವರು ವಿಜಯಪುರ ಜಿಲ್ಲಾಧಿಕಾರಿಯಾಗಿ ಸುಮಾರು ಒಂದು ವರ್ಷ ಎಂಟು ತಿಂಗಳು ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಮುಂದೆ ವಿಜಯಮಹಾಂತೇಶ ಬಿ. ದಾನಮ್ಮನವರ ವಿಜಯಪುರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಿಜಯಪುರ ಕಾನಿಪ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಪದಾಧಿಕಾರಿಗಳು

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ನೂತನ ಪದಾಧಿಕಾರಿಗಳಿಗೆ(New Office Bearers) ನಿಕಟಪೂರ್ವ ಪದಾಧಿಕಾರಿಗಳಿಂದ ಆಧಿಕಾರ ಹಸ್ತಾಂತರ ಕಾರ್ಯಕ್ರಮ(Power Exchange Programme) ಪತ್ರಿಕಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಸಚ್ಚೆಂದ್ರ ಲಂಬು, ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯ ದೇವೇಂದ್ರ ಚವ್ಹಾಣ ಅವರು ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ ವಡವಡಗಿ, ಉಪಾಧ್ಯಕ್ಷ […]

ಶಿಕ್ಷಕರ ಪಾತ್ರ ವೈದ್ಯರಿಗಿಂತ ಮಿಗಿಲಾಗಿದೆ- ಡಾ. ಆರ್. ಎಸ್. ಮುಧೋಳ

ವಿಜಯಪುರ: ಶಿಕ್ಷಕರ(Teachers) ಪಾತ್ರ(Role) ವೈದ್ಯರಿಗಿಂತಲೂ(Doctors) ಮಿಗಿಲಾಗಿದೆ ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ(Dermed University) ಉಪಕುಲಪತಿ(Vice Chancellor) ಡಾ. ಆರ್. ಎಸ್. ಮುಧೋಳ((Dr. R. D. Mudhol) ಹೇಳಿದ್ದಾರೆ. ನಗರದ ಬಿ ಎಲ್ ಡಿ ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ಖೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕ ಮಗುವಿನ ವ್ಯಕ್ತಿತ್ವ ನಿರ್ಮಿಸುವ ಶಿಲ್ಪಿಯಾಗಿದ್ದಾರೆ. ಶಿಕ್ಷಕರ ಸೇವೆಯನ್ನು ಸಮಾಜ ಗೌರವಿಸುತ್ತದೆ, ದೇಶದ ಭವಿಷ್ಯ ಶಿಕ್ಷಕರ ಕೈಯಲ್ಲಿದೆ, […]

ಸಂಸ್ಕಾರಯುತ ಜೀವನ ನಡೆಸಿ ಧರ್ಮದ ಹಾದಿಯಲ್ಲಿ ನಡೆದರೆ ಬದುಕು ಸುಂದರ-ಬಬಲೇಶ್ವರ

ವಿಜಯಪುರ: ನಾವು ಸಂಸ್ಕಾರಯುತ ಜೀವನ‌(Valuable Life) ನಡೆಸಿ ಧರ್ಮದ(Religious) ಹಾದಿಯಲ್ಲಿ(Way) ನಡೆದಾಗ ಮಾತ್ರ ಬದುಕು ಸುಂದರವಾಗಿರುತ್ತದೆ(Life Is Beautiful) ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ(KPCC Leader Sangamesh Babaleshwar) ಹೇಳಿದರು. ವಿಜಯಪುರ ನಗರದ ಸಂಗಮೇಶ್ವರ ಕಾಲನಿಯಲ್ಲಿ ಸಂಗಮೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಧರ್ಮ ಸಭೆಯಲ್ಲಿ ಅವರು ಮಾತನಾಡಿದರು. ಮಾನವೀಯತೆ ಎಲ್ಲಕ್ಕಿಂತ ದೊಡ್ಡ ಧರ್ಮ. ಅದಕ್ಕಾಗಿ ನಾವು ಬಸವಾದಿ ಶರಣರ ಆಶಯದಂತೆ ದಯೆ, ಕರುಣೆ, ಪ್ರೀತಿ ಭಾತೃತ್ವದ ನೆರಳಲ್ಲಿ ನಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ‌ಮಕ್ಕಳಿಗೆ ಬಾಲ್ಯದಲ್ಲಿಯೇ […]

ನಿಂಬಾಳ ಕೆ. ಡಿ. ಗ್ರಾಮದಲ್ಲಿ ಒತ್ತುವರಿಯಾದ ರಸ್ತೆ, ದಾರಿ ಸಮಸ್ಯೆ ಸರಿಪಡಿಸಲು ಕ್ರಮ- ಡಿಸಿ ಪಿ. ಸುನೀಲ ಕುಮಾರ.

ವಿಜಯಪುರ:  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಿಂಬಾಳ ಕೆ. ಡಿ.(Nimbal K D) ಗ್ರಾಮದಲ್ಲಿ (Village) ಒತ್ತುವರಿಗಿರುವ ರಸ್ತೆ ಮತ್ತು ದಾರಿಗಳ ಸಮಸ್ಯೆಗಳನ್ನು(Roads Enchroachments and Problems) ಸರಿಪಡಿಸಲಾಗುವದು.  ರಸ್ತೆಗಳ ಕೊರತೆಗಳನ್ನು ಗ್ರಾಮ ಮಟ್ಟದಲ್ಲಿ ಬಗೆಹರಿಸುವದು ಸೂಕ್ತವಾಗಿದ್ದು, ಕುಡಿಯುವ ನೀರಿನ ಸಮಸ್ಯೆ(Drinking Water Problem) ನಿವಾರಣೆಗೆ ಪಂಚಾಯಿತಿ ವತಿಯಿಂದ ಟ್ಯಾಂಕರ ಮೂಲಕ ನೀರು ಪೂರೈಸಲಾಗುವದು.  ಬರ ಪೀಡಿತ ಎಂದು ಘೋಷಣೆಯಾದ ಮೇಲೆ ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. […]

ಬಿಜೆಪಿ, ಕಾಂಗ್ರೆಸ್ ಕಚೇರಿಗಳು, ಮಹಿಳಾ ವಿವಿ, ಅಮ್ಮನ ಮಡಿಲು ಟ್ರಸ್ಟ್ ಆಶ್ರಯದಲ್ಲಿ ಪ್ರತ್ಯೇಕವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯಪುರ: ಬಿಜೆಪಿ ಕಚೇರಿ(BJP Office), ಕಾಂಗ್ರೆಸ್ ಕಚೇರಿ(Congress Office), ಮಹಿಳಾ ವಿವಿ(Women University) ಮತ್ತು ಅಮ್ಮನ ಮಡಿಲು ಚಾರಿಟೆಬಲ್ ಟ್ರಸ್ಟ್(Ammmana Madilu Charitable Trust) ಆಶ್ರಯದಲ್ಲಿ ಪ್ರತ್ಯೇಕವಾಗಿ ಡಾ. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಕಚೆರಿಯಲ್ಲಿ ಆಚರಣೆ ಬಿಜೆಪಿ ಎಸ್. ಸಿ. ಮೋರ್ಚಾ ನಗರ ಘಟಕದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ […]