ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸುಮಾರು ಒಂದು ರೂ. 1 ಲ. ಕೋ. ಅನುದಾನ ಬಂದಿದೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಕೇಂದ್ರ(Union) ಸರಕಾರದಿಂದ(Government) ವಿಜಯಪುರ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ(Various Schemes) ಸುಮಾರು ಒಂದು ಲಕ್ಷ ಕೋಟಿ ರೂಪಾಯಿ(Rs. 1 lakn Crore) ಅನುದಾನ(Grant) ಬಂದಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ನಗರಾಭಿವೃದ್ದಿ ಇಲಾಖೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆಯಡಿ ನಿರ್ಮಿಸಿದ ವಸತಿ ಸಮುಚ್ಛಯ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ರೂ. 1560 […]

ಮಾತುಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸಮಾಜವನ್ನು ಉಪಯೋಗಿಸುವ ನಾಯಕರನ್ನು ತಮ್ಮ ಮಾತಿನ ಮೂಲಕ ತಿವಿದ ಸಂಗಮೇಶ ಬಬಲೇಶ್ವರ

ವಿಜಯಪುರ: ಕೆಪಿಸಿಸಿ ಮುಖಂಡ(KPCC Leader) ಮತ್ತು ಪಂಚಮಸಾಲಿ(Panchamasali) ಮೀಸಲಾತಿ(Reservation) ಹೋರಾಟ ಸಮಿತಿಯ ಯುವ ನಾಯಕ(Youth Leader) ಸಂಗಮೇಶ ಬಬಲೇಶ್ವರ (Sangamesh Babaleshwar) ಮಾತುಗಳೆಂದರೆ ಅದರಲ್ಲಿ ಅರ್ಥದ ಜೊತೆಗೆ ಅಪಾರಾರ್ಥಗಳು ಇರುತ್ತವೆ.  ಯಾರಿಗೆ ಯಾವ ರೀತಿ ಸಂದೇಶ ತಲುಪಿಸಬೇಕೋ ಅದನ್ನು ಅವರದೇ ಆದ ಶೈಲಿಯಲ್ಲಿ ಮುಟ್ಟಿಸುತ್ತಾರೆ.  ಈಗ ಪ್ರಸ್ತುತ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತು ಸಮಾಜದ ಅಗ್ರಗಣ್ಯ ನಾಯಕರ ವರ್ತನೆ, ಸ್ವಾರ್ಥ, ಪರಾರ್ಥಗಳ ಕುರಿತು ಸಂಗಮೇಶ ಬಬಲೇಶ್ವರ ತಮ್ಮದೇ ಆದ ಶೈಲಿಯಲ್ಲಿ ತಿವಿದು ತಿದ್ದಿಕೊಳ್ಳುವಂತೆ ಹೇಳುವ ಮೂಲಕ […]

ಪಂಚ ಮಹಾಭೂತಗಳಿಂದ ಕೂಡಿರುವ ಪ್ರಕೃತಿಯನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ- ಡಾ. ಮಹಾಂತೇಶ ಬಿರಾದಾರ

ವಿಜಯಪುರ: ಲಕ್ಷಾಂತರ ವರ್ಷಗಳಿಂದ(Million years) ಮಣ್ಣು(Soil), ನೀರು(Water), ಗಾಳಿ(Air) ಸೇರಿದಂತೆ ಪಂಚ ಮಹಾಭೂತಗಳಿಂದ ಕೂಡಿದ ಈ ಪ್ರಕೃತಿಯನ್ನು(Nature) ಮುಂದಿನ ಪೀಳಿಗೆಯ ಬಳಕೆಗೆ ಸಂರಕ್ಷಿಸಬೇಕಿದೆ ಎಂದು ವಿಜಯಪುರ ಸೈಕ್ಲಿಂಗ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಹೇಳಿದ್ದಾರೆ.  ಇಶಾ ಫೌಂಡೇಶನ್“ ಮಣ್ಣು ಉಳಿಸಿ”ಅಭಿಯಾನ ಅಂಗವಾಗಿ ವಿಜಯಪುರ ನಗರದಲ್ಲಿ ಬೆಳಿಗ್ಗೆ ಸೈಕಲ್ ಜಾಥಾ ನಡೆಸಿ, ನಂತರ ಗಾಂಧಿ ಚೌಕ್ ಬಳಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  ಮಣ್ಣು ಪವಿತ್ರವಾದುದು.  ಮನುಷ್ಯನ ಆಹಾರ ಉತ್ಪಾದನೆಯ ಮೂಲವಾಗಿರುವ ಫಲವತ್ತಾಗಿರುವ ಮಣ್ಣನ್ನು ನಾವು ಹಲವು ರಾಸಾಯನಿಕಗಳನ್ನು […]

ನೀರಾವರಿ ಯೋಜನೆಗಳ ಫಲವಾಗಿ ಹಿಂದಿನಂತೆ ಕೃಷಿ, ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಜನರು(Public) ಈ ಮುಂಚೆ ಕುಡಿಯುವ ನೀರಿಗಾಗಿ(Drinking Water) ಪರದಾಡುವ ಪರಿಸ್ಥಿತಿ ಇತ್ತು.  ಬೆಳೆಗಳಿಗೆ ನೀರುಣಿಸುವುದಂತೂ ಅಸಾಧ್ಯವಾಗಿತ್ತು.  ಆದರೆ ವಿಜಯಪುರ ಜಿಲ್ಲೆ ನೀರಾವರಿಗೆ(Irrigation) ಒಳಪಟ್ಟಿದ್ದರಿಂದ ಈಗ ಕೃಷಿ(Agriculture) ಮತ್ತು ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ(KPCC Campaign Committee Chairman M. B. Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಪೂರ ಎಚ್. ಗ್ರಾಮದಲ್ಲಿ ಜಲಜೀವನ್ ಮಿಷನ್‍ಯೋಜನೆಯಡಿ ರೂ. 16.31 […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]

ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ನಾನಾ ಸ್ವಾಮೀಜಿಗಳು

ವಿಜಯಪುರ: 11 ಜನ ಸ್ವಾಮೀಜಿಗಳು(11 Swamijis) ರಕ್ತದಾನ(Blood Donated) ಮಾಡುವ ಮೂಲಕ ಮನುಕುಲಕ್ಕೆ(Mankind) ಒಳಿತಾಗುವ(Help) ಉತ್ತಮ ಸಂದೇಶ(Good Message) ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 11 ಜನ ಸ್ವಾಮೀಜಿಗಳು ಮತ್ತು 76 ಜನ ಸಾರ್ವಜನಿಕರು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರದ ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಸಿಂದಗಿಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ ಎಲ್ […]

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಆಚರಣೆ

ವಿಜಯಪುರ: ಡಾ.ಬಾಬು ಜಗಜೀವನರಾಮ(Babu Jagajivanaram) ಅವರ ಬದುಕು(Life) ಮತ್ತು ಹೋರಾಟ(Fight) ಇಂದಿನ(Today) ಪೀಳಿಗೆಗೆ(Generation) ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಸಚಿವ  ಡಾ.ಎ.ವೆಂಕಟೇಶ್ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಮ್ ಅವರ ಧೀಮಂತ ವ್ಯಕ್ತಿತ್ವವನ್ನು ಯುವಜನಾಂಗಕ್ಕೆ ಪರಿಚಯಿಸುವ ಮೂಲಕ ಅವರ ಉದಾತ್ತ ಆಲೋಚನೆಗಳಿಗೆ ಮರು […]

ಡಾ. ಬಾಬು ಜಗಜೀವನರಾಮ ಅವರ ಬದುಕು, ಸಾಧನೆ ನಮ್ಮೆಲ್ಲರ ಬಾಳಿಗೆ ಬೆಳಕು- ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಹಸಿರು(Green) ಕ್ರಾಂತಿಯ(Revolutioner) ಹರಿಕಾರ ಎಂದೇ ಖ್ಯಾತರಾಗಿದ್ದ ದಲಿತರ ಆಶಾಕಿರಣ ಡಾ. ಬಾಬು ಜಗಜೀವನರಾಮ(Dr. Babu Jagajivanaram) ಅವರ ಬದುಕು(Life) ಹಾಗೂ ಸಾಧನೆ(Achievement) ನಮ್ಮೆಲ್ಲರ ಬಾಳಿಗೆ ಬೆಳಕಿನಂತಿದೆ ಎಂದು ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅವರು ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ ಅವರ 115 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಲಿತರ ಬದುಕಿಗೆ ಡಾ.ಬಾಬಾಸಾಹೇಬ […]

ಚಲಿಸುತ್ತಿದ್ದ ಅಟೋ ಮೇಲೆ ಮರ ಉರುಳಿ ಬಿದ್ದು ಆರು ಜನರಿಗೆ ಪೆಟ್ಟು- ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ರಸ್ತೆಯಲ್ಲಿ(Road) ಸಂಚರಿಸುತ್ತಿದ್ದ(Travelling) ಅಟೋದ(Auto) ಮೇಲೆ ಮರವೊಂದು(Tree) ಉರುಳಿ(Fall) ಬಿದ್ದ ಪರಿಣಾಮ ಮೂರು ಜನ ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ವಿಜಯಪುರ ನಗರದ ಪೊಲೀಸ್ ಪರೇಡ್ ಗ್ರೌಂಡ್ ಬಳಿ ಈ ಘಟನೆ ನಡೆದಿದೆ.  ಮ. 2.15ರ ಸುಮಾರಿಗೆ ದರ್ಗಾ ಕ್ರಾಸ್ ನಿಂದ ಸೋಲಾಪುರ ರಸ್ತೆಯಲ್ಲಿ ಜೋರಾಪುರ ಕಡೆಗೆ ಅಟೋ ಸಂಚರಿಸುತ್ತಿತ್ತು.  ಆಗ ಏಕಾಏಕಿ ಮರ ಅಟೋ ಮೇಲೆ ಉರುಳಿ ಬಿದ್ದಿದೆ.  ಈ ಘಟನೆಯಲ್ಲಿ ಅಟೋ ಚಲಾಯಿಸುತ್ತಿದ್ದ ಚಾಲಕ ಸೇರಿ ಆರು ಜನ ಗಾಯಗೊಂಡಿದ್ದು, ಇಬ್ಬರ […]

ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ.  ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ […]