ಪ್ರತಿಭೆ, ಸಾಮಥ್ರ್ಯ ತೋರಿಸುವ ಶಕ್ತಿ ಇಂದಿನ ಮಹಿಳೆಯರಲ್ಲಿದೆ- ನ್ಯಾಯಾಧೀಶೆ ಕೆ. ಭಾಗ್ಯ

ವಿಜಯಪುರ: ಶಿಕ್ಷಣದ ಜೊತೆಗೆ ಮಹಿಳೆಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಬೇಕಾಗಿದೆ.  ಇಂದಿನ ಮಹಿಳೆಯರಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮಥ್ರ್ಯಗಳನ್ನು ತೋರಿಸುವ ಶಕ್ತಿ ಇದೆ ಎಂದು ಕೌಟುಂಬಿಕ ನ್ಯಾಯಾಲದ ನ್ಯಾಯಧೀಶೆ ಕೆ. ಭಾಗ್ಯ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು  ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು.  […]

ವಿಶ್ವವಿದ್ಯಾಲಯ ಮಾತ್ರವಲ್ಲ ಖಾರ್ಕಿವ್ ನಲ್ಲಿ ಎಲ್ಲ ನಾಶವಾಗಿದೆ- ಮನೆಗೆ ಬಂದ ಸಂತಸದ ಮಧ್ಯೆಯೂ ಯುದ್ಧದ ಭೀಕರತೆ ಬಿಚ್ಚಿಟ್ಟ ವಿದ್ಯಾರ್ಥಿನಿ

ಮಹೇಶ ವಿ. ಶಟಗಾರ ವಿಜಯಪುರ: ಮಗಳು(Daughter) ಮನೆಗೆ ಬಂದಿದ್ದೆ ತಡ ಬಿಗಿದಪ್ಪಿಕೊಂಡ ಪೋಷಕರು(Parents Hugged) ಮುದ್ದಾಡಿ ದೇವರಿಗೆ ಧನ್ಯವಾದ(Thanked God) ತಿಳಿಸಿದರು.  ತಮ್ಮ ಮಗಳು ಸುರಕ್ಷಿತವಾಗಿ(Safely) ಬಂದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi), ನಗರದ ನಾನಾ ಸಮುದಾಯದ(Various Community) ಜನರ ಪ್ರಾರ್ಥನೆಗಳು(Prayers) ಕಾರಣ ಎಂದು ಭಾವುಕರಾದರು. ಇದು ಯುದ್ಧ ಪೀಡಿತ ಉಕ್ರೇನಿನಲ್ಲಿ ಬಂಕರಿನಲ್ಲಿ ಐದು ದಿನ ಆತಂಕದಲ್ಲಿಯೇ ಕಳೆದು ಅಂತೂ ಇಂತೂ ರೈಲು ಹಿಡಿದು ಪೋಲಂಡ ತಲುಪಿ ಸುರಕ್ಷಿತವಾಗಿ ಬಸವ ನಾಡು ತಲುಪಿದ ವೈದ್ಯಕೀಯ […]

ಉಕ್ರೇನಿನಿಂದ ಸುರಕ್ಷಿತವಾಗಿ ಬಸವ ನಾಡು ತಲುಪಿದ ವಿವಿಧಾ ಮಲ್ಲಿಕಾರ್ಜುನಮಠ ಗೆ ನಾಗರಿಕರಿಂದ ಸನ್ಮಾನ

ವಿಜಯಪುರ: ಉಕ್ರೇನ್ ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿ ಅತಂತ್ರರಾಗಿದ್ದ ವಿದ್ಯಾರ್ಥಿಗಳಲ್ಲಿ ಓರ್ವರಾದ ವಿಜಯಪುರ ನಗರದ ವಿವಿಧಾ ಮಲ್ಲಿಕಾರ್ಜುನಮಠ ಈಗ ಸುರಕ್ಷಿತವಾಗಿ ತವರು ಜಿಲ್ಲೆ  ತಲುಪಿದ್ದಾರೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಹುಂಡೈ ಶೋರೂಂ ಬಳಿ ವಿವಿಧಾ ಮಲ್ಲಿಕಾರ್ಜುನಮಠ ತನ್ನ ತಾಯಿ ಭುವನೇಶ್ವರಿ ಮಲ್ಲಿಕಾರ್ಜುನಮಠ, ತಂದೆ ಮತ್ತು ಪತ್ರಕರ್ತ ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ತಮ್ಮ ಜೈವಿಹಾನ ಮಲ್ಲಿಕಾರ್ಜುನಮಠ ಜೊತೆ ಆಗಮಿಸಿದಾಗ ಅಲ್ಲಿದ್ದ ಸ್ನೇಹಿತರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗುತ್ತಿಗೆದಾರರಾದ ಸೋಮು ಸೂಳಿಭಾವಿ, ಸ್ನೇಹಿತರಾದ ಸಂಪತ ಕೋವಳ್ಳಿ, ಬಿಜೆಪಿ ಮಾಧ್ಯಮ ಪ್ರಮುಖ […]

ಯುದ್ಧ ಪೀಡಿತ ಉಕ್ರೇನಿನಿಂದ ಬಸವ ನಾಡಿಗೆ ಬಂದ ಮಗನನ್ನು ದೃಷ್ಠಿ ತೆಗೆದು ಸ್ವಾಗತಿಸಿದ ಪೋಷಕರು

ವಿಜಯಪುರ: ಯುದ್ಧ ಪೀಡಿತ ಉಕ್ರೇನಿನಲ್ಲಿ(War Hit Ukraine) ಇನ್ನೂ ಹಲವಾರು ಭಾರತೀಯರು ಸಿಲುಕಿರುವ(Stranded) ಆತಂಕದ ಮಧ್ಯೆಯೇ ಉಕ್ರೇನಿನಿಂದ ವೈದ್ಯಕೀಯ ವಿದ್ಯಾರ್ಥಿಯೋರ್ವ(Medical Student) ಸುರಕ್ಷಿತವಾಗಿ(Safe) ತಾಯ್ನಾಡು ಬಸವ ನಾಡು(Basava Nadu) ತಲುಪಿದ್ದಾನೆ(Returned). ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ವಿದ್ಯಾರ್ಥಿ ಸಿದ್ದು ಪೂಜಾರಿ ಉಕ್ರೇನ್ ನಿಂದ ವಾಪಸ್ಸಾಗಿ ಸುರಕ್ಷಿತವಾಗಿ ಮನೆ ಸೇರಿದ್ದಾನೆ.  ಉಕ್ರೇನ್ ನ ಪಶ್ಚಿಮ ಭಾಗದಲ್ಲಿದ್ದ ಸಿದ್ದು ಪೂಜಾರಿ ಗ್ರಾಮಕ್ಕೆ ಬರುತ್ತಿದ್ದಂತೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಾರ ಹಾಕಿದ ಪೋಷಕರು ಮತ್ತು ಸಂಬಂಧಿಕರು […]

ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ವಿಜಯಪುರ ಡಿಸಿ ಸಭೆ

ವಿಜಯಪುರ: ಉಕ್ರೆನಿನಲ್ಲಿ(kraine) ಸಿಲುಕಿರುವ(Stranded) ವಿಜಯಪುರ ವಿದ್ಯಾರ್ಥಿಗಳ(Vijayapura Students) ಪೋಷಕರು(Parents) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commisdioner) ಪಿ. ಸುನೀಲ ಕುಮಾರ(P Dunil Kumar)ಅವರನ್ನು ‌ಡಿಸಿ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ವಿಜಯಪುರದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೋಷಕರಾದ ಧರ್ಮರಾಯ ಮಮದಾಪುರ, ತಮ್ಮ ಪುತ್ರ ಅಮನ ಮಮದಾಪುರ ಮತ್ತು ಇತರರು ಯುದ್ದ ಪೀಡಿತ ಉಕ್ರೇನಿನ ಖಾರ್ಕಿವ್ ಮತ್ತು […]

ರಾಜ್ಯ ಬಜೆಟ್ ನಿರಾಶಾದಾಯಕ- ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 2023 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಬಿತ್ತಿಪತ್ರದಂತೆ ಈ ಬಜೆಟ್ ಭಾಸವಾಗುತ್ತಿದೆ.  40 ಪರ್ಸೆಂಟೇಜ್ ಸರಕಾರ ಎನ್ನುವ ಅಪಕೀರ್ತಿ ಪಡೆದಿರುವ ಈ ಸರಕಾರದ  ಮುಖ್ಯಮಂತ್ರಿಯಿಂದ ಬಜೆಟ್ ನಿಂದ ಜನರು ನಿರೀಕ್ಷಿಸುವುದಾದರೂ ಏನಿದೆ? ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇವಲ ರೂ. 5000 ಕೋ. ಮೀಸಲಿಟ್ಟಿರುವುದು ನಿರಾಸೆ ಮೂಡಿಸಿದೆ.  […]

ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿ(Vijayapura Zilla Panchayat) ಮುಖ್ಯ ಕಾರ್ಯ ನಿರ್ಹಣಾಧಿಕಾರಿ(CEO) ರಾಹುಲ ಶಿಂಧೆ(Rahul Shinde) ಅವರು ಬಬಲೇಶ್ವರ(Babaleshwar) ತಾಲೂಕಿನ ಅರ್ಜುಣಗಿ(Arjunagi) ಮತ್ತು ಕಾತ್ರಾಳ(Katral) ಗ್ರಾಮಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ(Jal Jivan Mission Scheme) ಕೈಗೊಳ್ಳಲಾಗಿರುವ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಪರಿಶೀಲಿಸಿದರು. ಅರ್ಜುಣಗಿ ಗ್ರಾಮದಲ್ಲಿ 112 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ.  ಕಾತ್ರಾಳ ಗ್ರಾಮದಲ್ಲಿ 695 ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕಗಳ ಕಲ್ಪಿಸುವ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ.  […]

ಉಕ್ರಿನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ ಧೈರ್ಯ ಹೇಳಿದ ವಿಜಯಪುರ ಜಿಲ್ಲಾಡಳಿತ

ವಿಜಯಪುರ: ಯುದ್ಝ ಪೀಡಿತ ಉಕ್ರೇನಿನಲ್ಲಿ(War Hit Ukraine) ವಿಜಯಪುರ ಜಿಲ್ಲೆಯ(Vijayapura District) 16 ಜನ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.(Stranded)  ಅದರಲ್ಲಿಯೂ ಖಾರ್ಕಿವ್(Kharkiv) ರಷ್ಯಾ ಧಾಳಿ(Russia Attack) ತೀವ್ರಗೊಂಡಿದೆ.  ಇದರಿಂದಾಗಿ ವಿಜಯಪುರ ಜಿಲ್ಲೆಯ ಪೋಷಕರು ತೀವ್ರ ಆತಂಕದಲ್ಲಿದ್ದು, ತಮ್ಮ ಮಕ್ಕಳ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ವಿಜಯಪುರದಲ್ಲಿ ಭೇಟಿ ಮಾಡಿದರು.  ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ ಮತ್ತು ಜಿಲ್ಲಾಧಿಕಾರಿ ಕಚೇರಿಯೆ ವಿಶೇಷ ಅಧಿಕಾರಿ ರಾಕೇಶ ಜೈನಾಪುರ ಕಳೆದ ಎರಡು […]

ಉನ್ನತ ಶಿಕ್ಷಣ ಬೋಧನೆ, ಸಂಶೋಧನೆಯಲ್ಲಿ ಬಹುಶಿಸ್ತೀಯ ವಿಧಾನಗಳ ಅಳವಡಿಕೆ ಅಗತ್ಯ- ಪ್ರೊ. ಕುಶಾಲ ಕೆ. ದಾಸ

ವಿಜಯಪುರ: ಉನ್ನತ ಶಿಕ್ಷಣದ ಬೋಧನೆ(Higher Education) ಮತ್ತು ಸಂಶೋಧನೆಯಲ್ಲಿ ಬಹುಶಿಸ್ತೀಯ(Multiple Discipline) ವಿಧಾನಗಳನ್ನು(Techniques) ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾನಿಲಯದ(BLDEA Deemed Tobe University) ಯುನೆಸ್ಕೋ ಚೇರ್‍ನ (UNESCO Chair) ಜೀವ ವಿಜ್ಞಾನ(Bio Diversity) ವಿಭಾಗದ ಮುಖ್ಯಸ್ಥ ಪ್ರೊ.ಕುಶಾಲ ಕೆ. ದಾಸ್ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ತೊರವಿಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಮತ್ತು ಶ್ರೀ.ಭಾಸ್ಕರಾಚಾರ್ಯ ಅಧ್ಯಯನ ಪೀಠದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ […]

ಬರಡೋಲ ಗ್ರಾಮದ ಪ್ರಗತಿಗೆ ಮುನ್ನುಡಿ ಬರೆದಿರುವೆ- ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಬರಡೋಲ(Baradol) ಗ್ರಾಮದ ಪ್ರಗತಿಗೆ ಗ್ರಾಮಸ್ಥರ ಆಶೀರ್ವಾದದಿಂದ ಮುನ್ನುಡಿ ಬರೆದಿರುವೆ ಎಂದು ನಾಗಠಾಣ(ಮೀ) ಜೆಡಿಎಸ್(JDS) ಶಾಸಕ ಡಾ. ದೇವಾನಂದ ಚವ್ಹಾಣ(Dr. Devanand Chavan) ಹೇಳಿದ್ದಾರೆ. ವಿಜಯಪುರ(Vijayapura) ಜಿಲ್ಲೆಯ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ(Public School) ಆವರಣದಲ್ಲಿ 2020-21 ನೇ ಆರ್ಥಿಕ ವರ್ಷದ ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅಂದಾಜು ರೂ. 2 ಕೋ. ವೆಚ್ಚದಲ್ಲಿ ನೂತನ ಕೊಠಡಿಗಳ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು […]