ಆನಂದ-ಸುಪ್ರೀಯಾ ಕಿ ವ್ಯಾಲೆಂಟೈನ್ ಪ್ರೇಮ್ ಹಕಾನಿ

ವಿಜಯಪುರ: ಈ ಜೋಡಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುವಾಗಲೇ ಪರಸ್ಪರ ಪ್ರೀತಿ ಈಗ 22ನೇ ವರ್ಷದ ವ್ಯಾಲೆಂಟೈನ್ ಡೆ ಸಂಭ್ರಮಿಸುತ್ತಿದೆ.  ಒಬ್ಬರು ಬಸವ ನಾಡು ವಿಜಯಪುರ ಜಿಲ್ಲೆಯವರಾದರೆ ಮತ್ತೋಬ್ಬರು ವಿದ್ಯಾಕಾಶಿ ಧಾರವಾಡ ಜಿಲ್ಲೆಯವರು.  ಒಬ್ಬರ ತಂದೆ ಶಾಲೆಯ ಮುಖ್ಯ ಶಿಕ್ಷಕರಾದರೆ ಮತ್ತೋಬ್ಬರ ತಂದೆ ಪೊಲೀಸ್ ಅಧಿಕಾರಿಯಾಗಿದ್ದವರು.  2000 ನೇ ಇಸವಿಯಲ್ಲಿ ಆರಂಭವಾದ ಇವರ ಪ್ರೀತಿ 2005ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಹೊಸ ಜೀವನಕ್ಕೆ ಕಾಲಿಡುವಂತೆ ಮಾಡಿತು.  ಮದುವೆಯ ಸಂದರ್ಭದಲ್ಲಿ ಬೇಸರವಾದವರಿಗೂ ಈ ಜೋಡಿಯ ಮೇಲೆ ಪ್ರೀತಿ ಬರುವಂತೆ […]

ಎಂ ಎಲ್ ಸಿ ಸುನೀಲಗೌಡ ಪಾಟೀಲ ಅವರಿಗೆ ಸನ್ಮಾನ

ವಿಜಯಪುರ: ವಿಧಾನ ಪರಿಷತ್ತಿಗೆ ಸತತ ಎರಡನೇ ಬಾರಿಗೆ ಆಯ್ಕೆಯಾದ ಎಂ ಎಲ್ ಸಿ ಸುನೀಲಗೌಡ ಪಾಟೀಲ ಅವರಿಗೆ ಬಿಜಾಪುರ ಗೌರಿ ಗಣೇಶ ಚಿಟಫಂಡ್ಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿಜಯಪುರದಲ್ಲಿರುವ ಚಿಟಫಂಡ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಎಲ್ಲ ಸದಸ್ಯರು, ಸಿಬ್ಬಂದಿ ಸುನೀಲಗೌಡ ಪಾಟೀಲ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಾ. ಮಹಾಂತೇಶ ಬಿರಾದಾರ, ಡಾ. ಗಂಗಾಧರ ಸಂಬಣ್ಣಿ, ಅರುಣ ಮಾಚಪ್ಪನವರ, ಮಹಾಂತೇಶ ಜಾಲಗೇರಿ, ಜಗದೀಶ ಕೊಟ್ರಶೆಟ್ಟಿ, ವಾಸುದೇವ ಗಡದಾನಿ, ಸುಪ್ರಿಯಾ ಸಂಬಣ್ಣಿ, ಪುಂಡಲಿಕ ರಾಠೋಡ, ಶಿವಾನಂದ […]

ನಸುಕಿನ ಜಾವ ಮಬ್ಬುಗತ್ತಲಿನಲ್ಲಿ ಆಗಸದಲ್ಲಿ ಬೆಳಕು ಚೆಲ್ಲುತ್ತ ಸಂಚರಿಸಿ ಮರೆಯಾದ ವಸ್ತು- ಎಲ್ಲಿ ಗೊತ್ತಾ?

ವಿಜಯಪುರ: ನಸುಕಿನ ಜಾವ ಆಗಸದಲ್ಲಿ ಕಾಣಿಸಿದ ಬೆಂಕಿಯುಗುಳುತ್ತಿರುವ ವಸ್ತುವೊಂದು ಆತಂಕ ಮೂಡಿಸಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಬೆಳಗಿನ ಜಾವ ಯುವಕರಿಬ್ಬರು ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು.  ಈ ಸಂದರ್ಭದಲ್ಲಿ ಬಾನಂಗಳದಲ್ಲಿ ಬೆಂಕಿಯುಗುಳುತ್ತ ವಿಚಿತ್ರ ವಸ್ತುವೊಂದು ಮುಂದೆ ಸಾಗಿದೆ.  ಈ ದೃಷ್ಯವನ್ನು ಮೊದಲು ನೋಡಿದ ಯುವಕ ಅವಾಕ್ಕಾಗಿದ್ದಾನೆ.  ಅರೇ, ಇದೇನಿದು ಆಕಾಶದಲ್ಲಿ ಏನೋ ಸಂಚಿಸುತ್ತಿದೆಯಲ್ಲ ಎಂದು ಗಾಬರಿ ಕೂಡ ಆಗಿದ್ದಾನೆ.  ಈ ವಿಷಯವನ್ನು ತನ್ನ ಜೊತೆಗಾರನಿಗೂ ತಿಳಿಸಿದ್ದಾನೆ.  ಆಗ ಆತನ ಸ್ನೇಹಿತನೂ ಕೂಡ ಅಚ್ಚರಿಗೊಂಡಿದ್ದಾನೆ.  ಅಲ್ಲದೇ, ಇದೇನಿದು ನಮ್ಮೂರಲ್ಲಿ […]

ಸೋಮವಾರದಿಂದ ಶಾಲೆಗಳು ಆರಂಭ ಹಿನ್ನೆಲೆ- ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ವಿಜಯಪುರ ಡಿಸಿ ಮನವಿ

ವಿಜಯಪುರ: ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿವೆ.  ಈ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಲ್ಲ ಪೋಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಸೋಮವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಕಾರಣ ಯಾವುದೇ […]

ಮೂರು ತಿಂಗಳೊಳಗೆ ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ- ಜಲನಗರ ಸಂತೋಷಿಮಾತಾ ರಸ್ತೆಯಲ್ಲಿ ರೇಲ್ವೆ ಅಂಡರಬ್ರಿಡ್ಜ್ ನಿರ್ಮಿಸಲಾಗುವುದು- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿರುವೆ ಎಂದು ಕೇಂದ್ರ ಮಾಜಿ ಸಚಿವ ಮತ್ತು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಭಾಗದ ಜನರ ಸಮಸ್ಯೆಗಳ ಅರಿವು ತಮಗಿದೆ.  ಈ ಕಾಮಗಾರಿ ನಡೆಯುತ್ತಿರುವುದರಿಂದ ವಿಜಯಪುರ ನಗರದ ಇಬ್ರಾಹಿಂಪೂರ, ಗಣೇಶ ನಗರ, ಗುರುಪಾದೇಶ್ವರ ನಗರ ಮುಂತಾದ ಬಡಾವಣೆ ನಿವಾಸಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ.  ಅಲ್ಲದೇ, ವಿಜಯಪುರದಿಂದ […]

ತಿಡಗುಂದಿ, ಹೊರ್ತಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವಿಜಯಪುರ ಜಿ.ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಾಹಣಾಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ತಿಡಗುಂದಿ ಮತ್ತು ಇಂಡಿ ತಾಲೂಕಿನ ಹೊರ್ತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡಗಳನ್ನು ಗ್ರಾಮ ಪಂಚಾಯಿತಿಗಳು ಬಾಪೂಜಿ ಸೇವಾ ಕೇಂದ್ರದ ಮೂಲಕ ಮರುಚಾಲನೆ ನೀಡುವ ಮೂಲಕ ವಿತರಿಸಲು ಸೂಚಿಸಿದರು. ಈ ಕೆಲಸವನ್ನು ಅಭಿಯಾನದ ರೀತಿ ಕೈಗೊಳ್ಳುವಂತೆ ಹಾಗೂ ಗ್ರಾಮ ಪಂಚಾಯಿತಿ ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತರು ಗ್ರಾಮಗಳಲ್ಲಿ ಪ್ರತಿ […]

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರಸ್ತೆ ಕಾಮಗಾರಿಗೆ ಹಣ ಬಿಡುಗಡೆ- ರಮೇಶ ಜಿಗಜಿಣಗಿ

ವಿಜಯಪುರ: ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಜಯಪುರ ಜಿಲ್ಲೆಗೆ ಅನುದಾನ ಬಿಡುಗಡೆಯಾಗಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಹಲವಾರು ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ,  ಅದರಂತೆ ಈಗ ಇಂಡಿ ತಾಲೂಕಿನ ಸೊನಕನಹಳ್ಳಿಯಿಂದ ಭಾರತಿ ನಗರ ಎಲ್. ಟಿ. ವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ. ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಸೊನಕನಹಳ್ಳಿ-ಭಾರತಿ ಎಲ್. ಟಿ. […]

ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಮೂಲಭೂತವಾಗಿ ಅತೀ ಅಗತ್ಯವಾಗಿರುವ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿರ್ದಿಷ್ಟ ನೆಲೆ ಇಲ್ಲದೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ ಈ ಜನಾಂಗ […]

ಇಂದಿನ ದಿನಗಳಲ್ಲಿ ಆತ್ಮರಕ್ಷಣೆ ಕಲೆಯು ಹೆಣ್ಣು ಮಕ್ಕಳಿಗೆ ಬಹಳ ಅತ್ಯವಶ್ಯಕ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಹೆಣ್ಣು ಮಕ್ಕಳಿಗೆ ಇಂದಿನ ದಿನಗಳಲ್ಲಿ ಆತ್ಮರಕ್ಷಣೆ ಕಲೆ ಬಹಳ ಅವಶ್ಯವಾಗಿದ್ದು, ಇದರಿಂದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದರು. ವಿಜಯಪುರ ಜಿಲ್ಲೆಯ ಕಾರಜೋಳ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸಂಯುಕ್ತಾಶ್ರಯದಲ್ಲಿ ಓಬವ್ವ ಆತ್ಮರಕ್ಷಣಾ ಕಲೆಯ ಕೌಶಲ್ಯಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ […]

ಸೇವಾ ನಿವೃತ್ತಿ ಹೊಂದಿದ ಮಲ್ಲಿಕಾರ್ಜುನ ಹೊಂಬಳ ಅವರಿಗೆ ಸ್ನೇಹಿತರಿಂದ ಆತ್ಮೀಯ ಸನ್ಮಾನ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕಿನಲ್ಲಿ ಸುಮಾರು 30 ವರ್ಷಗಳ ಕಾಲ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಲ್ಲಿಕಾರ್ಜುನ ಹೊಂಬಳ ಅವರಿಗೆ ಸ್ನೇಹಿತರಿಂದ ಆತ್ಮೀಯ ಸನ್ಮಾನ ಸಮಾರಂಭ ನಡೆಯಿತು.   ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೋಂಡ ನಾನಾ ಕ್ಷೇತ್ರಗಳ ಗಣ್ಯರು, ಮಲ್ಲಿಕಾರ್ಜುನ ಹೊಂಬಳ ಅವರ ವ್ಯಕ್ತಿತ್ವನ್ನು ಮುಕ್ತಕಂಠದಿಂದ ಕೊಂಡಾಡಿದರು.  ಡಾ. ಧರಿ, ವಿಜುಗೌಡ ಪಾಟೀಲ, ರಾಜಶೇಖರ ಗಚ್ಚಿನಮಠ, ಪ್ರಭುಗೌಡ ಬಿರಾದಾರ ಸೇರಿದಂತೆ ನಾನಾ ಮುಖಂಡರು ಮಾತನಾಡಿ ಮಲ್ಲಿಕಾರ್ಜುನ ಹೊಂಬಳ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು. […]