ವಿಜಯಪುರ ಜಿಲ್ಲೆಯಲ್ಲಿ ಹೊಸದಾಗಿ 139 ಜನರಲ್ಲಿ ಕೊರೊನಾ ಸೋಂಕು ಪತ್ತೆ- ತಾಲೂಕುವಾರು ಮಾಹಿತಿ ಇಲ್ಲಿದೆ

ವಿಜಯಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದ್ವಿಶತಕ ದಾಟಿದೆ. ಈಗ ಒಂದೇ ದಿನ 250 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ವಿಜಯಪುರ ನಗರವೊಂದರಲ್ಲಿಯೇ 70 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 15, ಬಬಲೇಶ್ವರ ತಾಲೂಕಿನಲ್ಲಿ 2, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 20, ಕೊಲ್ಹಾರ ತಾಲೂಕಿನಲ್ಲಿ 8, ನಿಡಗುಂದಿ ತಾಲೂಕಿನಲ್ಲಿ 0, ಇಂಡಿ ತಾಲೂಕಿನಲ್ಲಿ 21, ಚಡಚಣ ತಾಲೂಕಿನಲ್ಲಿ 0, ಮುದ್ದೇಬಿಹಾಳ ತಾಲೂಕಿನಲ್ಲಿ […]

ಬಸವ ನಾಡಿನಲ್ಲಿ ಮತ್ತೆ ದ್ವಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ- 222 ಜನ ಗುಣಮುಖರಾಗಿ ಡಿಶ್ಚಾರ್ಜ್

ವಿಜಯಪುರ: ಗುಮ್ಮಟ ನಗರಿ ಖ್ಯಾತಿಯ ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದ್ವಿಶತಕ ದಾಟಿದೆ. ಈಗ ಒಂದೇ ದಿನ 250 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ವಿಜಯಪುರ ನಗರವೊಂದರಲ್ಲಿಯೇ 70 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 15, ಬಬಲೇಶ್ವರ ತಾಲೂಕಿನಲ್ಲಿ 2, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 20, ಕೊಲ್ಹಾರ ತಾಲೂಕಿನಲ್ಲಿ 8, ನಿಡಗುಂದಿ ತಾಲೂಕಿನಲ್ಲಿ 0, ಇಂಡಿ ತಾಲೂಕಿನಲ್ಲಿ 21, ಚಡಚಣ ತಾಲೂಕಿನಲ್ಲಿ 0, ಮುದ್ದೇಬಿಹಾಳ ತಾಲೂಕಿನಲ್ಲಿ […]

ಬಸವ ನಾಡಿನಲ್ಲಿ ಮತ್ತೆ ಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ- ಸಕ್ರೀಯ ಪ್ರಕರಣಗಳ ಸಂಖ್ಯೆಯೂ ಹೆಚ್ಚಳ

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಶತಕ ದಾಟಿದೆ.  ಈಗ ಒಂದೇ ದಿನ 141 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.  ಶನಿವಾರ- 305, ರವಿವಾರ- 321 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು.  ಈಗ ಒಂದೇ ದಿನ 141 ಜನರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರ ನಗರವೊಂದರಲ್ಲಿಯೇ 46 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 18, ಬಬಲೇಶ್ವರ ತಾಲೂಕಿನಲ್ಲಿ 0, ತಿಕೋಟಾ ತಾಲೂಕಿನಲ್ಲಿ 4, ಬಸವನ ಬಾಗೇವಾಡಿ ತಾಲೂಕಿನಲ್ಲಿ 5, […]

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ತ್ರಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಮತ್ತೆ 300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಶನಿವಾರ(305) ಹೋಲಿಸಿದರೆ ಈಗ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಈಗ ಒಂದೇ ದಿನ 321 ಜನರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರ ನಗರವೊಂದರಲ್ಲಿಯೇ 129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 27, ಬಬಲೇಶ್ವರ ತಾಲೂಕಿನಲ್ಲಿ 8, ತಿಕೋಟಾ ತಾಲೂಕಿನಲ್ಲಿ 13, ಬಸವನ ಬಾಗೇವಾಡಿ ತಾಲೂಕಿನಲ್ಲಿ 17, ಕೊಲ್ಹಾರ ತಾಲೂಕಿನಲ್ಲಿ 16, ನಿಡಗುಂದಿ ತಾಲೂಕಿನಲ್ಲಿ 4, ಇಂಡಿ ತಾಲೂಕಿನಲ್ಲಿ […]

ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 305 ಜನರಲ್ಲಿ ಕೊರೊನಾ ಸೋಂಕು ಪತ್ತೆ- ಸಕ್ರೀಯ ಪ್ರಕರಣಗಳ ಸಂಖ್ಯೆ 1343ಕ್ಕೆ ಏರಿಕೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಒಂದೇ ದಿನ 300ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.  ಶುಕ್ರವಾರ(474)ಕ್ಕೆ ಹೋಲಿಸಿದರೆ ಈಗ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದರೂ ಜನರಲ್ಲಿ ಆತಂಕ ಮನೆ ಮಾಡಿದೆ. ಈಗ ಒಂದೇ ದಿನ 305 ಜನರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರ ನಗರವೊಂದರಲ್ಲಿಯೇ 98 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರ ಗ್ರಾಮೀಣ ಭಾಗದಲ್ಲಿ 16, ಬಬಲೇಶ್ವರ ತಾಲೂಕಿನಲ್ಲಿ 7, ತಿಕೋಟಾ ತಾಲೂಕಿನಲ್ಲಿ 5, ಬಸವನ ಬಾಗೇವಾಡಿ ತಾಲೂಕಿನಲ್ಲಿ 29, ಕೊಲ್ಹಾರ ತಾಲೂಕಿನಲ್ಲಿ 12, ನಿಡಗುಂದಿ ತಾಲೂಕಿನಲ್ಲಿ […]

ಜೆಸಿಬಿ ಕಳ್ಳರನ್ನು ಬಂಧಿಸಿದ ವಿಜಯಪುರ ಗ್ರಾಮೀಣ ಪೊಲೀಸರು

ವಿಜಯಪುರ: ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾ. ಪಂ. ಆವರಣದಿಂದ ಕಳುವ ಮಾಡಿದ್ದ ಕಳ್ಳರನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಜೆಸಿಬಿ ವಶಪಡಿಸಿಕೊಂಡಿದ್ದಾರೆ. ಜ. 12 ರಂದು ರಾ. 8 ರಿಂದ 12ರ ನಡುವಿನ ಅವಧಿಯಲ್ಲಿ ಕೆಎ-28/ಝೆಡ್-5907 ಸಂಖ್ಯೆ ಮತ್ತು ಸುಮಾರು ರೂ. 25 ಲಕ್ಷ ಮೌಲ್ಯದ ಜೆಸಿಬಿಯನ್ನು ಕಳವು ಮಾಡಲಾಗಿತ್ತು.  ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅವರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಮತ್ತು ವಿಜಯಪುರ ಡಿವೈಎಸ್ಪಿ […]

ಇಬ್ಬರು ಕಳ್ಳರನ್ನು ಬಂಧಿಸಿದ ಗಾಂಧಿಚೌಕ ಪೊಲೀಸರು- ಚಿನ್ನಾಭರಣ, ಮೋಟಾರ ಸೈಕಲ್ ವಶ

ವಿಜಯಪುರ: ವಿಜಯಪುರ ನಗರದಲ್ಲಿ ಇತ್ತೀಚೆಗೆ ನಡೆದ ನಾನಾ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಗಾಂಧಿಚೌಕ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಮೂರು ಬೈಕ್ ವಶಪಡಿಸಿಕೊಂಡಿದ್ದಾರೆ.  ಮನೆಗಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅವರು ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಲಕ್ಷ್ಮಿನಾರಾಯಣ , ಸಿಪಿಐ ರವೀಂದ್ರ ನಾಯ್ಕೋಡಿ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದರು.  ಈ ತಂಡ ಮನೆಗಳ್ಳತನ ಮತ್ತು […]

ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಮಹಾಸ್ಪೋಟ- ಒಂದೇ ದಿನ 474 ಜನರಲ್ಲಿ ಸೋಂಕು ದೃಢ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಜಿಲ್ಲೆಯಲ್ಲಿಯೂ ಭಾರಿ ಸಂಖ್ಯೆಯಲ್ಲಿ ಸೋಂಕು ತಗುಲಿದೆ.  ಒಂದೇ ದಿನ 474 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಇದು ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಸೃಷ್ಠಿಸಿದೆ. ವಿಜಯಪುರ ನಗರವೊಂದರಲ್ಲಿಯೇ 180 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ವಿಜಯಪುರ ಗ್ರಾಮೀಣ ಭಾಗದಲ್ಲಿ 16, ಬಬಲೇಶ್ವರ ತಾಲೂಕಿನಲ್ಲಿ 16, ತಿಕೋಟಾ ತಾಲೂಕಿನಲ್ಲಿ 8, ಬಸವನ ಬಾಗೇವಾಡಿ ತಾಲೂಕಿನಲ್ಲಿ 40, ಕೊಲ್ಹಾರ ತಾಲೂಕಿನಲ್ಲಿ 5, ನಿಡಗುಂದಿ ತಾಲೂಕಿನಲ್ಲಿ 10, ಇಂಡಿ ತಾಲೂಕಿನಲ್ಲಿ 45, ಚಡಚಣ […]

ಭೀಮಾ ನದಿಯಲ್ಲಿ ಐದು ಕಡೆ ಮರಳುಗಾರಿಕೆಗೆ ಶೀಘ್ರದಲ್ಲಿ ಅವಕಾಶ ನೀಡಲಾಗುವುದು- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಭೀಮಾ ನದಿಯಲ್ಲಿ ಮರಳುಗಾರಿಕೆಗೆ ಶೀಘ್ರದಲ್ಲಿ ಅವಕಾಶ ನೀಡಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಭೀಮಾ ನದಿಯಲ್ಲಿ ಮರಳುಗಾರಿಕೆಗೆ 2016-17 ರಿಂದ ನೀಡಲಾಗಿದ್ದ ತಡೆಯಾಜ್ಞೆಯನ್ನು 26.02.2021 ರಂದು ತೆರವುಗೊಳಿಸಿದೆ.  ತಡೆಯಾಜ್ಞೆ ಇದ್ದ ಸಮಯದಲ್ಲಿ ಮರಳುಗಾರಿಕೆಗೆ ಬ್ಲಾಕುಗಳನ್ನು ಗುರುತಿಸಲು ಸಾಧ್ಯವಾಗಿರಲಿಲ್ಲ.  ಈ ಕುರಿತು ಸರಕಾರಕ್ಕೆ ಮಾಹಿತಿ ನೀಡಲಾಗಿತ್ತು.  ಮರಳುಗಾರಿಕೆಗೆ ಇರುವ ಮಾರ್ಗಸೂಚಿ ಮತ್ತು ಸರಕಾರದ ಹೊಸ ಮರಳು ನೀತಿ-2020 ರಂತೆ ಕ್ರಮ ಕೈಗೊಳ್ಳಲು […]

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಜಿಲ್ಲೆಯ ನಾನಾ ಯೋಜನೆಗಳಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದರು.  ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಆಹೇರಿ ತಾಂಡಾದಲ್ಲಿ ಪ್ರಗತಿ ಕಾಲೋನಿ ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರೂ 1.50 ಕೋ. ವೆಚ್ಚದಲ್ಲಿ ಮಾಡಲಾಗುತ್ತಿರುವ ಸಿಸಿ ರಸ್ತೆ ಮತ್ತು ಸಮುದಾಯ ಭವನಗಳ ಪೂರ್ಣಗೊಂಡ ಕಾಮಗಾರಿಗಳನ್ನು ಅವರು ವೀಕ್ಷಿಸಿದರು.  ಅಲ್ಲದೇ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಂತರ ಕನ್ನಾಳ ಗ್ರಾಮದಲ್ಲಿ ರೂ. 10 ಲಕ್ಷ […]