ತಜ್ಞರ ಅಭಿಪ್ರಾಯ ಕೇಳಿದ್ದರೆ ಇಂದು ಈ ಭಾಗಕ್ಕೆ ನೀರು ಬರುತ್ತಿರಲಿಲ್ಲ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ಆಲಮಟ್ಟಿ ಜಲಾಷಯದ ಎತ್ತರವನ್ನು 524.256 ಮೀ. ಹೆಚ್ಚಿಸಿದಾಗ ಮಾತ್ರ ಮಾತ್ರ ನಮ್ಮ ಭಾಗಕ್ಕೆ ನೀರು ಹರಿಸಲು ಸಾಧ್ಯ ಎಂಬ ತಜ್ಞರ ಆಭಿಪ್ರಾಯವನ್ನು ತಾವು ಒಪ್ಪಿದ್ದರೆ ಇಂದು ನಮ್ಮ ಭಾಗ ನೀರಾವರಿಗೆ ಒಳಪಡುತ್ತಿರಲಿಲ್ಲ ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ತಿಡಗುಂದಿ ಅಕ್ವಾಡಕ್ಟ್ ಮೂಲಕ ಡೊಮನಾಳ ಕೆರೆಗೆ ನೀರು ಹರಿಸಲಾಗಿದ್ದು, ಈಗ ಕೆರೆ ತುಂಬಿದೆ. ಈ ಹಿನ್ನೆಲೆಯಲ್ಲಿ ಡೋಮನಾಳ ಗ್ರಾಮಸ್ಥರು ಏರ್ಪಡಿಸಿದ್ದ ಗಂಗಾಪೂಜೆಯಲ್ಲಿ ಪಾಲ್ಗೊಂಡು ಅವರು […]

ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಡಾ. ಈರಣ್ಣ ಎಸ್. ಧಾರವಾಡಕರ ಚಾಲನೆ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರು ಮತ್ತು ಅವರ ಕುಟುಂಬ ಸದಸ್ಯರುಗಳಿಗೆ ಕ್ಷಯರೋಗದ ಕುರಿತು ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಆಯೋಜಿಸಲಾಗಿದೆ. ವಿಜಯಪುರ ನಗರದ ಶ್ರೀ ಶಂಕರಲಿಂಗ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮಮವನ್ನು ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರಿ ಡಾ. ಈರಣ್ಣ ಎಸ್. ಧಾರವಾಡಕರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ, ನವಬಾಗ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜೀನತ, ಜಿಲ್ಲಾ ಎನ್ ಜಿ ಓ ಸಂಘದ ಅಧ್ಯಕ್ಷ […]

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ- ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ವಿಜಯಪುರ: ಆ. 22ರಂದು ವಿಜಯಪುರ ಜಿಲ್ಲೆಯಲ್ಲಿ 37 ಪರೀಕ್ಷೆ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತೆ ಪರೀಕ್ಷೆ(ಕೆ ಎ ಆರ್ ಟಿ ಇ ಟಿ) ನಡೆಯಲಿವೆ. ಈ ಸಂದರ್ಭದಲ್ಲಿ ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ತಿಳಿಸಿದ್ದಾರೆ. ಪರೀಕ್ಷೆ ತಯಾರಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ನ್ನು […]

ದ್ವಿತೀಯ ಪಿಯು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ

ವಿಜಯಪುರ: ಸ. 3ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪೂರಕ ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷೆ ಕೇಂದ್ರಗಳ ವರೆಗೆ ತೆರಳಲು ಮತ್ತು ಹಿಂದಿರುಗಲು ಕೆ ಕೆ ಈ ಆರ್ ಟಿ ಸಿ ಸಂಸ್ಥೆಯ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರ ಅಂದರೆ ಹಾಲ್ ಟಿಕೆಟ್ […]

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ(PMMSY) ಯೋಜನೆಯಡಿ ಮೀನು ಕೃಷಿಕರಿಗಾಗಿ ನೀಡಿದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನಿಲಕುಮಾರ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ-2021-22ನೇ ವಾರ್ಷಿಕ ಕ್ರಿಯಾ ಯೋಜನೆ” ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮೀನು ಉತ್ಪಾದನೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬರಲಿದೆ ಎಂದು ತಿಳಿಸಿದರು. ಈ ಯೋಜನೆಯು ಇನ್ನೂ ಮೂರು ವರ್ಷಗಳ ಕಾಲ ಜಾರಿಯಲ್ಲಿ ಇರುವುದರಿಂದ ಹೆಚ್ಚಿನ […]

ವಿಜಯಪುರ ನಗರದ 45 ಉದ್ಯಾನವನಗಳಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ ಅಭಿವೃದ್ಧಿ- ಶಾಸಕ ಯತ್ನಾಳ ಹೇಳಿಕೆ

ವಿಜಯಪುರ: ವಿಜಯಪುರ ನಗರದಲ್ಲಿ ಆಯ್ದ 45 ಸ್ಥಳಗಳಲ್ಲಿನ ಬಡಾವಣೆಯ ಉದ್ಯಾನವನಗಳಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ. ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಆಯ್ದ 45 ನಾನಾ ಬಡಾವಣೆಗಳ ಉದ್ಯಾನವನದಲ್ಲಿ ಚೈನ್ ಲಿಂಕ್ ಮೇಶ್ ಆಂಡ್ ವಾಕಿಂಗ್ ಟ್ರ್ಯಾಕ್ (Chain link Mesh and Walking Trak ) ಅಭಿವೃದ್ಧಿ […]

ಪಂಚಮಿ ಹಬ್ಬಕ್ಕೆ ಮೆರಗು ತಂದ ರೈತ, ಜೋಡೆತ್ತುಗಳ ಸಾಧನೆ- ಯಂಬತ್ನಾಳ ರೈತನಿಂದ ಸ್ವಾತಂತ್ರ್ಯ ದಿನದಂದು ಸಾಧನೆ

ವಿಜಯಪುರ: ಪಂಚಮಿ ಬಂತೆಂದರೆ ಸಾಕು ಉತ್ತರ ಕರ್ನಾಟಕ ಅದರಲ್ಲೂ ಬಸವ ನಾಡು ವಿಜಯಪುರ ಜಿಲ್ಲೆಯ ಅನ್ನದಾತರಿಗೆ ತಮ್ಮ ಹಾಗೂ ತಮ್ಮ ಜೀವನದ ಅವಿಭಾಜ್ಯ ಅಂಗದಂತಿರುವ ಎತ್ತುಗಳ ಸಾಧನೆ ಮಾಡಲು ಸಕಾಲ ಎಂಬುದು ಬಲವಾದ ನಂಬಿಕೆ. ಈ ಸಮಯದಲ್ಲಿ ಎತ್ತುಗಳ ಮೂಲಕ ಗ್ರಾಮೀಣ ಭಾಗದಲ್ಲಿ ರೈತರು ತರಹೇವಾರು ಸಾಧನೆ ಮಾಡುವ ಮೂಲಕ ತಮ್ಮ ಹಾಗೂ ತಮ್ಮ ಸಾಕು ಪ್ರಾಣಿಗಳ ಸಾಮರ್ಥ್ಯ ಪ್ರದರ್ಶನಕ್ಕೆ ಮುಂದಾಗುತ್ತಾರೆ. ದಿನವಿಡೀ ಶ್ರಮ ಪಡುವ ಮೂಲಕ ಸಾಧನೆಗೈಯ್ತುತಾರೆ.   ಇಂಥದ್ದೆ ಒಂದುು ಕಾಧನೆ ವಿಜಯಪುರ ಜಿಲ್ಲೆಯ […]

ಸ್ವಾತಂತ್ರ್ಯ ದಿನಾಚರಣೆ ದಿನವೇ ಸಂಗೊಳ್ಳಿ ರಾಯಣ್ಣ ಜನ್ಮದಿನ ಆಚರಣೆ ಹೆಮ್ಮೆಯ ವಿಷಯ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ವಿಜಯಪುರದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು. ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಭಂಟನಾಗಿದ್ದ ಸಂಗೊಳ್ಳಿ ರಾಯಣ್ಣ ಧೀಮಂತ ನಾಯಕ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ […]

ಬಸವ ನಾಡಿನಲ್ಲಿ ನಡೆಯಿತು ವಿಶೇಷ ಸ್ವಾತಂತ್ರ್ಯ ದಿನಾಚರಣೆ- ಶಾಲೆಗೆ ಬಾರದಿದ್ದರೂ ವಿದ್ಯಾರ್ಥಿಗಳು ಖುಷ್ ಆಗಲು ಕಾರಣವೇನು ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರದ ಜನತೆ ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸದಾ ವಿನೂತನ ಪ್ರಯತ್ನದಲ್ಲಿ ತೊಡಗಿರುತ್ತಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಈ ಕಾರ್ಯಕ್ರಮ. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶಾಲೆಗೆ ತೆರಳದ ಮಕ್ಕಳಲ್ಲಿ ಈ ಕಾರ್ಯಕ್ರಮ ಸಂತಸ ತಂದಿತ್ತಲ್ಲದೇ ಪೋಷಕರಲ್ಲಿಯೂ ಸಮಾಧಾನಕ್ಕೆ ಕಾರಣವಾಗಿತ್ತು. ಇಲ್ಲಿ ಆಗಿದ್ದೇನೆಂದರೆ, ಶಾಲೆಗಳು ಇನ್ನೂ ಆರಂಭವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಶಾಲೆಗಳ ಯಾವುದೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೋಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಮರೆತಂತಾಗಿತ್ತು.   ಈ ಹಿನ್ನೆಲೆಯಲ್ಲಿ ವಿಜಯಪುರ […]

ಬಸವ ನಾಡಿನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಧ್ವಜಾರೋಹಣ- ಸಾಧಕರಿಗೆ ಸನ್ಮಾನ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ತೊರವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾನಾ ಪದಾತಿ ದಳಗಳನ್ನು ವೀಕ್ಷಿಸಿದರು. ಅಲ್ಲದೇ, ಗೌರವ ವಂದನೆ ಸ್ವೀಕರಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಶಿಕಲಾ ಜೊಲ್ಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ […]