ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮಹಿಳಾ ಸಬಲೀಕರಣ ಇನ್ನೂ ಪರಿಪೂರ್ಣವಾಗಿಲ್ಲ- ಇದಕ್ಕೆ ಕಾರಣಗಳೇನು ಎಂಬುದರ ಕುರಿತು ಲೇಖನ

ಡಾ. ಮಲ್ಲಮ್ಮ ಯಾಳವಾರ ಸಬಲಾ ಸಂಸ್ಥೆಯ ಸಂಸ್ಥಾಪಕಿ ವಿಜಯಪುರ: ಮಹಿಳೆಯರನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಸಬಲಿಕರಣಕ್ಕಾಗಿ ಹಾಗೂ ಅವರನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶಗಳಿರುವ ಸ್ವಯಂ ಸೇವಾ ಸಂಸ್ಥೆಗಳು ಕರ್ನಾಟಕದ ಮೂಲೆ ಮೂಲೆಗಳಲ್ಲಿವೆ. ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡು ಕೆಲಸವನ್ನೂ ನಿರ್ವಹಿಸುತ್ತಿವೆ. ಫೆವಾರ್ಡ- ಕ ಗೆ 30 ವರ್ಷ ಇತಿಹಾಸವಿದ್ದರೂ ಮಹಿಳೆಯರ ಭಾಗವಹಿಸುವಿಕೆಯ ಕೋರತೆ ಇಂದಿಗೂ ಕಾಣುತ್ತಿದೆ. ಇಂದು ನಮ್ಮ ಸಮಾಜದಲ್ಲಿ ಹಾಗೂ ಕುಟುಂಬ ವ್ಯವಸ್ಥೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಶಿಕ್ಷಣ, ಅಧಿಕಾರ ಮತ್ತು ಪ್ರಯಾಣ […]

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಮ್ಮಟ ನಗರಿಯಲ್ಲಿ ಫಿಟ್ ಇಂಡಿಯಾ ಬೃಹತ್ ಜಾಥಾ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ 36ನೇ ಕರ್ನಾಟಕ ಎನ್ ಸಿ ಸಿ ಬಟಾಲಿಯನ್, ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫಿಟ್ ಇಂಡಿಯಾ ಜಾಗೃತಿ ಓಟ ಮತ್ತು ಸೈಕಲ್ ಜಾಥಾ ನಡೆಯಿತು. ಐತಿಹಾಸಿಕ ಗೋಳಗುಮಟ್ಟದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯುವಕರು ಆರೋಗ್ಯ ಕಾಪಾಡಿಕೊಳ್ಳಲು ತಮ್ಮ ಜೀವನ ಶೈಲಿ ಬದಲಿಸಿಕೊಂಡು ಪ್ರತಿನಿತ್ಯ ವ್ಯಾಯಾಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. […]

ಕೆ ಪಿ ಎಸ್ ಸಿಯನ್ನು ಸ್ವಚ್ಛಗೊಳಿಸಿ- ಅಧ್ಯಕ್ಷರನ್ನು ವಜಾ ಮಾಡಲು ಆಗ್ರಹಿಸಿ ವಿಜಯಪುರದಲ್ಲಿ ಪ್ರತಿಭಟನೆ

ವಿಜಯಪುರ: ರಾಜ್ಯ ಸರkeರದ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲಿ ಅಕ್ರಮ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನಡೆಯುವುದನ್ನು ತಪ್ಪಿಸಬೇಕು. ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗಬೇಕು ಎಂದು ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದ್ದಾರೆ. ಕೆ ಪಿ ಎಸ್ ಸಿ.ಯನ್ನು ಭ್ರಷ್ಟ ಆಡಳಿತಗಾರರಿಂದ ಮುಕ್ತಗೊಳಿಸಲು ಆಗ್ರಹಿಸಿ ಹಾಗೂ ಅನರ್ಹ ಅಧ್ಯಕ್ಷರನ್ನು ವಜಾಗೊಳಿಸಲು ಒತ್ತಾಯಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೋಂಡು […]

ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ರಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಾಲಯ ವಿಜ್ಞಾನ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ. ಎಸ್. ಆರ್. ರಂಗನಾಥನ್ ಅವರ 129ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಗ್ರಂಥಾಲಯದಲ್ಲಿನ ಚಟುವಟಿಕೆಗಳ ಕುರಿತು ನಾನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿಭಾಗದಲ್ಲಿ ಗೌರಿ ಚಿಂಚೊಳ್ಳಿ ಪ್ರಥಮ ಮತ್ತು ನಿಸರ್ಗ ಪಾಟೀಲ […]

ಡಿಪ್ಲೋಮಾ ಪರೀಕ್ಷೆ ಹಿನ್ನೆಲೆ- ನಿಷೇಧಾಜ್ಞೆ ಜಾರಿ ಮಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರ, ಇಂಡಿ ಮತ್ತು ಸಿಂದಗಿ ತಾಲೂಕಿನಲ್ಲಿ ಆ. 30 ರವರೆಗೆ ಡಿಲ್ಪೋಮಾ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆ.8 ರಿಂದ ಪರೀಕ್ಷೆ ಮುಕ್ತಾಯದವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ […]

ತಪ್ಪು ಮಾಡಿದ ಸಿಬ್ಬಂದಿಗೆ ತಕ್ಕ ಪಾಠ ಕಲಿಸಿದ ಎಸ್ಪಿ ಆನಂದ ಕುಮಾರ- ನಿರ್ಲಕ್ಷ್ಯ ತೋರುವ ಸಿಬ್ಬಂದಿಗೆ ನಡುಕ ತಂದ ಎಸ್ಪಿ ಆದೇಶ

ವಿಜಯಪುರ: ಮಾಡಬಾರದ ಕೆಲಸವನ್ನು ಮಾಡಿದ ಐದು ಜನ ಪೊಲೀಸ್ ಸಿಬ್ಬಂದಿ ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಅಮಾನತು ಮಾಡುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು, ಬಸವನ ಬಾಗೇವಾಡಿ ಪೊಲೀಸ್ ಠಾಣೆಯ ಮೂರು ಜನ ಮತ್ತು ನಿಡಗುಂದಿ ಪೊಲೀಸ್ ಠಾಣೆಯ ಇಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ಈ ಆದೇಶದಲ್ಲಿ ಸಿಬ್ಬಂದಿ ಕರ್ತವ್ಯಲೋಪವನ್ನು ಎಸ್ಪಿ ಪ್ರಸ್ತಾಪಿಸಿ ಅಮಾನತಿಗೆ ಕಾರಣವನ್ನೂ ನೀಡಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆ ಮೂರು […]

ಪ್ರವಾಹದಿಂದಾದ ಬೆಳೆಹಾನಿ ಕುರಿತು ಸಂಪೂರ್ಣ ಸಮೀಕ್ಷಾ ವರದಿ ಪಡೆದು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯಲಗೂರ ವ್ಯಾಪ್ತಿಯಲ್ಲಿ ಪ್ರವಾಹದಿಂದಾದ ಬೆಳೆಹಾನಿಗೆ ಸಂಬಂಧಿಸಿದ ಸಮೀಕ್ಷೆ ಕಾರ್ಯ ಮುಗಿದಿದ್ದು, ಈ ಕುರಿತು ಸಂಪೂರ್ಣ ವರದಿ ಪಡೆದು ಸೂಕ್ತ ಮತ್ತು ತಕ್ಷಣ ಪರಿಹಾರ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ಪ್ರವಾಹ ಮತ್ತು ಕೋವಿಡ್ ನಿರ್ವಹಣೆ ವಿಜಯಪುರ ಉಸ್ತುವಾರಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪ್ರವಾಹ ಹಾನಿ ಪರಿಶೀಲನೆಗಾಗಿ ಯಲಗೂರು ಶ್ರೀ ಹನುಮಾನ್ ದೇವಸ್ಥಾನದ ದರ್ಶನ ಪಡೆದ ನಂತರ ಕೃಷ್ಣಾ ನದಿ ದಂಡೆಯ ಜಾಕ್‍ವೆಲ್ […]

ಮನಗೂಳಿ ಹಿರೇಮಠಕ್ಕೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಭೇಟಿ

ವಿಜಯಪುರ: ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಠದ ಶ್ರೀ ಅಭಿನವ ಸಂಗನಬಸವ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಅವರು, ಮಠದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಹಿರೇಮಠ ಇತಿಹಾಸ ಪ್ರಸಿದ್ಧವಾಗಿದೆ. ಈ ಮಠದ ಹಿಂದಿನ ಪೂಜ್ಯರಿಗೆ ತಮಗೂ ಬಹಳ ಆತ್ಮೀಯತೆ ಇತ್ತು. ಈಗ ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯರು ಈ ಮಠದ ಜೀರ್ಣೋದ್ದಾರ ಮಾಡುತ್ತಿದ್ದಾರೆ. […]

ರಂಗ ಮಂದಿರ ಕಾಮಗಾರಿ ಪರಿಶೀಲಿಸಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಂಗಮಂದಿರದ ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸೂಚನೆ ನೀಡಿದರು. ಅಲ್ಲದೇ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಛೇರಿಯ ಸ್ಥಳ ಪರಿಶೀಲನೆ ನಡೆಸಿದ ಅವರು, ಕಚೇರಿಯ ಆವರಣದಲ್ಲಿ ಒಳಚರಂಡಿ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು. […]

ಕೊಲ್ಹಾರ ನೀರು ಸರಬರಾಜು ಇನಟೇಕವೆಲ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಸಮಗ್ರವಾಗಿ ಪರಿಶೀಲನೆ

ವಿಜಯಪುರ: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೋಲ್ಹಾರ ಪಟ್ಟಣದ ಬಳಿಯ ಕೃಷ್ಣಾ ನದಿಯ ಹತ್ತಿರ ಇರುವ ಇನಟೆಕವೆಲ್ ಸ್ಥಳವನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ವೀಕ್ಷಿಸಿ ಪರಿಶೀಲನೆ ನಡೆಸಿರು. ಈ ಸಂದರ್ಭದಲ್ಲಿ ಜಲಮಂಡಳಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಸ್. ಎಸ್. ಪಟ್ಟಣಶೆಟ್ಟಿ ನದಿ ಪಾತ್ರ ಮತ್ತು ಕುಡಿಯುವ ನೀರಿಗಾಗಿ ನಿರ್ಮಾಣ ಮಾಡಿರುವ ಇನ್‌ಟೇಕ್, ಜಾಕ್‌ವೆಲ್ ನಿಂದ ಇನ್‌ಟೆಕ್‌ವೆಲ್ ವರೆಗೆ ಅಳವಡಿಸಿರುವ ಕೊಳವೆ ಮಾರ್ಗ ಮತ್ತು ಇನ್‌ಟೇಕ್ ಹತ್ತಿರ ಕೆ ಬಿ ಜೆ ಎನ್ ಎಲ್ ಇಲಾಖೆಯಿಂದ ನಿರ್ಮಾಣ […]