Minister Humiliation: ಮಹಾ ಸಚಿವರಿಗೆ ಕರ್ನಾಟಕ, ಎಂಬಿಪಿ ಹೊಗಳಿ ಮಂಗಳಾರತಿ ಮಾಡಿದ ಮಹಾರಾಷ್ಟ್ರ ಗ್ರಾಮಸ್ಥರು

ವಿಜಯಪುರ: ಮಹಾರಾಷ್ಟ್ರ ಕರ್ನಾಟಕದ ವಿರುದ್ಧ ತಗಾದೆ ತೆಗೆಯುತ್ತ ಗಡಿ ಮತ್ತು ಜಲ ವಿಷಯಗಳಲ್ಲಿ ಕಿರಿಕಿರಿ ಮಾಡುತ್ತಿರುವುದು ಮಾಮೂಲಾಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಕರ್ನಾಟಕ ಕೂಡ ಸೂಕ್ತ ತಕ್ಕುತ್ತರ ನೀಡಿತ್ತಲೇ ಇದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಇದರ ಮುಂದುವರೆದ ಭಾಗವಾಗಿ‌ ಕರ್ನಾಟಕ ಕಾಲುವೆಗಳ ಮೂಲಕ ಮಹಾರಾಷ್ಟ್ರದ ಗಡಿಯ 28 ಗ್ರಾಮಗಳಿಗೆ ಮಾನವೀಯತೆ ಆಧಾರದ ಮೇಲೆ ನೀರು ಬಿಡುಗಡೆ ಮಾಡಿದೆ. ಈ ವಿದ್ಯಮಾನಗಳ ನಡುವೆಯೇ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ 42 ಗ್ರಾಮಸ್ಥರು‌ ತಮ್ಮನ್ನು ಕರ್ನಾಟಕಕ್ಕೆ ಸೇರಿಸುವಂತೆ ಠರಾವು‌ […]

Border Water: ಮಹಾ ತಗಾದೆಯ ಮಧ್ಯೆಯೇ- ಕರ್ನಾಟಕದಿಂದ ಮಹಾರಾಷ್ಟ್ರದ 28 ಗ್ರಾಮಗಳಿಗೆ ಹರಿದ ನೀರು- ಸಿಎಂ ಬೊಮ್ಮಾಯಿ, ಮಾಜಿ ಸಚಿವ ಎಂ ಬಿ ಪಾಟೀಲ್ ಧನ್ಯವಾದ ಎಂದ ರೈತರು

ವಿಜಯಪುರ: ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚನ್ನು ಹೆಚ್ಚಿಸಿರುವ ಮಧ್ಯೆಯೇ ಈಗ ಮಹಾರಾಷ್ಟ್ರದ 28 ಗ್ರಾಮಗಳಿಗೆ ಕರ್ನಾಟಕದಿಂದ ನೀರು ಹರಿದಿದೆ. ಕರ್ನಾಟಕದ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್‌ಟರ ರಾಜಕೀಯ ಮುಖಂಡರು ಮತ್ತೆ ತಗಾದೆ ತೆಗೆದಿದ್ದಾರೆ.  ಈ ವಿಚಾರ ಈಗ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸಾಕಷ್ಟು ಬಿಸಿಬಿಸಿ ಚರ್ಚೆಗೆ ಕಾರಣವಾಗಿರುವ ಮಧ್ಯೆಯೇ ಈಗ ಕರ್ನಾಟಕದಿಂದ ಮಹಾರಾಷ್ಟ್ರದ 28 ಗ್ರಾಮಗಳಿಗೆ ನೀರು ಹರಿದು ಬಂದಿದೆ. ಮಹಾರಾಷ್ಟ್ರದ ಸಾಗಲಿ ಜಿಲ್ಲೆಯ ಜತ್ ತಾಲೂಕಿನ 28 ಗ್ರಾಮಗಳಿಗೆ ಕರ್ನಾಟಕದಿಂದ ಕೃಷ್ಣಾ ನದಿ […]

Cricketer Kirik: ಮಹಿಳಾ ಕ್ರಿಕೆಟರ್, ಬೆಂಬಲಿಗರಿಂದ ಸೂಪರ್ ಬಜಾರ್ ನಲ್ಲಿ ಕಿರಿಕ್ ಆರೋಪ- ತಾನೇನು ತಪ್ಪು ಮಾಡಿಲ್ಲ ಎಂದ ರಾಜೇಶ್ವರಿ ಗಾಯಕವಾಡ- ದೂರು ದಾಖಲಾಗಿಲ್ಲ ಎಂದ ಎಸ್ಪಿ

ವಿಜಯಪುರ: ಬಸವ ನಾಡಿನ ಪ್ರತಿಭಾನ್ವಿತ ಕ್ರೀಡಾಪಟು ಮತ್ತು ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ವಿಜಯಪುರ ನಗರದ ಸೂಪರ್ ಬಜಾರಿನಲ್ಲಿ ಕಿರಿಕ್ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಅವಲಕ್ಕಿ ಭಟ್ಟಿ ಪ್ರದೇಶದ ಉಮದಿ ಸೂಪರ್ ಬಜಾರಿಗೆ ಬುಧವಾರ ಸಂಜೆ ತೆರಳಿದ್ದ ರಾಜೇಶ್ವರಿ ಗಾಯಕವಾಡ ಮತ್ತು ಬೆಂಬಲಿಗರು ಸೂಪರ್ ಬಜಾರಿನ ಮಾಲಿಕ ಮತ್ತು  ಆತನ ಪುತ್ರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉಮದಿ ಸೂಪರ್ ಮಾರ್ಕೆಟ್ ಮಾಲೀಕ‌ ಮಲ್ಲಿಕಾರ್ಜುನ, […]

Maharastra MBP: ರಾಜಕೀಯ ವಿಚಾರವನ್ನು ಡೈವರ್ಟ್ ಮಾಡಲು ಮಹಾರಾಷ್ಟ್ರದ ಮುಖಂಡರು ಗಡಿ ಕ್ಯಾತೆ ತೆಗೆಯುತ್ತಿದ್ದಾರೆ- ನಾವೂ ಹಾಗೇ ಮಾಡಬೇಕಾಗುತ್ತೆ- ಎಂ. ಬಿ. ಪಾಟೀಲ

ವಿಜಯಪುರ: ಗಡಿ ವಿವಾದ ಈಗ ಮುಗಿದ ಅಧ್ಯಾಯ.  ಆದರೆ, ಮಹಾರಾಷ್ಟ್ರದ ರಾಜಕಾರಣಿಗಳು ಅಲ್ಲಿನ ಅಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಡೈವರ್ಟ್ ಮಾಡಲು ಗಡಿ ಕ್ಯಾತೆ ತೆಗೆದಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಕ್ಯಾತೆ ತೆಗೆದರೆ ನಾವೂ ಕೂಡ ಮಹಾರಾಷ್ಟ್ರದಲ್ಲಿರುವ ಸೋಲಾಪುರ, ದಕ್ಷಿಣ ಸೋಲಾಪುರ, ಅಕ್ಕಲಕೋಟ, ಜತ್ ಸೇರಿದಂತೆ ಇನ್ನೂ ಬಹಳ ಪ್ರದೇಶಗಳನ್ನು […]

Kempegouda Statue PM Modi: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೆಗೌಡ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೆಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು. […]

Modi Bengaluru Visit: ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು.    ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ವಿ. ಸೋಮಣ್ಣ, ಬಿಐಎಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hubballi President: ಹುಬ್ಬಳ್ಳಿ- ಧಾರವಾಡ ಪಾಲಿಕೆಯಿಂದ ರಾಷ್ಟ್ರಪತಿಗೆ ಪೌರ ಸನ್ಮಾನ- ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?

ಹುಬ್ಬಳ್ಳಿ:i ಓಡಿಶಾದ ಸಾಮಾನ್ಯ ಕುಟುಂಬದ ಮಗಳನ್ನು ಸನ್ಮಾನಿಸಿ ತಾವು ಕೇವಲ ಭಾರತದ ರಾಷ್ಟ್ರಪತಿ ಮಾತ್ರವಲ್ಲ ಭಾರತದ ಪ್ರತಿಯೊಬ್ಬ ಹೆಣ್ಣು ಮಕ್ಕಳನ್ನು ಅಭಿನಂದಿಸಿದ್ದೀರಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಅವರು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಲಾಗಿದ್ದ ಪೌರ ಸನ್ನಾನ ಸ್ವೀಕರಿಸಿ ಮಾತನಾಡಿದರು. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಕುಟುಂಬ ಸಮೇತ ಆಗಮಿಸಿದ ರಾಷ್ಟ್ರಪತಿಗಳಿಗೆ ಹುಬ್ಬಳ್ಳಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಹುಬ್ಬಳ್ಳಿಯ ಜಿಮಖಾನ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಹಾನಗರ […]

Double Engine Modi: ಡಬಲ್ ಎಂಜಿನ್ ಸರಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ನರೇಂದ್ರ ಮೋದಿ

ಮಂಗಳೂರು: ಕೇಂದ್ರ ಮತ್ರು ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಮಂಗಳೂರಿನಲ್ಲಿ ಇಲ್ಲಿನ ಗೋಲ್ಡಫಿಂಚ್ ಮೈದಾನದಲ್ಲಿ ರೂ. 3800 ಕೋ. ಮೊತ್ತದ ಎಂಟು ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಅವರು ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ ವಿದ್ಯುದ್ದೀಕರಣ […]

Tanveer Hashmi: ನಿಂದಾ ಕಾನೂನು ರಚಿಸಿ- ಭಾರತದ ಏಕತೆ, ಅಖಂಡತೆಗೆ ಧಕ್ಕೆಯಾಗದಂತೆ ಸರ್ವ ಧರ್ಮಗಳ ನಂಬಿಕೆಗಳನ್ನು ಗೌರವಿಸಿ- ಮುಸ್ಲಿಂ ಮುತ್ತೈದಾ ಕೌನ್ಸಿಲ್ ಆಗ್ರಹ

ವಿಜಯಪುರ: ಭಾರತದ ಅಖಂಡತೆ ಮತ್ತು ಏಕತೆಗಾಗಿ ನಿಂದಾ(ನಿಂದನೆ) ಕಾನೂನು ರಚಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮುಸ್ಲಿಂ ಮುತ್ತೈದಾ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮುಸ್ಲಿಂ ಧರ್ಮಗುರು ಸೈಯ್ಯದ ಮೊಹ್ಮದ ತನ್ವೀರ್ ಹಾಶ್ಮಿ ಅವರ ನೇತೃತ್ವದಲ್ಲಿ ನಾನಾ ಸಂಘಟನೆಗಳ ಮುಖಂಡರು ಮನವಿ ಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಸೈಯ್ಯದ ಮೊಹ್ಮದ ತನ್ವೀರ್ ಹಾಶ್ಮಿ ಮನವಿ ಪತ್ರದಲ್ಲಿ ಪ್ರಸ್ತಾಪಿಸುವ ವಿಷಯಗಳನ್ನು  ಪೀರಾ ಹಾಶ್ಮಿ ಭಾರತ ಅನೇಕತೆಯಲ್ಲಿ ಏಕತೆಯನ್ನು ಹೊಂದಿದೆ.  ಎಲ್ಲ ಧರ್ಮದ ಜನರು ಸಂವಿಧಾನದ […]

Ukraine Students: ಪೋಷಕರಿಂದ ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಆಕ್ರೋ಼ಶ- ಯಾಕೆ ಗೊತ್ತಾ?

ವಿಜಯಪುರ: ರಷ್ಯಾ ಸಮರ ಸಾರಿದ ಹಿನ್ನೆಲೆಯಲ್ಲಿ ಉಕ್ರೇನಿನಲ್ಲಿ ಅಧ್ಯಯನ ಮಾಡುತ್ತಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳು ಈಗಾಗಾಲೇ ತಾಯ್ನಾಡಿಗೆ ಮರಳಿದ್ದಾರೆ. ಇವದನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರಕಾರ ನಡೆಸಿದ ಪ್ರಯತ್ನ ತಮಗೆಲ್ಲ ಗೊತ್ತೆ ಇದೆ. ಅಂದು ಅತಂತ್ರರಾಗಿ ಭಾರತಕ್ಕೆ ಬಂದ ಮೆಡಿಕಲ್ ವಿದ್ಯಾರ್ಥಿಗಳಿಗೆ ಬಸವ ನಾಡು ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನೆ ಕೇಂದ್ರ ಅಧ್ಯಯನ ಮಾಡಿಕೊಡುವ ಮೂಲಕ ಈ ರೀತಿ ಸ್ಪಂದಿಸಿದ […]