SSLC Result: ಎಸ್ ಎಸ್ ಎಲ್ ಸಿ ಶೇ. ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಎ ಗ್ರೇಡ್- ಗುಣಾ ಶೇ. ಪಟ್ಟಿಯಲ್ಲಿ 21ನೇ ಸ್ಥಾನ- ಜಿಲ್ಲಾಡಳಿತ ಸ್ಪಷ್ಟನೆ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಫಲಿತಾಂಶದಲ್ಲಿ(Result) ವಿಜಯಪುರ ಜಿಲ್ಲೆ(Vijayapura District) ಶೇಕಡಾವಾರಿನಲ್ಲಿ(Percentage) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂಬ ಸುದ್ದಿ ಸಖತ್ ಸೌಂಡ್ ಮಾಡಿತ್ತು.  ಆದರೆ, ಈ ಕುರಿತು ವಿಜಯಪುರ ಜಿಲ್ಲಾಡಳಿತ ಸಂಜೆ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ನೀಡಿದ್ದ ಮಾಹಿತಿ ರಾತ್ರಿಯ ವೇಳೆಗೆ ಬದಲಾಯಿಸಿತು.  ಜಿಲ್ಲೆ ಎ ಗ್ರೇಡ್(A Grade) ಪಡೆದಿದೆ ಎಂದು ಸ್ಪಷ್ಟಪಡಿಸಲಾಯಿತು. ಈ ಕುರಿತು ಸ್ಪಷ್ಟನೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ, ವಿಜಯಪುರ ಜಿಲ್ಲೆ ಎಸ್ ಎಸ್ […]

Siddheshwar Swamiji: ನಿಪ್ಪಾಣಿಗೆ ತೆರಳಿ ಶ್ರೀ ಸಿದ್ಧೇಶ್ವರ ಶ್ರೀಗಳಿಗೆ ಕೃಷಿ ಸಮಾವೇಶಕ್ಕೆ ಆಹ್ವಾನ ನೀಡಿದ ಮುಖಂಡರು

ಬೆಳಗಾವಿ: ವಿಜಯಪುರ(Vijayapura) ನಗರದ ಎಸ್. ಎಸ್. ಹೈಸ್ಕೂಲ ಬ ಶಾಲೆಯ ಮೈದಾನದಲ್ಲಿ ಮೇ 19 ರಿಂದ 23ರ ವರೆಗೆ ಕೃಷಿ ಸಮಾವೇಶ(Agri Conference) ನಡೆಯಲಿದೆ. ಐದು ದಿನಗಳ ಈ ಸಮಾವೇಶಕ್ಕೆ ಜ್ಞಾನಯೋಗಾಶ್ರಮದ(Jnanayogashrama) ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ(Shree Siddheshwar Swamiji) ಆಹ್ವಾನ ನೀಡಲಾಗಿದೆ.   ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿರುವ ಶ್ರೀಗಳನ್ನು ಭೇಟಿ ಮಾಡಿ ವಿಜಯಪುರ ಬಿ ಎಲ್ ಡಿ ಇ ಸಂಸ್ಥೆಯ ನಿರ್ದೇಶಕ ಸಂಗು ಸಜ್ಜನ, ಅವರ ನೇತೃತ್ವದಲ್ಲಿ ಎ. ಎಸ್. ಪಾಟೀಲ ಕಾಮರ್ಸ್ ಮತ್ತು ಎಂ. ಬಿ. ಎ. […]

Textile Park: ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಾಣ- ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ವಿಜಯಪುರದಲ್ಲಿ(Vijayapura) ಜವಳಿ ಪಾರ್ಕ್(Textile Park) ನಿರ್ಮಿಸುವಂತೆ ಆಗ್ರಹಿಸಿ ಬಿಜೆಪಿ ಸಂಸದ(BJP Member Of Parliament) ರಮೇಶ ಜಿಗಜಿಣಗಿ(Ramesh Jigajinagi) ನವದೆಹಲಿಯಲ್ಲಿ ಕೇಂದ್ರ ಜವಳಿ ಸಚಿವ ಪಿಯುಷ ಗೋಯಲ(Piyush Goel) ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರಕಾರ ವಿಜಯಪುರದಲ್ಲಿ ಜವಳಿ ಪಾರ್ಕ್ ನಿರ್ಮಿಸುವಂತೆ ಈಗಾಗಲೇ ಕಳುಹಿಸಿರುವ ಪ್ರಸ್ತಾವನೆಗೆ ಸ್ಪಂದಿಸಿ ಸಮಗ್ರ ಜವಳಿ ಪಾರ್ಕ್ ನಿರ್ಮಿಸುವಂತೆ ಸಂಸದರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.  ಅಲ್ಲದೇ, ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಿಂದಾಗುವ ಲಾಭಗಳ ಕುರಿತು ಸಚವರಿಗೆ […]

Panchamasali Reservaton: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಮುಖ್ಯಮಂತ್ರಿ ಶಿಗ್ಗಾವಿ ನಿವಾಸದ ಎದುರು ಧರಣಿ ನಡೆಸಲು ಕೂಡಲ ಸಂಗಮ ಸ್ವಾಮೀಜಿ ನಿರ್ಧಾರ

ವಿಜಯಪುರ: ಪಂಚಮಸಾಲಿ(Panchamasali) ಸಮುದಾಯಕ್ಕೆ 2ಎ ಮೀಸಲಾತಿ(2A Reservation) ಘೋಷಣೆ(Announcement) ಮಾಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ(Chief Minister) ಶಿಗ್ಗಾವಿ ನಿವಾಸದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Basavajaya Mrutyunjaya Swamiji) ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಅನೇಕ ಬಾರಿ ನಮಗೆ ಬಹಳ ದೊಡ್ಡ ಭರವಸೆ ಕೊಟ್ಟಿದ್ದರು.  ಅವರ ಮೇಲೆ […]

Honest Politician: ದೇಶ ಕಂಡ ಪ್ರಾಮಾಣಿಕ ರಾಜಕಾರಣಿಯಲ್ಲಿ ದಿ. ರಾಮಪ್ಪ ಬಾಲಪ್ಪ ಬಿದರಿ ಮುಂಚೂಣಿಯಲ್ಲಿದ್ದಾರೆ- ಗೋವಿಂದ ಕಾರಜೋಳ

ವಿಜಯಪುರ: ದೇಶ ಕಂಡ(Nation) ಪ್ರಾಮಾಣಿಕ(Honest) ರಾಜಕಾರಣಿಗಳಲ್ಲಿ(Politician) ದಿ. ರಾಮಪ್ಪ ಬಾಲಪ್ಪ ಬಿದರಿ(L. Ramappa Balappa Bidari) ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಜಲಸಂಪನ್ಮೂಲ‌ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ದಿ. ಕೆ. ಎಚ್. ಪಾಟೀಲ ಸಭಾ ಭವನದಲ್ಲಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ವಿರಚಿತ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗ್ರಂಥ *ಗ್ರಾಮ ಸ್ವರಾಜ್ಯ* ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಗ್ರಂಥ ಲೋಕಾರ್ಪಣೆ […]

ACB ADGP: ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ ಪ್ರಕರಣ: ದೂರು ದಾಖಲಿಸಲು ಸಾರ್ವಜನಿಕರಿಗೆ ಸೂಚನೆ

ವಿಜಯಪುರ: ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ)(Anti Corruption Bureau) ಅಧಿಕಾರಿಗಳ(Officers) ಹೆಸರಿನಲ್ಲಿ ಕೆಲವು ದುಷ್ಕರ್ಮಿಗಳು(Miscreants) ಸಾರ್ವಜನಿಕ  ನೌಕರರು(Government Servants) ಮತ್ತು ಸಿಬ್ಬಂದಿಯಿಂದ ಹಣ ವಸೂಲಿ ಮಾಡುತ್ತಿರುವ ಕುರಿತು ಪ್ರಕರಣಗಳು ಬೆಳಕಿಗೆ ಬಂದಿವೆ.  ಅಲ್ಲದೇ, ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ(Police Stations) ದೂರುಗಳೂ ದಾಖಲಾಗಿವೆ.  ಇಂಥ ನಕಲಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಒಟ್ಟು 26 ಕೇಸ್ ಗಳು ದಾಖಲಾಗಿವೆ.  ಇವುಗಳಲ್ಲಿ ಆರು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.  20 ಪ್ರಕರಣಗಳು ತನಿಖಾ […]

Summer Hot: ಬಸವ ನಾಡಿನಲ್ಲಿ ಮುಂದಿನ ಐದು ದಿನ ಬಿಸಿಲಿನ ಝಳ ಹೆಚ್ಚಳ- ಉಷ್ಣಾಂಶ ಸುಮಾರು 44 ° ಸೆಲ್ಸಿಯಸ್ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ವಿಜಯಪುರ: ಈಗಾಗಲೇ ಬಿಸಿಲಿನ(Heat) ಬೇಗೆಯಿಂದ(Sweating) ತತ್ತರಿಸಿರುವ ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯ(Vijayapura District) ಜನತೆಗೆ ಮುಂದಿನ ಐದು ದಿನಗಳಲ್ಲಿ(Next Five Days) ಸೆಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಮುಂದಿನ ಐದು ದಿನಗಳಲ್ಲಿ ಬಿಸಿ ವಾತಾವರಣದೊಂದಿಗೆ ಉತ್ತರ ಕರ್ನಾಟಕದಾದ್ಯಂತ ಬೇಸಿಗೆಯ ಕಾವು ಹೆಚ್ಚಾಗಲಿದೆ.  ಆಕಾಶವೂ ಕೂಡ ಸ್ಪಷ್ಟವಾಗಿರಲಿದೆ.  ಯಾವುದೇ ಮೋಡ ಕವಿಯುವ ಸಾಧ್ಯತೆಗಳೂ ಇಲ್ಲ.  ಮಳೆಯೂ ಸುರಿಯುವ ಲಕ್ಷಣಗಳಿಲ್ಲ. ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 41 °ಸೆ. ನಿಂದ 43 […]

Sainik School: ವಿಜಯಪುರ ಸೈನಿಕ ಶಾಲೆಯ ನೂತನ ಪ್ರಾಚಾರ್ಯರಾಗಿ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ ಅಧಿಕಾರ ಸ್ವೀಕಾರ- ಶಾಲೆಯ ಮೊದಲ ಮಹಿಳಾ ಪ್ರಾಚಾರ್ಯ

ವಿಜಯಪುರ: ವಿಜಯಪುರದ(Vijayapura) ಪ್ರತಿಷ್ಠಿತ(Prestigious) ಮತ್ತು ರಾಜ್ಯದ ಮೊದಲ ಸೈನಿಕ ಶಾಲೆ(State First Sainik School) ಎಂದೇ ಹೆಸರಾಗಿರುವ ವಿಜಯಪುರ ಸೈನಿಕ ಶಾಲೆ ನೂತನ ಪ್ರಾಚಾರ್ಯರಾಗಿ(New Principal) ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ ಗ್ರುಪ್ ಗ್ಯಾಪ್ಟನ್ ಪ್ರತಿಭಾ ಬಿಷ್ಟ(Group Captain Pratibha Bist) ಅಧಿಕಾರ ವಹಿಸಿಕೊಂಡಿದ್ದಾರೆ. ವಾಯು ಪಡೆಯ ಉನ್ನತ ಅಧಿಕಾರಿಯಾಗಿರುವ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ ತಮ್ಮ 22 ವರ್ಷದ ಅವಧಿಯಲ್ಲಿ ಭಾರತೀಯ ವಾಯುಪಡೆಯಲ್ಲಿ ನಾನಾ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.  ವಾಯು ಪಡೆಯ ಶೈಕ್ಷಣಿಕ ವಿಭಾಗದ ಡೆಪ್ಯೂಟಿ […]

M B Patil: ಹಿಂದುಳಿದ ವಿಜಯಪುರ ಜಿಲ್ಲೆ ಬಂಗಾರದ ನಾಡು ಆಗಲು ಸಿದ್ಧರಾಮಯ್ಯ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಹಿಂದುಳಿದ(Backward) ವಿಜಯಪುರ ಜಿಲ್ಲೆ(Vijayapura District) ಬಂಗಾರದ ನಾಡು(Land Of Gold) ಆಗಲು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ(Former Chief Minister S Siddharamaiah) ಅವರೇ ಕಾರಣ ಎಂದು ಜಪಸಂಪನ್ಮೂಲ ಖಾತೆ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಈ […]

CM Ox Melee: ಮುಖ್ಯಮಂತ್ರಿ ಕಂಡು ಗಲಿಬಿಲಿಗೊಂಡ ಹಸು- ಆಕಳು ಕಂಡು ಗಾಬರಿಯಾದ ಜನ

ವಿಜಯಪುರ: ಸಿಎಂ(Chief Minister) ಕಂಡು ಹಸುವೊಂದು(Cow) ಗಲಿಬಿಲಿಗೊಂಡ(Melee) ಕಾರಣ ಕೆಲಕ್ಷಣ ಆತಂಕದ ವಾತಾವರಣ(Tense Situation) ಉಂಟಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ(Kodaganur) ಗ್ರಾಮದಲ್ಲಿ ನಡೆದಿದೆ.  ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ ಹಂತ- 1 ಪೈಪ್ ವಿತರಣಾ ಜಾಲದ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕೊಡಗಾನೂರಿಗೆ ಆಗಮಿಸಿದ್ದರು.  ಈ ಯೋಜನೆಗೆ ಚಾಲನೆ ನೀಡುವುದಕ್ಕೂ ಮುಂಚೆ ಮುಖ್ಯಮಂತ್ರಿಗಳು ಗೋ ಮಾತೆಗೆ ಪೂಜೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ಬಂಟನೂರು ಗ್ರಾಮದ ರೈತರು  ಸಿಎಂ ಬಸವರಾಜ […]