Uppper Krishna Project: ಎರಡ್ಮೂರು ತಿಂಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ತೀರ್ಪು ಬರಲಿದೆ- ನಂತರ ಆಲಮಟ್ಟಿ ಜಲಾಷಯದ ಎತ್ತರ ಹೆಚ್ಚಿಸುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ(Upper Krishan Project) ಮೂರನೇ ಹಂತದ(Stage Three) ಕಾಮಗಾರಿಗಳ(Works) ಅನುಷ್ಠಾನಕ್ಕೆ(Implementation) ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಹೆಚ್ಚಿಸಲಿದ್ದ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆ ಪೈಪ್ ವಿತರಣೆ ಜಾಲ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ರಾಜ್ಯ ಸರಕಾರ ಯುಕೆಪಿ ಹಂತ‌-3 ರ ಅನುಷ್ಟಾನಕ್ಕೆ ಬದ್ದವಾಗಿದೆ.  ಯುಕೆಪಿ ಹಂತ 3 ಪೂರ್ಣಗೊಳಿಸಲು ಈಗ ಕಾಲ […]

CM Irrigation Project: ಬಸವ ನಾಡಿನಲ್ಲಿ ಸಿಎಂ ಗೆ ಜೋಡೆತ್ತು, ಹಸು ಕಾಣಿಕೆ ನೀಡಿದ ರೈತರು- ಸಿಎಂ ಏನು ಹೇಳಿದ್ರು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾ(Vijayapura District) ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ಅವರಿಗೆ ಅನ್ನದಾತರು ಜೋಡೆತ್ತ ಮತ್ತು ಹಸುವನ್ನು(Two Oxen And Cow) ಕಾಣಿಕೆಯಾಗಿ ನೀಡಿದ್ದಾರೆ‌. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸಿಎಂ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ‌ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ […]

Air Port: ಈ ವರ್ಷಾಂತ್ಯಕ್ಕೆ ಬಸವ ನಾಡಿನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಸಚಿವ ಗೋವಿಂದ ಕಾರಜೋಳ

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayaura) ಬಹು ನಿರೀಕ್ಷಿತ ವಿಮಾನ ನಿಲ್ದಾಣ(Air Port) ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ(December Month End) ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Water Resources Minister Govind Karajol) ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಗಡುವು ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದರು. ಐತಿಹಾಸಿಕ ವಿಜಯಪುರ ನಗರಕ್ಕೆ ಇನ್ನಷ್ಟು ಮೆರುಗು ನೀಡುವ […]

New DC: ಗೋಲ್ಡ್ ಮೆಡಲಿಸ್ಟ್, ಸೈನಿಕ್ ಸ್ಲೂಲ್ ಸ್ಟೂಡೆಂಟ್, ಕನ್ನಡಿಗ- ಇದು ವಿಜಯಪುರ ನೂತನ ಡಿಸಿ ವಿಜಯಮಹಾಂತೇಶ ಬಿ. ದಾನಮ್ಮನವರ ವಿಶೇಷತೆ

ಮಹೇಶ ವಿ. ಶಟಗಾರ ವಿಜಯಪುರ: ಹೊಸದಾಗಿ ಜಿಲ್ಲಾಧಿಕಾರಿಗಳು(New Deputy Commissioner) ಬಂದರೆ ಅವರು ಎಲ್ಲಿಯವರು, ಅವರ ಶೈಕ್ಷಣಿಕ ಹಿನ್ನೆಲೆ(Educational Background) ಏನು, ಎಲ್ಲೆಲ್ಲಿ ಕೆಲಸ(Previous Work) ಮಾಡಿದ್ದಾರೆ? ನಮ್ಮವರಾ ಆಂದರೆ ಕರ್ನಾಟಕದವರಾ(Kannadiga), ಅಕ್ಕಪಕ್ಕದ ರಾಜ್ಯದವರಾ ಅಥವಾ ಉತ್ತರ ಭಾರತದವರಾ(North Indian) ಎಂಬ ಕುತೂಹಲ ಆಯಾ ಜಿಲ್ಲೆಗಳ ಜನಸಾಮಾನ್ಯರಲ್ಲಿರುತ್ತದೆ.  ಅಷ್ಟೇ ಅಲ್ಲ, ಬಹುತೇಕ ಕುತೂಹಲಕ್ಕೆ ತಡಕಾಡಿದರೂ ಅವರಿಗೆ ಸಂಪೂರ್ಣ ಮಾಹಿತಿಯೂ ಸಿಗುವುದಿಲ್ಲ. ಆದರೆ, ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಬಗ್ಗೆ ಎಲ್ಲ ಮಾಹಿತಿಯನ್ನು ಬಿಚ್ಚಿಡುವ […]

ಧಾರವಾಡ ಶಿಕ್ಷಣ ಇಲಾಖೆ ಅಪರ ಆಯುಕ್ತರ ವ್ಯಾಪ್ತಿಯಲ್ಲಿ ಖಾಲಿಯಿರುವ ಬೋಧಕ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಿಎಂ ಆದೇಶ- ಅರುಣ ಶಹಾಪುರ ಅಭಿನಂದನೆ

ವಿಜಯಪುರ: ಧಾರವಾಡ(Dharawad) ಸಾರ್ವಜನಿಕ ಶಿಕ್ಷಣ ಇಲಾಖೆ(Education Department) ಅಪರ ಧಾರವಾಡ ಆಯುಕ್ತರ(Commessioner)  ವ್ಯಾಪ್ತಿಯಲ್ಲಿ(Juridisction) ಬರುವ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ(Private Aided High Schools) ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ವಾಯುವ್ಯ ಶಿಕ್ಷಕರ ಕ್ಷೇತ್ರದ ಎಂ ಎಲ್ ಸಿ ಅರುಣ ಶಹಾಪುರ, 31.12.2015ಕ್ಕೂನಾನಾ ಕಾರಣಗಳಿಗಾಗಿ ಖಾಲಿ ಇರುವ ಬೋಧಕ ಹುದ್ದೆಗಳ ಪೈಕಿ 318 ಹುದ್ದೆಗಳ ಪೈಕಿ 114 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.  ಈಗ […]

ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]

ಹುಬ್ಬಳ್ಳಿ ಹಿಂಸಾಚಾರದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ- ಡಿಸಿ, ಎಸ್ಪಿಗಳೂ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುವ ಪರಿಸ್ಥಿತಿ ಬಂದಿದೆ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಹುಬ್ಬಳ್ಳಿಯಲ್ಲಿ(Hubballi) ನಡೆದ ಹಿಂಸಾಚಾರದಲ್ಲಿ(Violence) ವಿದೇಶಿ ಶಕ್ತಿಗಳ(External Elements) ಕೈವಾಡವಿದೆ(Hand) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(BJP MLA Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಲಾಟೆ ಮಾಡುವವರಿಗೆ ವಿದೇಶಗಳಿಂದ ಹಣ ಬರುತ್ತದೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ.  ಆ ರೀತಿಯ ವಾತಾವರಣವಿದೆ ಎಂದು ಹೇಳಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲು ಆಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಪೊಲೀಸ್ ಇಲಾಖೆ […]

ವಿಜಯಪುರ ನೂತನ ಡಿಸಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕ ಹೇಳಿದ್ದೇನು ಗೊತ್ತಾ?

Dharawad: ಅಧಿಕಾರ ವಹಿಸಿಕೊಳ್ಳಲು(Assuming Charge) ವಿಜಯಪುರಕ್ಕೆ ಬರುತ್ತಿದ್ದ ನೂತನ ಜಿಲ್ಲಾಧಿಕಾರಿ(New Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B. Danammanavar) ಸಂಚರಿಸುತ್ತಿದ್ದ ಕಾರು ಪಲ್ಟಿಯಾದ(Car Overturned) ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ(Dharawad District Tarikoppa) ಬಳಿ ನಡೆದಿದೆ.   ವಿಜಯಪುರ ನೂತನ‌ ಜಿಲ್ಲಾಧಿಕಾರಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಯರಿಕೊಪ್ಪ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಈ ಕಾರಿನಲ್ಲಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ಅವರ ಪತ್ನಿ […]

ವಿಜಯಪುರ ಡಿಸಿ ವರ್ಗಾವಣೆ- ವಿಜಯಮಹಾಂತೇಶ ಬಿ. ದಾನಮ್ಮನವರು ನೂತನ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಅವರನ್ನು ವರ್ಗಾವಣೆ(Transfer) ಮಾಡಿ ಸರಕಾರ ಆದೇಶ(Government Ordered) ಹೊರಡಿಸಿದೆ. 2013ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ವಿಜಯಪುರದ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಿ. ಸುನೀಲ ಕುಮಾರ ಕಳೆದ 2020ರ ಆಗಷ್ಟ್ ನಲ್ಲಿ ಕೊರೊನಾ ಉತ್ತುಂಗದಲ್ಲಿದ್ದಾಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಿ. ಸುನೀಲ ಕುಮಾರ ತಮ್ಮ ಮಾತಿಗಿಂತಲೂ ಕೃತಿಯ ಮೂಲಕ ಜನರಿಗೆ ಹೆಚ್ಚು ಹತ್ತಿರವಾಗಿದ್ದರು.  […]

ಕರ್ನಾಟಕಕ್ಕೆ ಬೇಕಾಗಿದ್ದಾರೆ ಒಬ್ಬ ಒಳ್ಳೆಯ ಗೃಹ ಮಂತ್ರಿ ಎಂದು ಟಿವಿ, ಪೇಪರ್ ನಲ್ಲಿ ಹಾಕಿ ಎಂದ ಶಾಸಕ ಯತ್ನಾಳ

ವಿಜಯಪುರ: ಕರ್ನಾಟಕಕ್ಕೆ(Karnataka) ಓರ್ವ ಸ್ಟ್ರಾಂಗ್ ಹೋಂ‌ ಮಿನಿಸ್ಟರ್(Strong Home Minister) ಬೇಕಾಗಿದ್ದಾರೆ.  ಒಬ್ಬ ಒಳ್ಳೆಯ ಗೃಹಮಂತ್ರಿ ಬೇಕಾಗಿದ್ದಾರೆ(Required) ಎಂದು ಟಿವಿ ಮತ್ತು ಪೇಪರಿನಲ್ಲಿ ಹಾಕಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಸ್ವಪಕ್ಷದ ಗೃಹ ಮಂತ್ರಿ ವಿರುದ್ಧವೇ ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗೃಹ ಸಚಿವರು ಗಂಭೀರವಾಗಿರಬೇಕು.  ಈ ಘಟನೆಗಳ ಹಿಂದೆ ಕೇವಲ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಹೇಳಿಕೆ […]