ಬಡದಂಪತಿಯ ಮಗುವಿನ ಚಿಕಿತ್ಸೆಗೆ ನೆರವಾದ ಎಂ ಬಿ ಪಾಟೀಲ- ಕೃತಜ್ಞತೆ ಸಲ್ಲಿಸಿದ ದಂಪತಿ

ವಿಜಯಪುರ: ಕರುಳಿನ ಕುಡಿಯ ಚಿಕಿತ್ಸೆಗೆ ಪರದಾಡುತ್ತಿದ್ದ ದಂಪತಿಗೆ ನೆರವಾಗುವ ಮೂಲಕ ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.   ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಈರಣ್ಣ ನಾಗೂರ ಮತ್ತು ಸವಿತಾ ದಂಪತಿಯ ಮೂರು ವರ್ಷದ ಮಗುವಿಗೆ ಥಲ್ಸಿಮಿಯಾ ಅಂದರೆ ರಕ್ತಹೀನತೆ ಕಾಯಿಲೆಯಿದ್ದು, ತಮ್ಮ ಮಗನ ಚಿಕಿತ್ಸೆಗಾಗಿ ದಂಪತಿ ಪರದಾಡುತ್ತಿದ್ದರು.  ಈ ಮಾಹಿತಿ ತಿಳಿದ ಎಂ. ಬಿ. ಪಾಟೀಲ […]

ಮಗನ ಚಿಕಿತ್ಸೆಗಾಗಿ ಮತಾಂತರಕ್ಕೆ ಮುಂದಾದ ಬಸವ ನಾಡಿನ ದಂಪತಿ- ಇವರಿಗೆ ಸಹಾಯ ಮಾಡಬೇಕಾದರೆ ಇಲ್ಲಿದೆ ಮಾಹಿತಿ

ವಿಜಯಪುರ: ಈ ಕುಟುಂಬಕ್ಕೆ(Family) ಬಡತನ(Poverty) ಎಂಬುದು ಶಾಪವಾಗಿ ಪರಿಣಮಿಸಿದೆ.  ಇದರಿಂದ ಬೇಸತ್ತ ದಂಪತಿ(Couple) ಪರಿಪರಿಯಾಗಿ ನೆರವು(Help) ಕೇಳಿದರೂ(Requedt) ಸ್ಪಂದಿಸದ ಹಿನ್ನೆಲೆಯಲ್ಲಿ ಈಗ ಕೈಗೊಂಡಿರವವ ನಿರ್ಧಾರ(Decision) ಎಂಥವರ ಮನಸ್ಸನ್ನೂ ಮರಗಿಸುವಂತಿದೆ.  ಇದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ  ಈರಣ್ಣ ನಾಗೂರ ಮತ್ತು ಸವಿತಾ ನಾಗೂರ ಕುಟುಂಬದ ಹೃದಯವಿದ್ರಾವಕ ಸ್ಟೋರಿ.  ಸಂತೋಷವಾಗಿರಬೇಕಿರುವ ಕುಟುಂಬವಿಗ ತಮ್ಮ ಮಗುವಿನ ಚಿಕಿತ್ಸೆಗೆ ಹಣ ಹೊಂದಿಸಲಾಗದೇ ಯಾರು ತಮಗೆ ಸಹಾಯ ಮಾಡುತ್ತಾರೋ ಅವರ ಧರ್ಮಕ್ಕೆ ಮತಾಂತರವಾಗಲು ಮುಂದಾಗಿದೆ. ಈರಣ್ಣ ನಾಗೂರ ಢಾಭಾವೊಂದರಲ್ಲಿ ಸಪ್ಲೈಯರ್ ಆಗಿ […]

ವಿಜ್ಞಾನದ ಹೊಸ ಆವಿಷ್ಕಾರಗಳು ಜ್ಞಾನ ಪ್ರಸಾರಕ್ಕೆ ಅನುಕೂಲ- ಪ್ರೊ. ಬಿ. ಜಿ. ಮೂಲಿಮನಿ.

ವಿಜಯಪುರ: ವಿಜ್ಞಾನ ಮತ್ತು ತಂತ್ರಜ್ಞಾನ+Science and Technology) ಕ್ಷೇತ್ರದಲ್ಲಿನ ಆವಿಷ್ಕಾರಗಳಿಂದ(Research) ಪ್ರತಿದಿನವೂ ವಿಜ್ಞಾನದಲ್ಲಿ ಹೊಸ ಹೊಸ ಪ್ರಯೋಗಗಳು(Experiments) ನಡೆಯುತ್ತಿವೆ. ಇದು ಜ್ಞಾನವನ್ನು ಪಸರಿಸಲು ಸಹಾಯಕವಾಗಿದೆ ಎಂದು ಕರ್ನಾಟಕ(Karnataka) ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ(Academy) ಸದಸ್ಯರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ+University) ನಿವೃತ್ತ ಕುಲಪತಿ ಪ್ರೊ. ಬಿ. ಜಿ. ಮೂಲಿಮನಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು […]

ಬಸವ ನಾಡಿನಲ್ಲಿ ಭೂಕಂಪ ಪ್ರಕರಣ- ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲು- ಕೇಂದ್ರ ಬಿಂದು ಎಲ್ಲಿ? ಎಷ್ಟು ಆಳದಲ್ಲಿ ಗೊತ್ತಾ?

ವಿಜಯಪುರ: ಬಸವನ ನಾಡು(Basacanadu) ವಿಜಯಪುರ(Vijayapura) ಜಿಲ್ಲೆಯ(District) ಕೆಲವು ಭಾಗಗಳಲ್ಲಿ( ಭೂಮಿ ಕಂಪಿಸಿದ(Earthquake) ಅನುಭವವಾಗಿದೆ.  ಈ ಭೂಕಂಪದ ತೀವ್ರತೆ ಮತ್ತು ಕೇಂದ್ರ ಬಿಂದು ರಾಜ್ಯ ವಿಪತ್ತು ನಿರ್ವಹಣೆ ಕೇಂದ್ರದಲ್ಲಿ(Epicentre) ದಾಖಲಾಗಿದೆ.  ಬೆ. 11:21ರ ಸುಮಾರಿಗೆ ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು.  ಈ ಭೂಕಂಪದ ಕೇಂದ್ರ ಬಿಂದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಶ್ಚಿಮೋತ್ತರ ಭಾಗದಲ್ಲಿ ಪತ್ತೆಯಾಗಿದೆ.  ಭೂಮಿಯಿಂದ ಸುಮಾರು 10 ಕಿ. ಮೀ. ಆಳದಲ್ಲಿ […]

ಬಸವ ನಾಡಿನಲ್ಲಿ ಕಂಪಿಸಿದ ಭೂಮಿ- ಜನರಲ್ಲಿ ತಳಮಳ

ವಿಜಯಪುರ: ಬಸವನ ನಾಡು(Basacanadu) ವಿಜಯಪುರ(Vijayapura) ಜಿಲ್ಲೆಯ(District) ಕೆಲವು ಭಾಗಗಳಲ್ಲಿ(Some Srea) ಭೂಮಿ ಕಂಪಿಸಿದ(Earthquake) ಅನುಭವವಾಗಿದೆ. ಬೆ. 11:21ರ ಸುಮಾರಿಗೆ ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ನಾನಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮನೆಯಲ್ಲಿದ್ದವರಿಗೂ ಇದು ಅನುಭವಕ್ಕೆ ಬಂದಿದೆ. ವಿಜಯಪುರ ಗ್ರಾಮೀಣ ಭಾಗದ ಜುಮನಾಳ, ಹೊನಗನಹಳ್ಳಿ ಮತ್ತಿತರ ಕಡೆಗಳಲ್ಲಿರುವ ಭೂಕಂಪದ ಅನುಭವವಾಗಿದ್ದು ಜನ ಹೊರಗಡೆ ಬಂದಿದ್ದಾರೆ. ಅಲ್ಲದೇ, ಅಕ್ಕಪಕ್ಕದವರ ಜೊತೆ ತಮ್ಮ‌ ಅನುಭವ ಹಂಚಿಕೊಂಡಿದ್ದಾರೆ. […]

ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?

ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು.       ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]

ಮಹಿಳಾ ವಿವಿ ಬಿ ಎಡ್ 4ನೇ ಸೆಮಿಸ್ಟರ್ ಫಲಿತಾಂಶ ಕೇವಲ 10 ದಿನಗಳಲ್ಲಿ ಪ್ರಕಟ

ವಿಜಯಪುರ: ಕರ್ನಾಟಕ(Karnataka) ರಾಜ್ಯ(State) ಅಕ್ಕಮಹಾದೇವಿ(Akkamahadevi) ಮಹಿಳಾ(Women) ವಿಶ್ವವಿದ್ಯಾಲಯ(University) ಮಾರ್ಚ್ 7 ರಿಂದ 10ರ ವರೆಗೆ ನಡೆಸಿದ ಬಿ. ಎಡ್. ನಾಲ್ಕನೆ ಸೆಮಿಸ್ಟರ್(B. ED Fourth Semister) ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.  ಪರೀಕ್ಷೆಗಳು ನಡೆದು 10 ದಿನಗಳೊಳಗೆ ಮೌಲ್ಯಮಾಪನ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ.  ಈ ಫಲಿತಾಂಶವು ರಾಜ್ಯ ಸರಕಾರದ ಶಿಕ್ಷಕರ ನೇಮಕಾತಿ ಬಯಸುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ತುಂಬಾ ಅನುಕೂಲವಾಗಲಿದೆÉ.  ಇದೊಂದು ಐತಿಹಾಸಿಕ ಫಲಿತಾಂಶವಾಗಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]

ಬೆಂಗಳೂರಿನಲ್ಲಿ ಮಹದೇವಪುರ ಅಬಕಾರಿ ಪೊಲೀಸರ ಧಾಳಿ- ರೂ. 2 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೆಂಗಳೂರಿನ(Bengaluru) ಮಹದೇವಪುರ(Mahadevapura) ಅಬಕಾರಿ(Excise) ಇನ್ಸಪೆಕ್ಟರ್(Inspector) ಎ. ಎ. ಮುಜಾವರ ನೇತೃತ್ವದ ತಂಡ(Team) ಅಕ್ರಮವಾಗಿ ಮಾರಾಟಕ್ಕೆ ತರಲಾಗಿದ್ದ ರೂ. 2 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು(Drugs) ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆ ಜಂಟಿ ಆಯುಕ್ತ ಜೆ. ಗಿರಿ ಮತ್ತು ಉಪ ಆಯುಕ್ತ ಬಸವರಾಜ ಸಂದಿಗವಾಡ ಮಾರ್ಗದರ್ಶನದಲ್ಲಿ ಈ ಧಾಳಿ ನಡೆದಿದೆ.  ವೈಟಫಿಲ್ಡ್  ಮುಖ್ಯ ರಸ್ತೆಯ ಕಾವೇರಿ ನಗರ ಹೆಬ್ಬಾಗಿಲಿನ ಬಳಿ ಈ ಧಾಳಿ ನಡೆದಿದೆ.  ಕೇರಳದ ಕೋಲಂ ಮೂಲದ ನೋಯಲ್ ಪ್ರಕಶ್ ಎಂಬಾತ ಮಾರಾಟಕ್ಕಾಗಿ 14.40 ಗ್ರಾಂ ಮೆಥಾಫೆಟಾಮೈನ್ […]

ಪುನರ್ಜನ್ಮ ಪಡೆದು ಬಂದಿದ್ದೇನೆ- ಆರೋಗ್ಯ, ಅಧಿಕಾರಕ್ಕಿಂತ ಜನಸೇವೆ ಮುಖ್ಯ- ಗೋಪಾಲ ಕಾರಜೋಳ

ವಿಜಯಪುರ: ಆರೋಗ್ಯ(Health) ಮತ್ತು ಅಧಿಕಾರಕ್ಕಿಂತ‌(Power) ಜನಸೇವೆಯೇPublic Service) ಮುಖ್ಯ. ಹೈಕಮಾಂಡ(High Command) ಟಿಕೆಟ್(BJP Ticket) ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುವುದಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಮತ್ತು 2018ರಲ್ಲಿ ನಾಗಠಾಣ ಮತಕ್ಷೇತ್ರದ ಬಿಜೆಪಿ‌ ಪರಾಜಿತ ಅಭ್ಯರ್ಥಿ ಗೋಪಾಲ ಕಾರಜೋಳ(Gopal Karjol) ತಿಳಿಸಿದ್ದಾರೆ. ಎರಡು ವರ್ಷಗಳ ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಕೊರೊನಾದಿಂದ ತಾವು ಪುನರ್ಜನ್ಮ ಪಡೆದು ಬಂದಿರುವುದಾಗಿ ತಿಳಿಸಿದರು. ಎಲ್ಲರಿಗೂ ಗೊತ್ತಿರುವಂತೆ 2020ರಲ್ಲಿ ಡಿಸಿಎಂ ಗೋವಿಂದ ಕಾರಜೋಳ ತಮ್ಮ ಹಿರಿಯ ಪುತ್ರ […]

ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆಯಲ್ಲಿ ಚಿನ್ನದ ಪದಕ ಸೇರಿ ಐದು ಸ್ಥಾನ

ವಿಜಯಪುರ: ವಿಜಯಪುರದ(Vijayapura) ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ(Secab Engineering Collage)  ವಿದ್ಯಾರ್ಥಿಗಳು(Students) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(Belagavi Vishweshwarayya Technical University) ನಡೆಸಿದ ಪರೀಕ್ಷೆಯಲ್ಲಿ ಚಿನ್ನದ ಪದಕ(Gold Medal) ಸೇರಿ ಐದು ರ್ಯಾಂಕ್ ಪಡೆದಿದ್ದಾರೆ.  ಇತ್ತೀಚೆಗೆ ನಡೆದ ಸ್ನಾತಕೋತ್ತರ ಎಂ.ಟೆಕ್ ವಿಭಾಗದ ಪರೀಕ್ಷೆಯಲ್ಲಿ ಕಂಪ್ಯೂಟರ್ ನೆಟವರ್ಕ್(ಎಸ್ ಸಿ ಎನ್ )ಎಂಜಿನಿಯರಿಂಗ್ ವಿಭಾಗದಲ್ಲಿ ಬೀಬೀ ಆಯೇಶಾ ಹುಂಡೇಕಾರ ಚಿನ್ನದ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಪೂಜಾ ಶೇರಖಾನೆ ಮೂರನೇ ಸ್ಥಾನ ಪಡೆದಿದ್ದಾರೆ.  ಮಶೀನ್ ಡಿಸೈನ್(ಎಂ ಎಂ ಡಿ) […]