ಬಂಜಾರಾ ಸಮಾಜ ಬಸವಾದಿ ಶರಣರ ಕಾಯಕ ತತ್ವ ಪಾಲಿಸುತ್ತ ಸಮುದಾಯದ ಸಂಸ್ಕೃತಿಯನ್ನು ಸಂರಕ್ಷಿಸುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ಬಂಜಾರಾ ಸಮಾಜ ಬಸವಾದಿ ಶರಣರ ಕಾಯಕ ತತ್ವ ಪಾಲಿಸುವುದರ ಜೊತೆಗೆ ಅದರದೇ ಆದ ಸಂಸ್ಕೃತಿಯನ್ನೂ ಮುಂದುವರೆಸಿಕೊಂಡು ಬರುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಬುಧವಾರ ರಾತ್ರಿ ತಿಕೋಟಾ ತಾಲೂಕಿನ ಜಾಲಗೇರಿ ಎಲ್. ಟಿ.-1 ರಲ್ಲಿ ದುರ್ಗಾದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಂಜಾರಾ ಸಮಾಜ ಅದರದೇ ಆದ ವಿಭಿನ್ನ ಸಂಸ್ಕೃತಿ ಹೊಂದಿದ್ದು, ದುಡಿಮೆಯ ಕುರಿತು ಬಸವಾದಿ ಶರಣರು ಮತ್ತು ಅಣ್ಣ […]

ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ

ವಿಜಯಪುರ: ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಾನಾ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನರ್ಸರಿಯಿಂದ ಹಿಡಿದು 5ನೇ ತರಗತಿಯವರೆಗೆ ಪ್ರತಿಯೊಂದು ಮಕ್ಕಳು ರಾಧಾ- ಕೃಷ್ಣ, ವಾಸುದೇವ- ದೇವಕಿ ವೇಷ ಧರಿಸಿ ಆಗಮಿಸುವ ಮೂಲಕ ಇಡೀ ಶಾಲೆಯಲ್ಲಿ ನಂದಗೋಕುಲ ವಾತಾವರಣವನ್ನು ಸೃಷ್ಟಿಸಿದ್ದರು. ಎಲ್.ಕೆ.ಜಿ ಪುಟ್ಟ ಬಾಲಕಿ ತೃಪ್ತಿ ಹಚಡದ ಭರತ ನಾಟ್ಯದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಯು.ಕೆ.ಜಿ ವಿದ್ಯಾರ್ಥಿನಿ ಕನಸು ಜೆಟ್ಟಗಿ ಭಗವದ್ಗೀತೆಯ ಶ್ಲೋಕ ಹೇಳುವ […]

ಕನ್ನೂರ ಶಾಂತಿ‌ ಕುಟೀರದಲ್ಲಿ ಆ. 30 ರಂದು ಶ್ರೀ ಗಣಪತರಾವ ಮಹಾರಾಜರ ಜನ್ಮ ಮಹೊತ್ಸವ ಸಪ್ತಾಹ

ವಿಜಯಪುರ: ಸುಕ್ಷೇತ್ರ ಕನ್ನೂರ ಶಾಂತಿಕುಟೀರದಲ್ಲಿ ಶ್ರೀ ಗಣಪತರಾವ ಮಹಾರಾಜರ 116ನೇ ಜನ್ಮ ಮಹೋತ್ಸವ ಸಪ್ತಾಹವನ್ನು ಇದೇ ಆಗಷ್ಟ್ 30 ರಿಂದ ಸಪ್ಟೆಂಬರ 7 ರ ವರೆಗೆ ಆಯೋಜಿಸಲಾಗಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಾಂತಿಕುಟೀರ ಟ್ರಸ್ಟ್ ಅಧ್ಯಕ್ಷ ಗೋವಿಂದಲಾಲ ಬಾಹೇತಿ, ಟ್ರಸ್ಟಿ ರಮೇಶ ಕುಲಕರ್ಣಿ(ಕನ್ನೂರ) ಈ ವಿಷಯ ತಿಳಿಸಿದ್ದಾರೆ. ಆಧ್ಯಾತ್ಮ ಸಾಧನಕ್ಕೆ ಕನ್ನೂರಲ್ಲಿ ಶಾಂತಿಕುಟೀರ, ಆಧ್ಯಾತ್ಮಾಧಾರಿತ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಭಾರತೀಯ ಸುರಾಜ್ಯ ಸಂಸ್ಥೆಯನ್ನು ಸ್ಥಾಪಿಸಿದ ಶ್ರೀ ಗಣಪತರಾವ ಮಹಾರಾಜರು, ಆ ಮೂಲಕ ಸಮಾಜ ಸುಧಾರಣೆಯ […]

ಶ್ರೀ ಗಜಾನನ ಮಹಾಮಂಡಳ ವರ್ಷದ ಅಧ್ಯಕ್ಷರಾಗಿ ಆನಂದ ಕ. ಮುಚ್ಚಂಡಿ ನೇಮಕ- ಹೊಸ ಪದಾಧಿಕಾರಿಗಳ ಆಯ್ಜೆ

ವಿಜಯಪುರ: ನಗರದಲ್ಲಿ ಈ ವರ್ಷದ ಶ್ರೀ ಗಜಾನನ ಉತ್ಸವ ಮಹಾಮಂಡಳ(ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ವೃತ್ತ) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಯಿವ ಧುರೀಣ ಆಬಂದ ಕ.‌ಮುಚ್ಚಂಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಗರದಲ್ನಲಿ ಮಾಜಿ ಸಚಿವಾ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ನೂನ‌ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಪದಾಧಿಕಾರಿಗಳ ಪಟ್ಟಿ ಇಲ್ಲಿದೆ. ಅಧ್ಯಕ್ಷ- ಆನಂದ ಕ ಮುಚ್ಚಂಡಿ ಕೋಶಾಧ್ಯಕ್ಷ- ಅಖೀಲ ಮ್ಯಾಗೇರಿ, ಉಪಾಧ್ಯಕ್ಷ- ಗಣೇಶ ಹಜೇರಿ, ಬಸವರಾಜ ದಿಂಡವಾರ, ವಿನಯ ಬಬಲೇಶ್ವರ, ಅಕ್ಷಯ […]

ಆಲಮಟ್ಟಿ ಜಲಾಷಯಕ್ಕೆ ಸಿಎಂ, ಡಿಸಿಎಂ, ಸಚಿವರಿಂದ ಗಂಗಾ ಪೂಜೆ, ಬಾಗೀನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆಲಮಟ್ಟಿ ಲಾಲಬಹಾದ್ದೂರ ಶಾಸ್ತ್ರಿ ಸಾಗರದ ಜಲಧಿಗೆ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದ ಸಿಎಂ ಎಸ್. ಸಿದ್ಧರಾಮಯ್ಯ, ಡಿಸಿಎಂ‌ ಡಿ. ಕೆ. ಶಿವಕುಮಾರ, ಸಚಿವರಾದ ಎಂ. ಬಿ. ಪಾಟೀಲ, ಆರ್. ಬಿ. ತಿಮ್ಮಾಪುರ, ಶಿವಾನಂದ ಎಸ್. ಪಾಟೀಲ, ಶಾಸಕರಾದ ಯಶವಂತರಾಯಗೌಡ ವಿ. ಪಾಟೀಲ, ಸಿ. ಎಸ್. ನಾಡಗೌಡ, ಅಶೋಕ ಮನಗೂಳಿ, ಎಚ್. ವೈ. ಮೇಟಿ, ಜೆ. ಟಿ. ಪಾಟೀಲ, ವಿಜಯಾನಂದ ಕಾಶಪ್ಪನವರ,, ಭೀಮಸೇನ ಚಿಮ್ಮನಕಟ್ಡಿ, ವಿಧಾನ ಪರಿಷತ […]

ಚಿಕ್ಕಗಲಗಲಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ, ಶ್ರೀ ವೇಮನ ದೇವಾಲಯ ಉದ್ಘಾಟನೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯ ದಂಡೆಯಲ್ಲಿರುವ ಚಿಕ್ಕಗಲಗಲಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ವೇಮನ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.  ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮರೆಗುದ್ದಿಯ ಶ್ರೀ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ಹೇಮರೆಡ್ಡಿ ಮಲ್ಲಮ್ಮ ಮಾನವಳಾಗಿ ಜನಿಸಿ ಶ್ರೀ ಮಲ್ಲಯ್ಯನ ಭಕ್ತಳಾಗಿ ಪರಮಾತ್ಮನಿಂದ ವರ ಪಡೆದು ಕಾಯಕದಲ್ಲಿ ದೇವರನ್ನು ನೆನೆದು ದೇವತೆಯಾಗಿ ಮನುಕುಲ ಉದ್ಧಾರಕ್ಕಾಗಿ ದೇವರ ಆಶಿರ್ವಾದ ಪಡೆದ ಮಹಾಸಾದ್ವಿಯಾಗಿದ್ದಾಳೆ ಎಂದು ಹೇಳಿದರು. ನಿಡೋಣಿಯ ರಾಮಚಂದ್ರ ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಅಡವಿ […]

ಮನಗೂಳಿ ಅಗಸಿ ಬಳಿ ದಲಿತರಿಗಾಗಿ ಮನೆ ನಿರ್ಮಿಸಿ ಕೊಡುವೆ- ಶಾಸಕ ಯತ್ನಾಳ

ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತರಿಗೆ ಮನೆಗಳನ್ನು ನಿರ್ಮಿಸಿ ಕೊಡುತ್ತೇನೆ.  ಯಾವುದೇ ಶಕ್ತಿ ಅಡ್ಡ ಬಂದರೂ ಲೆಕ್ಕಿಸದೇ ಸಮುದಾಯದ ಹಿತ ಕಾಪಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ವಾರ್ಡ ಸಂಖ್ಯೆ 35ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಗರದ ಮನಗೂಳಿ ಅಗಸಿ ಬಳಿ ದಲಿತ ಕುಟುಂಬಗಳು ನೂರಾರು […]

ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಡಿದವರ ಕಾರ್ಯ ಸದಾ ಶ್ಲಾಘನೀಯ- ಜಿ. ಕೆ. ಪಾಟೀಲ

ವಿಜಯಪುರ: ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಟ ಮಾಡಿದವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಮಾಜಿ ಶಾಸಕ ಜಿ. ಕೆ. ಪಾಟೀಲ ಹೇಳಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ) ಮತ್ತುವಾಹನ ಚಾಲಕ ಎಸ್. ಎಸ್. ಬಡಿಗೇರ ಅವರ ಸೇವಾ ನಿವೃತ್ತಿ ಅಂಗವಾಗಿ ನಗರದಲ್ಲಿ ಬುಧವಾರ ಮುಸ್ಸಂಜೆ ಆಯೋಜಿಸಲಾದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲರೂ […]

ಶರಣ ಹಡಪದ ಅಪ್ಪಣ್ಣ ಜಾತಿ, ಧರ್ಮ, ವರ್ಣ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ- ಶಂಕರಗೌಡ ಬಿರಾದಾರ

ವಿಜಯಪುರ: ಶರಣ ಹಡಪದ ಅಪ್ಪಣ್ಣ ಜಾತಿ ಧರ್ಮ ಹಾಗೂ ವರ್ಣರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದ್ದಾರೆ. ಬಸವನ ಬಾಗೇವಾಡಿ ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವ ಸೈನ್ಯ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ 890ನೇ ಜಯಂತೋತ್ಸವದ ಅಂಗವಾಗಿ ಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿದ ನಂತರ ಮಾತನಾಡಿದರು ಶರಣರ ಕಾಯಕ ಬದುಕು ಯುವ ಪೀಳಿಗೆಗೆ ದಾರಿ ದೀಪವಾಗಬೇಕು.  ಶರಣರು ಏಕೆ […]

ಬಸವ ನಾಡಿನ ರೈತರಿಂದ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಕೃಷ್ಣಾ ನದಿ ಉಗಮ ಸ್ಥಾನದಲ್ಲಿ ಗಂಗಾಪೂಜೆ, ಬಾಗಿನ ಅರ್ಪಣೆ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಉಗಮ ಸ್ಥಾನ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬಸವ ನಾಡಿನ ರೈತರು ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಗಂಗಾಪೂಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.  ನಮ್ಮ ರಾಜ್ಯದಲ್ಲಿ ಮಳೆ ಆಗದಿದ್ದರೂ ಪ್ರತಿವರ್ಷ ಜನ, ಜಾನುವಾರುಗಳಿ ಈ ನದಿ ಜೀವಜಲ ನೀಡುತ್ತಿದೆ.  ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ ಈ ನದಿಯೇ ಜೀವನಾಡಿಯಾಗಿದೆ.  ಆದ್ದರಿಂದ ವಿಜಯಪುರ ಮತ್ತು […]