ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬದಿಂದ ವಿಭಕ್ತವಾದಿ ಮಾರ್ಪಡುತ್ತಿವೆ- ಎಡಿಸಿ ಮಹಾದೇವ ಮುರಗಿ ಕಳವಳ

ವಿಜಯಪುರ: ತಾಂತ್ರಿಕತೆ ಬೆಳೆದಂತೆ ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಮಾರ್ಪಡುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಕಳವಳ ವ್ಯಕ್ತಪಡಿಸಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ […]

ನ. 24, 25 ರಂದು ಭಾವಸಾರ ಕ್ಷತ್ರೀಯ ಸಾಂಸ್ಕೃತಿಕ ಭವನ ಉದ್ಘಾಟನೆ- ರಾಜೇಶ ದೇವಗಿರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ವಿಜಯಪುರ: ನವೆಂಬರ್ 24 ಮತ್ತು 25 ರಂದು ನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ನೂತನ ಸಾಂಸ್ಕೃತಿಕ ಭವನದ ಉದ್ಗಾಟನೆ ಸಮಾರಂಭ ನಡೆಯಲಿದೆ. ನಗರದಲ್ಲಿ ನಡೆದ ಸಮಾಜದ ವಿಶೇಷ ಮಹಾಸಭೆ ಅಧ್ಯಕ್ಷ ರಾಜೇಶ ದೇವಗಿರಿ ಅವರ ನೇತೃತ್ವದಲ್ಲಿ ನಡೆಯಿತು.  ಈ ವಿಶೇಷ ಸಾಮಾನ್ಯ ಸಭೆಯಲ್ಲಿ ನೂತನ ಸಾಂಸ್ಕೃತಿಕ ಭವನದ ಉದ್ಘಾಟನೆ ಸಮಾರಂಭದ ಉದ್ಘಾಟನೆ ಕುರಿತು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಯಿತು. ನ. 24 ಮತ್ತು 25 ರಂದು ವಿಜಯಪುರ ನಗರದ ಎಲ್ಲಾ ಭಾವಸಾರ ಕ್ಷತ್ರೀಯ ಸಮುದಾಯದವರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಬೇಕು.  […]

ಗುಮ್ಮಟ ನಗರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ- ಗಮನ ಸೆಳೆದ ಭವ್ಯ ಮೆರವಣಿಗೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಈದ್- ಮಿಲಾದ್ ಆಚರಿಸಿದರು.  ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜನ್ಮ ದಿನವಾದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು.  ಧರ್ಮಗುರುಗಳು, ಸಮಾಜದ ಮುಖಂಡರ ನೇತೃತ್ವದಲ್ಲಿ ನಡೆದ ಜೂಲೂಸ್‌ ನಲ್ಲಿ ಸಾವಿರಾರು ಜನರು ಪಾಲ್ಗೋಂಡರು.  ಮೆರವಣಿಗೆ ನಡೆದ ರಸ್ತೆಗಳಲ್ಲಿ ಹಬ್ಬದ ಶುಭ ಕೋರುವ ಬ್ಯಾನರ್‌ಗಳು ರಾರಾಜಿಸಿದವು.  ನಗರದ ನಾನಾ ಮಸೀದಿ ಮತ್ತು ದರ್ಗಾಗಳಿಗೆ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.  ಮುಸ್ಲಿಮರ ಪವಿತ್ರ ಕ್ಷೇತ್ರಗಳಾದ ಮೆಕ್ಕಾ ಮತ್ತು ಮದೀನಾದ […]

ಯುವಜನತೆ ಧಾರ್ಮಿಕ ಮನೋಭಾವ, ದೇಶಾಭಿಮಾನ ಬೆಳೆಸಿಕೊಳ್ಳಬೇಕು- ರಮೇಶ ಜಿಗಜಿಣಗಿ

ವಿಜಯಪುರ: ಯುವಜನತೆ ಧಾರ್ಮಿಕ ಮನೋಭಾವ ಮತ್ತು ದೇಶಾಭಿಮಾನ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದ್ದಾರೆ. ನಗರದ ಪ್ರತಿಷ್ಠಿತ ಗಜಾನನ ಮಹಾಮಂಡಳ ವತಿಯಿಂದ ಶ್ರೀ ಶಿವಾಜಿ ಮಹಾರಾಜರ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಉತ್ಸವ ಮೂರ್ತಿಯ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಮಾತನಾಡಿದ ಅವರು, ಗಜಾನನ ಮಹಾಮಂಡಳ ಸಮಾಜಮುಖಿ ಕಾರ್ಯ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹಿಸುತ್ತಾ ಬಂದಿದೆ.  ಈ ಮಹಾಮಂಡಳದ ಕಾರ್ಯ ಚಟುವಟಿಕೆಗಳಿಗೆ ಸದಾ ಸಾಥ್ ನೀಡುತ್ತಾ ಬಂದಿದ್ದೇನೆ.  ಮುಂದೆಯೂ ಕೂಡ ಈ […]

ಸನಾತನ ಹಿಂದೂ ಧರ್ಮಕ್ಕೆ ಯಾರೂ ಏನೂ ಮಾಡಲಾಗದು- ಶಾಸಕ ಯತ್ನಾಳ

ವಿಜಯಪುರ: ನಾವೆಲ್ಲ ಮೂಲ ಭಾರತೀಯ ಸನಾತನ ಸಂಸ್ಕೃತಿಯತ್ತ ಮತ್ತೆ ಬರುತ್ತಿದ್ದೇವೆ ಎಂದು ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಜೋರಾಪುರ ಪೇಟೆಯ ಶ್ರೀ ಶಂಕರಲಿಂಗ ಗಜಾನನ ಮಂಡಳಿಯ ಸಂಕಲ್ಪ ಸಿದ್ದಿ ಗಣಪತಿ ವಿಸರ್ಜನೆ ಮೆರವಣಿಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಮೂಲ ಸಂಸ್ಕೃತಿ, ಸಂಪ್ರದಾಯ ಇಡೀ ಜಗತ್ತಿಗೆ ಮಾದರಿ ಆಗಿದೆ.  ಇಂಥ ಮಹತ್ವವಾದ ಸಂಸ್ಕೃತಿ ಬಿಟ್ಟು ಎಲ್ಲೆಲ್ಲೋ ಹೋಗಿ ಮತ್ತೆ ಇಲ್ಲಿಯೇ ಬರುತ್ತಿದ್ದೇವೆ.  ಯಾರು ಏನೇ ಮಾಡಿದರೂ ನಮ್ಮ ಸನಾತನ ಹಿಂದು ಧರ್ಮಕ್ಕೆ […]

ಸೆ. 27 ರಂದು ಈದ್ ಮಿಲಾದ್- ಗುಮ್ಮಟ ನಗರಿಯ ಆಸಾರ ಮಹಲದಲ್ಲಿ ಮುಯ್ಯೆ ಮುಬಾರಕ ಸಂದಲ ಉರುಸು

ವಿಜಯಪುರ: ಪವಿತ್ರ ಈದ್- ಮೀಲಾದ್ ಅಂಗವಾಗಿ ನಗರದ ಆಸಾರ ಮಹಲದಲ್ಲಿರುವ ಶಿರಸ ಸಂದಲ ಹಾಗೂ ಮಯ್ಯ ಮುಕ್ತಾರಕದ ಪೈಗಂಬರ ರವರ ಮಹಮ್ಮದ ಕಾರ್ಯಕ್ರಮಗಳು ಸೆ. 27 ರಂದು ಬುಧವಾರ ಸಂ. 6 ರಿಂದ ಗುರುವಾರ ಬೆ. 5 ವರೆಗೆ  ಮುಯ್ಯೆ ಮುಬಾರಕ ಸಂದಲ ಉರುಸು ನಡೆಯಲಿವೆ. ಸೌದಿ ಅರಬ ಎಂಬುವವರು ಆಸಾರ ಮಹಲದಲ್ಲಿ ಸದ್ಯಯಿರುವ ಮುಯೆ ಮುಬಾರಕದ ಹಿಂದೆ ಒಂದು ಇತಿಹಾಸವೇ ಇದೆ.  ಆಸಾರ ಮಹಲದಲ್ಲಿರಿಸಿರುವ ಮಹಮ್ಮದ ಪೈಗಂಬರ ರವರ ಮುಯೆ ಮುಬಾರಕವನ್ನು ರಾಷ್ಟ್ರದಿಂದ 1005 ನೇ […]

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಪಡೆದು ವಿಜೃಂಭಣೆಯಿಂದ ಆಚರಣೆ ಮಾಡಿ- ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರವಿರಲಿದೆ- ಸಚಿವ ಎಂ ಬಿ ಪಾಟೀಲ

ವಿಜಯಪುರ: ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ.  ಕಾನೂನು ರಚನೆ ಮಾಡುವವರೇ ನಾವು.  ಶಾಸಕರು ಕಾನೂನನ್ನು ಪಾಲಿಸಬೇಡಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅರ್ಥ ಮಾಡಿಕೊಳ್ಳಿ.  ಇವತ್ತು ಅಹಿತಕರ ಘಟನೆಗಳು ಆಗಬಾರದು.  ಗಣೇಶೋತ್ಸವ ಆಚರಣೆ ವ್ಯವಸ್ಥಿತ ರೀತಿಯಲ್ಲಿ […]

ಬಣಜಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ವಿಜಯಪುರ: ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ, ನಗರ ಮತ್ತು ತಾಲೂಕ ಘಟಕಗಳ ವತಿಯಿಂದ ಪ್ರತಿಭಾ ವಿಧ್ಯಾರ್ಥಿಗಳಿಗೆ  ಹಾಗೂ ನಾನಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಗರದ ಎಪಿಎಂಸಿ.ನೀಲಕಂಠೇಶ್ವರ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕರ್ಮ ಉದ್ಘಾಟಿಸಿದ ಶಿರೋಳದ ಶ್ರೀ ಶಂಕರಾರೂಢ ಸ್ವಾಮೀಜಿ ಮಾತನಾಡಿ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸುವರಿಂದ ಅವರು ಮತ್ತಷ್ಟು ಸೇವೆ ಮಾಡಲು ಸ್ಪೂರ್ತಿಯಾಗುತ್ತದೆ.  ಇವರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಮಾತನಾಡಿ, ಇಂಥ ಸತ್ಕಾರ ಸಮಾರಂಭ […]

ಬಸವ ನಾಡಿನಲ್ಲಿದೆ ತಿರುಪತಿ ವೆಂಕಟೇಶ್ವರನ ದೇವಸ್ಥಾನ- ಇಲ್ಲಿ ವರ್ಷಕ್ಕೊಂದು ಬಾರಿ ಮಾತ್ರ ಸಿಗುತ್ತೆ ಭಕ್ತರಿಗೆ ದರ್ಶನ

ವಿಜಯಪುರ: ತಿಮ್ಮಪ್ಪ ಎಂದರೆ ಸಾಕು ಎಲ್ಲರಿಗೆ ತಟ್ಟನೆ ನೆನಪಾಗುವುದು ತಿರುಪತಿ ತಿಮ್ಮಪ್ಪನ ದೇವಸ್ಥಾನ.  ಆದರೆ, ಗ್ರಾಮಸ್ಥರು ನಿರ್ಮಿಸಿರುವ ವೆಂಕಟೇಶ್ವರನ ದೇವಸ್ಥಾನವೊಂದು ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿದೆ.  ವರ್ಷಕ್ಕೊಂದು ಬಾರಿ ಭಕ್ತರ ದರ್ಶನಕ್ಕಾಗಿ ಬಾಗಿಲು ತೆರೆಯುವುದು ಇಲ್ಲಿನ ಸಂಪ್ರದಾಯವಾಗಿದ್ದು, ಭಕ್ತರು ಕೂಡ ಈ ಒಂದು ಶುಭ ದಿನಕ್ಕಾಗಿ ವರ್ಷವಿಡೀ ಕಾಯುವುದು ಗಮನಾರ್ಹವಾಗಿದೆ. ಹೀಗೆ ಜಿಟಿಜಿಟಿ ಮಳೆಯ ನಡುವೆ ಕೈಯ್ಯಲ್ಲೊಂದು ಛತ್ರಿ, ತಲೆಯ ಮೇಲೋಂದು ಬುತ್ತಿಯ ಬುಟ್ಟಿ ಇಟ್ಟುಕೊಂಡು ಈ ಮಹಿಳೆಯರು ಹೊರಿರುವುದು ಇದೇ ತಿಮ್ಮಪ್ಪ ಅರ್ಥಾತ್ ವೆಂಕಟೇಶ್ವರನ ದರ್ಶನಕ್ಕಾಗಿ.  […]

ಬಾಗಲಕೋಟೆಯಲ್ಲಿ ಶ್ರೀ ಬೀಳೂರು ಗುರು ಬಸವ ಮಹಾಸ್ವಾಮಿಜಿಯವರ ಸಮಗ್ರ ಜೀವನ ಚರಿತ್ರೆಯ ಚಿತ್ರಪಟಗಳ ಪ್ರದಶ೯ನ

ಬಾಗಲಕೋಟೆ:  ನಗರದ ಬಸವೇಶ್ವರ ವಿದ್ಯಾವರ್ದಕ ಸಂಘದ ಸಂಸ್ಥಾಪಕ ಶ್ರೀ ಬೀಳೂರು ಗುರು ಬಸವ ಮಹಾಸ್ವಾಮಿಜಿಯವರ ಶ್ರಾವಣ ಮಾಸದ ಉತ್ಸವದ ಅಂಗವಾಗಿ ಬಿ. ವಿ. ವಿ. ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆವರಣದಲ್ಲಿ ಅಜ್ಜನವರ ಸಮಗ್ರ ಜೀವನ ಚರಿತ್ರೆಯ ಚಿತ್ರಪಟಗಳ ಪ್ರದಶ೯ನ ನಡೆಯಿತು. ಸಂಘದ ಕಾಯಾ೯ಧ್ಯಕ್ಷ ಡಾ. ವೀರಣ್ಣ ಚರಂತಿಮಠ ಮತ್ತು ಗುಣದಾಳದ ಕಲ್ಯಾಣ ಹಿರೇಮಠದ ಡಾ. ವಿವೇಕಾನಂದ ದೇವರು ಪೂಜೆ ಸಲ್ಲಿಸಿ ಈ ಪ್ರದರ್ಶನ ಉದ್ಫಾಟಿಸಿದರು. ನೂರಾರು ವಿದ್ಯಾಥಿ೯ಗಳು ಹಾಗೂ ಸಾವ೯ಜನಿಕರು ಅಜ್ಜನವರ ಜೀವನ […]