ಕಥಕ್ ನೃತ್ಯವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ- ಲತಾ ಜಹಾಗೀರದಾರ

ವಿಜಯಪುರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮತ್ತು ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕಥಕ್ ನೃತ್ಯ ತರಬೇತಿ ಶಿಬಿರ ನಗರದಲ್ಲಿ ನಡೆಯಿತು.  ಈ ಶಿಬಿರವನ್ನು ಶೇಷ ಘಟಕ ಯೋಜನೆ ಅಡಿಯಲ್ಲಿ ಗುರುಶಿಷ್ಯ ಪರಂಪರೆ ಅಂಗವಾಗಿ ಆಯೋಜಿಸಲಾಗಿದ್ದ ಈ ತರಬೇತಿ ಶಿಬಿರವನ್ನುಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಮಾಜಿ ಸತಸ್ಯೆ ಮತ್ತು ಖ್ಯಾತ ಸಂಗೀತ ಕಲಾವಿದೆ ಲತಾ ಜಾಗೀರದಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೃತ್ಯ ಸರ್ವ ರೋಗಕ್ಕೂ ರಾಮಬಾಣವಿದ್ದಂತೆ.  ನೃತ್ಯದಿಂದ ನಮ್ಮ ದೇಹದ ಸರ್ವ ಅಂಗಾಂಗಗಳಿಗೂ […]

ಅಗಸನಹಳ್ಳಿಯಲ್ಲಿ ಗಮನ ಸೆಳೆದ ವಿಠ್ಠಲ- ರುಕ್ಮಿಣಿ ದೇವರ ಜಾತ್ರೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿ ಪಕ್ಕದಲ್ಲಿರುವ ಅಗಸನಹಳ್ಳಿ ಗ್ರಾಮದಲ್ಲಿ ವಿಠ್ಠಲ- ರುಕ್ಮಿಣಿ ದೇವರ ಜಾತ್ರೆ ವಿಜೃಂಭಣೆಯಿಂದ ನೆರವೇರಿತು.  ಕಳೆದ ಮೂರು ದಿನಗಳಿಂದ ದೇವಾಲಯ ಆವರಣದಲ್ಲಿ ಕೀರ್ತನೆ ಭಜನೆ ದೇವರ ಧ್ಯಾನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆದವು.  ಪಾಂಡುರಂಗನ ಪಲ್ಲಕ್ಕಿ ಉತ್ಸವದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಯಲ್ಲಿ ಹರಿ ಭಜನೆ ನಾನಾ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಯಿತು. ಜಿಲ್ಲೆಯಷ್ಟೇ ಅಲ್ಲ, ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಸಂತ ಮಂಡಳಿ ಸದಸ್ಯರು ಭಕ್ತಿಭಾವದ ಮತ್ತು ಗ್ರಾಮೀಣ ಸೊಗಡಿನ ಕಾರ್ಯಕ್ರಮವನ್ನು […]

ವಿಜಯಪುರ ನಗರದ ಪುರಾತನ ಸ್ವಯಂ ಶಿವಲಿಂಗ ದೇವಸ್ಥಾನಕ್ಕೆ ಯತ್ನಾಳ ಭೇಟಿ- ಉತ್ಖನನ ಮಾಡಿಸುವ ಭರವಸೆ

ವಿಜಯಪುರ: ನಗರದ ಹೋಟೆಲ್ ಆದಿಲ್‍ಶಾಹಿ ಹಿಂಭಾಗದಲ್ಲಿರುವ ಪುರಾತನ ಸ್ವಯಂ ಶಿವಲಿಂಗ ದೇವಸ್ಥಾನ ಕುರಿತು ಉತ್ಖನನ ಮಾಡಿಸಲಾಗುವುದು ಎಂದು ನಗರ ಶಾಸಕರಾದ ಬಸನಗೌಡ ರಾ ಪಾಟೀಲ ಯತ್ನಾಳ ಹೇಳಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಈ ಐತಿಹಾಸಿಕವಾದ ಸುಂದರ ದೇವಸ್ಥಾನದ ಪರಿಚಯ ಜನರಿಗೆ ಇರಲಿಲ್ಲ.  ಇನ್ನೂ ಮುಂದೆ ಇಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಹೇಳಿದರು. ದೇವಸ್ಥಾನ ಕುರಿತಂತೆ ಮುಧೋಳದ ಸಂಶೋಧಕ ಡಾ. ಸಂಗಮೇಶ ಕಲ್ಯಾಣಿ ಅವರಿಂದ ಮಾಹಿತಿ ಪಡೆದ ಶಾಸಕರು, ನಂತರ ಭಾರತೀಯ […]

ಸರಕಾರಗಳು ಎಲ್ಲ ಪದವೀಧರ ಶಿಕ್ಷಕರಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು- ಆಶಾ ಎಂ. ಪಾಟೀಲ

ವಿಜಯಪುರ: ಸರಕಾರಗಳು ದೇಶದ ಭವಿಷ್ಯ ರೂಪಿಸುವ ಎಲ್ಲ ಪದವೀಧರ ಶಿಕ್ಷಕರಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಯಾವುದೇ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರನ್ನು ನೇಕವಾದಿ ನೇಮತ ಮಾಡಿಕೊಳ್ಳುವುದಿಲ್ಲ.  ಸರಕಾರ ಅನುಮತಿ ನೀಡಿದ ನಂತರ ಮಾರ್ಗಸೂಚಿಯಂತೆ ಎಲ್ಲ ಪ್ರಕ್ರಿಯೆ ನಡೆಯುತ್ತದೆ. ಖಾಸಗಿ […]

ಕಾಲಜ್ಞಾನದ ಹೇಳಿಕೆಗೆ ಹೆಸರಾದ ಕತ್ನಳ್ಳಿ ಸದಾಶಿವ ಜಾತ್ರೆಗೆ ಕ್ಷಣಗಣನೆ ಆರಂಭ- ಜ್ಞಾನ ದೀಪೋತ್ಸವ ಈ ಬಾರಿಯ ವಿಶೇಷ ಶ್ರೀ ಶಿವಯ್ಯ ಸ್ವಾಮೀಜಿ

ವಿಜಯಪುರ: ಚಹಾ ಮಾರುವವ ದೇಶದ ಪ್ರಧಾನಿಯಾಗುತ್ತಾನೆ.  ವೈದ್ಯರೂ ತಲೆಗೆ ಕೈ ಹಚ್ಚಿ ಕುಳಿತುಕೊಳ್ಳುವ ರೋಗ ಬಾಧಿಸುತ್ತೆ ಸೇರಿದಂತೆ ನಾನಾ ಭವಿಷ್ಯಗಳನ್ನು ಹೇಳುವ ಮೂಲಕ ಖ್ಯಾತವಾಗಿರುವ ಬಸವನಾಡು ವಿಜಯಪುರ ಜಿಲ್ಲೆಯ ಕತ್ನಳ್ಳಿ ಶ್ರೀ ಸದಾಶಿವ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಶ್ರೀ ಶಿವಯ್ಯ ಸ್ವಾಮೀಜಿ, ಈ ಬಾರಿಯ ಜಾತ್ರೆಯ ವಿಶೇಷತೆಗಳನ್ನು ವಿವರವಾಗಿ ಮಾಹಿತಿ ನೀಡಿದ್ದಾರೆ. ಮಾ. 21 ರಿಂದ 25ರ ವರೆಗೆ ಜಾತ್ರೆ ನಡೆಯಲಿದೆ.  ಈ ಬಾರಿಯ ಜಾತ್ರೆಯಲ್ಲಿ ಜ್ಞಾನ ದೀಪೋತ್ಸವ […]

ಸೇವಾಲಾಲ, ಹಾಮುಲಾರರ ಆಶೀರ್ವಾದನ ನನ್ನ ಮೇಲಿದೆ- ಬಂಜಾರಾ ಉಡುಪು,, ಕಲೆ ಜಗತ್ತಿಗೆ ಪರಿಚಯಿಸಲು ಕ್ರಮ- ಎಂ. ಬಿ. ಪಾಟೀಲ

ವಿಜಯಪುರ: ಸೇವಾಲಾಲ್ ಮತ್ತು ಹಾಮುಲಾಲ್ ರ ಆಶೀರ್ವಾದ ನನ್ನ ಮೇಲಿದೆ.  ಬಂಜಾರಾ ಸಮುದಾಯದ ಉಡುಪು ಮತ್ತು ಅದನ್ನು ತಯಾರಿಸುವ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಯೋಜನೆ ರೂಪಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ನಗರದ ಸೋಲಾಪುರ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಶ್ರೀ ಹಾಮುಲಾಲ್ ನೂತನ ದೇವಸ್ಥಾನ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಉದ್ಘಾಟನೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರಾ ಸಮುದಾಯದ ಜನ ಶ್ರಮ ಜೀವಿಗಳು.  […]

ಬಸವನಾಡಿನಲ್ಲಿ ಲೋಕಾರ್ಪಣೆಗೆ ಸಿದ್ಧವಾದ ಹಾಮುಲಾಲ್ ನೂತನ ದೇವಸ್ಥಾನ

ವಿಜಯಪುರ: ನಗರದ ಸೋಲಾಪುರ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಂಜಾರಾ ಸಮುದಾಯದ ಆರಾಧ್ಯ ದೈವ ಶ್ರೀ ಹಾಮುಲಾಲ್ ನೂತನ ದೇವಸ್ಥಾನ ಭಕ್ತರ ದರ್ಶನಕ್ಕೆ ಸಿದ್ಧವಾಗಿದ್ದು, ಮಾರ್ಚ್ 19ರಂದು ರವಿವಾರ ಲೋಕಾರ್ಪಣೆಯಾಗಲಿದೆ. ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುದ ಬಂಜಾರಾ ಸಮಾಜದ ಮುಖಂಡರು ಮಾರ್ಚ್ 19 ರಂದು ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ ಕೂಡ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ನಗರದ ಮುಗಳಖೋಡ ಮಠದಿಂದ ಹಾಮುಲಾಲ್ ದೇವಸ್ಥಾನದವರೆಗೆ ಕುಂಭ ಮೇಳ […]

ಮಹಿಳಾ ಅಭಿವೃದ್ಧಿಗೆ ಕಾನೂನು ದಾರಿ ದೀಪ ವಾಗಲಿ- ಪ್ರೊ. ಉಜ್ವಲಾ ಸರನಾಡಗೌಡರ

ವಿಜಯಪುರ: ಸ್ವಾವಲಂಬನೆ ಬದುಕಿಗೆ ಮಹಿಳೆಯರಿಗೆ ಕಾನೂನುಗಳ ಅರಿವು ಅವುಗಳನ್ನು ಬಳಸಿಕೊಳ್ಳುವ ಜ್ಞಾನ ಬಹಳ ಅವಶ್ಯವಾಗಿದೆ ಎಂದು ಅಂಜುಮನ್ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಉಜ್ವಲಾ ಸರನಾಡಗೌಡರ ಹೇಳಿದ್ದಾರೆ. ಜಿಲ್ಲಾ ವೀರಶೈವ ಲಿಂಗಾಯ ಮಹಾಸಭಾ ಮಹಿಳಾ ಘಟಕ, ಜಿಲ್ಲಾ ಕದಳಿ ವೇದಿಕೆ ಹಾಗೂ ಸ್ಫೂರ್ತಿ ಮಹಿಳಾ ಗ್ರಾಮಿಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಲಿಂ. ಶ್ರೀಮತಿ. ಗಂಗಬಾಯಿ. ಚೆನ್ನಪ್ಪ. ಉಪ್ಪಿನ ಮತ್ತು ಲಿಂ. ಆದಪ್ಪ.ಕರಡಿ ಅವರ ದತ್ತಿ ಸ್ಮರಣೆ ಉಪನ್ಯಾಸ ಕಾರ್ಯಕ್ರಮ […]

ವಿಶ್ವದ ಎರಡನೇ ಅತಿ ದೊಡ್ಡ ಭಾಷೆ ಹಿಂದಿ- ಡಾ. ಬಿ. ಎಸ್. ನಾವಿ

ವಿಜಯಪುರ: ಜಾಗತಿಕರಣದ ಮಧ್ಯೆಯೂ ಹಿಂದಿ ಭಾಷೆಯು ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿರುವುದು ವಿಶ್ವದ ಎರಡನೇ ಅತಿ ದೊಡ್ಡ ಭಾಷೆಯಾಗಿ ಇಂದು ಹೊರಹೊಮ್ಮಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಎಸ್. ನಾವಿ ಹೇಳಿದ್ದಾರೆ. ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯವು, ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಮುಂಬೈ ಹಿಂದಿ ಅಕಾಡೆಮಿ ಇವುಗಳ ಸಹಯೋಗದಲ್ಲಿ ಆಯೋಜಿಸಲಾದ ಸಮಕಾಲಿನ ಹಿಂದಿ ಭಾಷಾ ಔರ್ ಸಾಹಿತ್ಯ- ವಿವಿಧ ಆಯಾಮ ಎಂಬ […]

ವಿಜಯಪುರದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಎದುರು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಉದ್ಘಾಟನೆ ಸಮಾರಂಭ ನಡೆಯಿತು. ಶ್ರೀ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ ಮತ್ತು ಶ್ರೀ ಚಂದ್ರಶೇಖರ ಶಿವಾಚಾರ್ಯರ ಸ್ವಾಮಿಜಿ ಸಂಘವನ್ನು ಉದ್ಘಾಟಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ನಡೆದ ಈ ಕಾರ್ಯಕರ್ಮದಲ್ಲಿ ಮಾತನಾಡಿ ಸಂಘದ ಅಧ್ಯಕ್ಷ ಚಿದಾನಂದ ಹಿರೇಮಠ, ಮುಂಬರುವ ದಿನಗಳಲ್ಲಿ ನಗರದ ನಾನಾ ಕಡೆ ವೈದಿಕ ಸಂಸ್ಕಾರ ಶಿಬಿರಗಳನ್ನು ಮಾಡಲಗಾವುದು.  ಸಾಮಾಜಿಕ ಮತ್ತು ಧಾರ್ಮಿಕ ಸೇವೆ ಮಾಡುವುದು ಸಂಘದ ಉದ್ಧೇಶವಾಗಿದೆ […]