Devotees Math: ನೊಂದವರು, ಅನಾಥರಿಗೆ ತಾಯಿ, ಅಂಧರಿಗೆ ಕಣ್ಣು, ಕುಷ್ಠ ರೋಗಿಗಳಿಗೆ ವೈದ್ಯ, ರಾಗಿ, ವಿದ್ಯಾರ್ಥಿಗಳಿಗೆ ಶಿಕ್ಷಕರಾಗಿ ದುಡಿದ ಸಂತರ ಈ ಮಠದ ಮಹಿಮೆ ಅಪಾರ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿರುವ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠ ಭಕ್ತರ ಪ್ರೀತಿಯ ಮಠ ಎಂದೇ ಹೆಸರುವಾಸಿಯಾಗಿದೆ.  ಭಕ್ತರ ಒತ್ತಾಯದ ಹಿನ್ನೆಲೆಯಲ್ಲಿ ಆರಂಭವಾದ ಈ ಮಠ ಈ ಗ್ರಾಮದ ಮೊದಲ ಮಠವೂ ಹೌದು.  ಸ್ವಾಮೀಜಿಯೊಬ್ಬರ ಜನಸೇವೆಗೆ ಮನಸೋತ ಗ್ರಾಮಸ್ಥರು ಆ ಸ್ವಾಮೀಜಿಯನ್ನು ತಮ್ಮ ಗ್ರಾಮಕ್ಕೆ ಪ್ರೀತಿಯಿಂದ ಆಹ್ವಾನಿಸಿ ಅಲ್ಲಿಯೇ ಮಠ ಸ್ಥಾಪನೆಗೆ ಕಾರಣರಾಗಿದ್ದಾರೆ.  ಭಕ್ತರ ಮಠದ ಜಾತ್ರೆ ಈಗ ಆರಂಭವಾಗಿದ್ದು, ಮೇ 3ರ ವರೆಗೆ ನಡೆಯಲಿದೆ.  ಈ […]

Farmers Chariot: ಒಂದು ಗಂಟೆಯಲ್ಲಿ ಹಣ ಸಂಗ್ರಹ, ಒಂದು ವರ್ಷದಲ್ಲಿ ನಿರ್ಮಾಣ, ಈಗ ಲೋಕಾರ್ಪಣೆಗೆ ಸಜ್ಜುಗೊಂಡ ಸಂಗಾಪುರ ಎಸ್. ಎಚ್. ಗ್ರಾಮದ ರಥ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಬಬಲೇಶ್ವರ ತಾಲೂಕಿನ(Babaleshwar Taluku) ಸಂಗಾಪುರ (ಎಸ್.ಎಚ್)(Sangapur S H) ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ರೈತರ ರಥ(Chariot) ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಮಠದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ ೨೫ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ರಥೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಈ ರಥ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಸಂಗಾಪುರ ಎಸ್.ಎಚ್.ಗ್ರಾಮದ ರೈತರೆ ಭರಿಸಿರುವುದು […]

Sangapur SH Siddharamaiah: ಸಂಗಾಪುರ ಎಸ್.ಎಚ್. ಗ್ರಾಮದಲ್ಲಿ ಆರಂಭವಾಗಿದೆ ಜಾತ್ರಾ ಮಹೋತ್ಸವ- ಬರಲಿದ್ದಾರೆ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ವಿಜಯಪುರ ಜಿಲ್ಲೆಯ(Vijayapura District) ಬಬಲೇಶ್ವರ ತಾಲೂಕಿನ ಸಂಗಾಪುರ (ಎಸ್.ಎಚ್) ಗ್ರಾಮದಲ್ಲಿ(Sangapur SH Village) ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ(Shree Siddalingeshwar Kamarimath Jatra Mahotsava) ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ(Shree Siddalingeshwar New Chariot), ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ 25ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ನಾನಾ ಧಾರ್ಮಿಕ ಕಾರ್ಯಕ್ರಮಗಳು(Relegious Programme) ಆರಂಭವಾಗಿದ್ದು ಮೇ 3 ರವರೆಗೆ ನಡೆಯಲಿವೆ. ಈ ಮಧ್ಯೆ, ಈ ಮಹತ್ವದ […]

Sutturu Seer: ವಿಜಯಪುರ ಜಿಲ್ಲೆಯ ಶರಣರು ಸಾಧಕರನ್ನ ಕೊಂಡಾಡಿದ ಸುತ್ತೂರು ಶ್ರೀಗಳು

ವಿಜಯಪುರ: ಅತ್ಯಂತ ಶ್ರೇಷ್ಠ(Great) ಗುಣಗಳನ್ನು ಏಕವ್ಯಕ್ತಿಯಲ್ಲಿ ಒಟ್ಟಿಗೆ ಕಾಣುವುದಾದರೆ ಅದು ವಿಜಯಪುರ(Vijayapura) ಜ್ಞಾನಯೋಗಾಶ್ರಮದ(Jnanayogashrama) ಪೂಜ್ಯ ಸಿದ್ದೇಶ್ವರ ಶ್ರೀಗಳಲ್ಲಿ(Shree Siddheshwar Swamiji) ಕಾಣುತ್ತೇವೆ ಎಂದು ಸುತ್ತೂರು ಶ್ರೀ ಕ್ಷೇತ್ರದ ಪೂಜ್ಯಶ್ರೀ ಡಾ.‌ಶಿವರಾತ್ರಿ ದೇಸಿಕೇಂದ್ರ ಮಹಾಸ್ವಾಮಿಗಳು(Sutturu Shree Deshikendra Swamiji) ಹೇಳಿದರು. ವಿಜಯಪುರ ನಗರದಲ್ಲಿ ಡಾ. ಮಹಾಂತೇಶ ಬಿರಾದಾರ ನಿವಾಸದಲ್ಲಿ ನಡೆದ ಸತ್ಸಂಗದಲ್ಲಿ ಆಶೀರ್ವಚನ ನೀಡಿದ ಅವರು, ಆಧ್ಯಾತ್ಮಿಕ ಲೋಕದಲ್ಲಿ ಪೂಜ್ಯ ಸಿದ್ದೇಶ್ವರ ಶ್ರೀಗಳು ವಿಜಯಪುರದ ಹೆಸರನ್ನು ಜಗತ್ತಿನಲ್ಲಿ ಬೆಳಗುವಂತೆ ಮಾಡಿದ್ದಾರೆ. ಅವರು ಕೇವಲ ಜ್ಞಾನಕ್ಕಾಗಿ ಪ್ರಸಿದ್ಧಿ ಪಡೆದಿಲ್ಲ. ವೈರಾಗ್ಯದ […]

Basava Jayanti: ಫಲ ನೀಡಿದ ಬಸವ ನಾಡಿನ ಜನರ ಪ್ರಯತ್ನ- ಈ ಬಾರಿ ಬ. ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಬಸವ ಜಯಂತಿ ಆಚರಣೆ

ವಿಜಯಪುರ: ಬಸವ ನಾಡಿನ(Basava Nadu) ಬಹು ವರ್ಷಗಳ(Long Demand) ಬೇಡಿಕೆ ಈಗ ಈಡೇರುತ್ತಿದೆ. ಈ ಬಾರಿ ಬಸವ ಜಯಂತಿ(Basava Jayanti) ರಾಜ್ಯ ಮಟ್ಟದ ಕಾರ್ಯಕ್ರಮ(Stats Level Programme) ಬಸವಣ್ಣನ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಬಸವ ಸೈನ್ಯದ ಸಂಸ್ಥಾಪಕ‌‌ ಶಂಕರಗೌಡ ಬಿರಾದಾರ, ಸರಕಾರ ಈ ವರ್ಷ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ […]

ಸುಕ್ಷೇತ್ರ ಲಚ್ಯಾಣದಲ್ಲಿ ಗಮನ ಸೆಳೆದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವ ಕಾರ್ಯಕ್ರಮ

ವಿಜಯಪುರ: ಎಲ್ಲಿ(Everywhere) ನೋಡಿದರೂ ಜನವೋ(Devotees) ಜನ.  ಒಬ್ಬರ ಹಿಂದೊಬ್ಬರಂತೆ(One By One) ಹೀಗೆ ಒತ್ತಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ(Scene) ಮೈ ನವಿರೇಳಿಸುತ್ತಿತ್ತು(Amazing).  ಎಲ್ಲರೂ ದೇವನಾಮಸ್ಮರಣೆ ಮಾಡುತ್ತ ಹೀಗೆ ಒಬ್ಬರ ಹಿಂದೊಬ್ಬರು ಮುನ್ನುಗ್ಗುತ್ತಿದ್ದ ದೃಶ್ಯ ಕಂಡು ಬಂದಿದ್ದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ. ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ಗುರು ಲಿಂಗೈಕ್ಯ ಶ್ರೀ ಶಂಕರಲಿಂಗೇಶ್ವರ ಮಹಾಶಿವಯೋಗಗಿಳ ಮಹಾರಥೋತ್ಸವ ಮೂಲಾ ನಕ್ಷತ್ರದ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.  ಲಚ್ಯಾಣ ಗ್ರಾಮದ  ಸುಭಾಸಗೌಡ ಪಾಟೀಲ ಅವರ ಮನೆಯಿಂದ […]

ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯಲ್ಲಿ ಕಂಬಿ ಐದೇಶಿ ಕಾರ್ಯಕ್ರಮ

ವಿಜಯಪುರ: ಕಂಬಿ ಐದೇಶಿ (Kambi Aideshi) ಅಂಗವಾಗಿ ವಿಜಯಪುರ ನಗರದ(Vijayapura City) ಜೋರಾಪೂರ ಪೇಠ(Jorapura Peth) ಮಲ್ಲಯ್ಯನ(Mallayyana Oni) ಓಣಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಐದು ದಿನಗಳ ಕಾಲ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ(Cultural) ಕಾರ್ಯಕ್ರಮಗಳು ನಡೆಯಲಿವೆ. ಏ. 21ರಂದು ಗುರುವಾರ ಬೆಳಗ್ಗೆ ಪಲ್ಲಕ್ಕಿ ನಂದಿಕೋಲ ಹಾಗೂ ಮುತ್ತೈದೆಯರು ಕೂಡಿಕೊಂಡು ವಾದ್ಯ ಮೇಳದೊಂದಿಗೆ ಗಂಗನಹಳ್ಳಿ ಅವರ ತೋಟದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆ. 8 ಗಂಟೆಯಿಂದ ಮ. 2 ಗಂಟೆಯವರೆಗೆ ಶ್ರೀ ಮಲ್ಲಿಕಾರ್ಜುನಸ್ವಾಮಿ ಮಹಾಪ್ರಸಾದ ನಡೆಯಲಿದೆ. ಸಂ. 6 […]

ಯಲಗೂರು ಯಲಗೂರೇಶ ದೇವಸ್ಥಾನದಲ್ಲಿ ಹನುಮ ಜಯಂತಿ ಪೂಜೆ ಸಲ್ಲಿಸಿ ಆಲಮಟ್ಟಿ ಕೃಷ್ಣಾ ನದಿಯಿಂದ ಜನತಾ ಜಲಧಾರೆ ಯಾತ್ರೆ ಆರಂಭಿಸಿದ ಎಚ್ ಡಿ ಕುಮಾರಸ್ವಾಮಿ

ವಿಜಯಪುರ: 2023ರ ಸಾರ್ವತ್ರಿಕ ಚುನಾವಣೆ(2023 General Ecletion) ತಯಾರಿ ಆರಂಭಿಸಿರುವ ಮಾಜಿ ಸಿಎಂ(Former Chief Minister) ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ(JDS State President) ಎಚ್. ಡಿ. ಕುಮಾರಸ್ವಾಮಿ(H D Kumarswamy) ಬಸವ ನಾಡು(Basava Nadu) ವಿಜಯಪುರದಿಂದ ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ ಸಿದ್ಧತೆ ಆರಂಭಿಸಿದ್ದಾರೆ.   ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಸುಕ್ಷೇತ್ರ ಯಲಗೂರಿನಲ್ಲಿರುವ ಯಲಗೂರೇಶ ದೇವಸ್ಥಾನಕ್ಕೆ ಆಗಮಿಸಿದ ಎಚ್. ಡಿ. ಕುಮಾರಸ್ವಾಮಿ ದೇವರ ದರ್ಶನ ಪಡೆದರು.  ದವನದ ಹುಣ್ಣಿಮೆಯ ದಿನ ರಾಮಭಕ್ತ ಹನುಮಾನ ಜಯಂತಿಯೂ ಇರುವುದರಿಂದ […]

ಬಸವ ನಾಡಿನಾದ್ಯಂತ ರಾಮಭಕ್ತ ಹನುಮ ಜಯಂತಿಯ ಸಡಗರ, ಸಂಭ್ರಮ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾದ್ಯಂತ(Vijayapura District) ರಾಮಭಕ್ತ ಹನುಮ ಜಯಂತಿ(Ramabhakta Hanuma Jayanti) ಸಂಭ್ರಮ, ಸಡಗರ(Celebration) ಮನೆ ಮಾಡಿದೆ. ವಿಜಯಪುರ ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿರುವ ಮಾರುತಿ ಮಂದಿರಗಳಲ್ಲಿ(Maruti Temples) ಆಂಜನೇಯ ಹನುಮ ಜಯಂತಿ ಆಚರಣೆ ಭರದಿಂದ ಸಾಗಿದೆ. ವಿಜಯಪುರ ನಗರದಲ್ಲಿ ಅತಿ ಎತ್ತರವಾದ ಹನುಮಾನ್ ಮೂರ್ತಿ ಹೊಂದಿರುವ ಆದರ್ಶ ನಗರದಲ್ಲಿ ಕೂಡ ನಸುಕಿನ‌ಜಾವದಿಂದಲೇ ನಾನಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರ್ಶ ನಗರದ ನಿವಾಸಿಗಳು ಮತ್ತು ಬೇರೆ ಬೇರೆ ಕಡೆಗಳಿಂದ ಬಂದಿರುವ ಹನುಮನ […]

ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. […]