Kantara Cinema: ಕಾಂತಾರ ಕ್ರೇಜ್: ಜೀವನದಲ್ಲಿ ಇದೇ ಮೊದಲ ಬಾರಿಗೆ ಟಾಕೀಸಿನಲ್ಲಿ ಸಿನೇಮಾ ನೋಡಿ ಖುಷಿಪಟ್ಟ 6, 9 ವರ್ಷದ ಮಕ್ಕಳು

ವಿಜಯಪುರ: ಈಗ ರಾಜ್ಯವಷ್ಟೇ ಅಲ್ಲ, ಇಡೀ ದೇಶಾದ್ಯಂತ ಕಾಂತಾರ ಸಿನೇಮಾದ್ದೇ ಸದ್ದು.  ಪ್ಯಾನ್ ಇಂಡಿಯಾ ಸಿನೇಮಾವಾಗಿ ದಿನೇ ದಿನೇ ಖ್ಯಾತಿಯಾಗುತ್ತಿರುವ ಕನ್ನಡದ ಈ ಸಿನೇಮಾ ಮತ್ತು ಅದರ ಹಾಡುಗಳು ಈಗ ಎಲ್ಲರ ಬಾಯಿಯಲ್ಲಿ ಕೇಳು ಬರುತ್ತಿದೆ. ಇದೇ ಮೊದಲ ಬಾರಿಗೆ ಟಾಕೀಸಿನಲ್ಲಿ ಸಿನೇಮಾ ನೋಡಿದ ಮಕ್ಕಳು ಈ ಮಧ್ಯೆ, ಆರು ಮತ್ತು ಒಂಬತ್ತು ವರ್ಷಗಳ ಮಕ್ಕಳಿಬ್ಬರು ಇದೇ ಮೊದಲ ಬಾರಿಗೆ ಟಾಕೀಸಿನಲ್ಲಿ ಅದೂ ಕೂಡ  ಕಾಂತಾರ ಸಿನೇಮಾ ನೋಡಿ ಖುಷಿ ಪಟ್ಟಿದ್ದಾರೆ.  ಒಂದನೇ ತರಗತಿಯ ಯಶ(6) ಮತ್ತು […]

Teacher Felicitated: ಸೇವಾ ನಿವೃತ್ತಿಯಾದ ದೈಹಿಕ ಶಿಕ್ಷಕ- ತೆರೆದ ವಾಹನದಲ್ಲಿ ಮೆರವಣಿಗೆ- ಪ್ರೀತಿಯ ಉಡುಗೊರೆ ನೀಡಿದ ಬಿಜ್ಜರಗಿ ಗ್ರಾಮಸ್ಥರು

ವಿಜಯಪುರ: ಇದು ಸೇವೆಗೆ ಸಂದ ಗೌರವ.  ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಹೇಗೆ ಸ್ಪಂದಿಸುತ್ತದೆ ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿ.  ತಮ್ಮೂರಿನ ಮಕ್ಕಳ ಕಲ್ಯಾಣಕ್ಕಾಗಿ ಸೇವೆ ದೈಹಿಕ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ನೀಡಿದ ಅದ್ಧೂರಿ ಗೌರವದ ಸ್ಚೋರಿ.  40 ವರ್ಷಗಳ ಕಾಲ ದೈಹಿಕ ಶಿಕ್ಷಕರಾಗಿ ತಮ್ಮೂರಿನ ಮಕ್ಕಳನ್ನು ತಾಲೂಕು, ಜಿಲ್ಲೆ, ವಲಯ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ನಾನಾ ಕ್ರೀಡಾಕೂಟಗಳಲ್ಲಿ ಪಾಲ್ಗೋಳ್ಳುವಂತೆ ಮಾಡಿದ ಶಿಕ್ಷಕನಿಗೆ ನೀಡಿದ ಪ್ರೀತಿಯ ಕೊಡುಗೆ.  ಇತ್ತೀಚಿನ ದಿನಗಳಲ್ಲಿ ಸೇವೆಯಿಂದ ಮರಳಿದ ಸೈನಿಕರಿಗೆ ಅದ್ಧೂರಿ ಸ್ವಾಗತ ಕೋರುವ […]

JEE Rank: ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ರಾಕೇಶಕುಮಾರ ಹೊನ್ನಳ್ಳಿ ವಿಜಯಪುರ ಜಿಲ್ಲೆಗೆ ಪ್ರಥಮ- ರವೀಂದ್ರನಾಥ ಠ್ಯಾಗೋರ ಶಾಲೆಯಲ್ಲಿ ಸಂಭ್ರಮ

ವಿಜಯಪುರ: ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಬಸವ ನಾಡಿನ ವಿದ್ಯಾರ್ಥಿ ರಾಕೇಶಕುಮಾರ ಹೊನ್ನಳ್ಳಿ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಐಐಟಿ ಸೇರುವುದು ದೊಡ್ಡ ಕನಸಾಗಿರುತ್ತದೆ.  ಭಾರತದ ಪ್ರತಿಷ್ಠಿತ ಐಐಟಿಯಲ್ಲಿ ಓದಲು ನಡೆಸಲಾಗುವ ಪ್ರವೇಶ ಪರೀಕ್ಷೆಯೂ ಅಷ್ಟೇ ಕಠಿಣವಾಗಿರುತ್ತದೆ.  ಈ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿಯೇ ಪಾಸು ಮಾಡಿದ್ದಷ್ಟೇ ಅಲ್ಲ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಈ ವಿದ್ಯಾರ್ಥಿ ಬಸವ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ […]

NEET Rank: ಸಂಚಾರಿ ಠಾಣೆ ಮುಖ್ಯ ಪೇದೆ ಮಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ- ಡಿವೈಎಸ್ಪಿ ಬಸವರಾಜ ಯಲಿಗಾರ ಅವರಿಂದ ಸನ್ಮಾನ

ಚಿಕ್ಕೋಡಿ: ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿರುವ ಲಗ್ಮಣ್ಣ ಭೀಮಪ್ಪ ನಾಯಕ್ ಅವರ ಪುತ್ರಿ ಸ್ನೇಹಾ ಲಗಮಣ್ಣ ನಾಯಕ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಸಿಬ್ಬಂದಿ ಸನ್ಮಾನಿಸಿ ಪ್ರೋತ್ಸಾಹಿಸಿದರು. ಮಾಜಿ ಸೈನಿಕರೂ ಆಗಿರುವ ಚಿಕ್ಕೋಡಿಯ ಲಗ್ಮಣ್ಣ ನಾಯಕ್ ಅವರ ಪುತ್ರಿ ಸ್ನೇಹಾ ನೀಟ್ ಪರೀಕ್ಷೆಯಲ್ಲಿ 720ರ ಪೈಕಿ 691 ಅಂಕಗಳನ್ನು ಗಳಿಸಿ 234ನೇ ಸ್ಥಾನ ಪಡೆದಿದ್ದಾಳೆ.  ಅಷ್ಟೇ ಅಲ್ಲ, ಹಿಂದುಳಿದ ಸಮುದಾಯಕ್ಕೆ ಸೇರಿರುವ ಈ ವಿದ್ಯಾರ್ಥಿನಿ ಓಬಿಸಿಯಲ್ಲಿ […]

NEET Honour: ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಶಾಂತಿನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ

ವಿಜಯಪುರ: ನೀಟ್(NEET) ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶಾಂತಿನಿಕೇತನ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ವಿಜಯಪುರದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಚೇರಮನ್ ಡಾ. ಸುರೇಶ ಬಿರಾದಾರ, ವಿದ್ಯಾರ್ಥಿಗಳ ಒಳ್ಳೆಯ ಫಲಿತಾಂಶದ ಹಿಂದೆ ಸತತ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಇರುತ್ತದೆ.  ಅವಕಾಶವಿದ್ದಾಗ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.  ಪಿಯು ಹಂತವು ವಿದ್ಯಾರ್ಥಿಗಳ ಸಾಧನೆಗೆ ಪ್ರಮುಖವಾಗಿದೆ.  ಜೀವನದ ಉನ್ನತ ಮಟ್ಟಕ್ಕೆ ಹೋಗುಲು ಹಲವಾರು ಅವಕಾಶಗಳಿದ್ದು, ಈ ಸಾಧನೆಗೆ […]

Teacher Award: ಶಾಲಾಭಿವೃದ್ಧಿ ಮಾಡಿದ ಪರಮೇಶ್ವರನಿಗೆ ಒಲಿದು ಬಂತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

ವಿಜಯಪುರ: ಕೇವಲ ಸರಕಾರ ಮತ್ತು ದಾನಿಗಳನ್ನು ನೆಚ್ಚಿಕೊಳ್ಳದೇ ತಾನು ಕೆಲಸ ಮಾಡುತ್ತಿದ್ದ ಶಾಲೆಯನ್ನು ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸಿದ ಬಸವನ ನಾಡಿನ ಪರಮೇಶ್ವರನಿಗೆ ಈ ಬಾರಿ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಒಲಿದು ಬಂದಿದೆ‌ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಮಹಾರಾಷ್ಟ್ರ ಗಡಿಯಂಚಿನಲ್ಲಿರುವ ಘೋಣಸಗಿ ತಾಂಡಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಇಲ್ಲಿನ ಶಿಕ್ಷಕ ಪರಮೇಶ್ವರ ಗದ್ಯಾಳ ತಮ್ಮ ಸ್ಚಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸಿದ್ದರು. ಇವರ ಮಕ್ಕಳ ಪರ ಕಾಳಜಿಯನ್ನು ಗಮನಿಸಿ ಅಂದಿನ‌ ಶಿಕ್ಷಣ ಸಚಿವ ಸುರೇಶಕುಮಾರ ಅವರು […]

Seniors Honour: 75 ವರ್ಷ ಮೇಲ್ಪಟ್ಟ 75 ಜನಸಾಮಾನ್ಯರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿನೂತನ ಸನ್ಮಾನ

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿ. ಎಲ್. ಡಿ. ಇ. ಸಂಸ್ಥೆಯ   ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಸ್ವಾತಂತ್ರ್ಯ ದಿನವನ್ನು ವಿನೂತನವಾಗಿ ಆಚರಿಸಲಾಯಿತು. 75 ವರ್ಷ ಮೇಲ್ಪಟ್ಟ 75 ಜನ ಹಿರಿಯ ನಾಗರಿಕರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. 75 ವರ್ಷ ಮೇಲ್ಪಟ್ಟ ನಿವೃತ್ತ ಅಧಿಕಾರಿಗಳು, ಸಿಬ್ಬಂದಿ, ರೈತರು, ಜನಸಾಮಾನ್ಯರನ್ನು ಅದರಲ್ಲೂ 20ಕ್ಕೂ ಹೆಚ್ಚು ಮಹಿಳೆಯರನ್ನು ಗುರುತಿಸಿ ಗೌರವಿಸಿದ್ದು ವಿಶೇಷವಾಗಿತ್ತು. ಸ್ವಾತಂತ್ರ್ಯ […]

Babaleshwar Tiranga: ಬಬಲೇಶ್ವರದಲ್ಲಿ ತಿರಂಗಾ ಯಾತ್ರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ ಚಾಲನೆ

ವಿಜಯಪುರ: ಬಬಲೇಶ್ವರ ಪಟ್ಟಣದಲ್ಲಿ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ತಿರಂಗಾ ಯಾತ್ರೆ ನಡೆಯಿತು. 300 ಮೀ. ಉದ್ದದ ತ್ರಿವರ್ಣ ಧ್ವಜ ಮೆರವಣಿಗೆಗೆ ವಿಧಾನ ಪರಿಷತ ಕಾಂಗ್ರೆಸ್ ಶಾಸಕ ಸುನೀಲಗೌಡ ಪಾಟೀಲ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಕಿಕೊಟದಟ ಮಾರ್ಗದಲ್ಲಿ ನಡೆದಾಗ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಹೇಳಿದರು. ತಿರಂಗಾ ಯಾತ್ರೆ ಬಬಲೇಶ್ವರ ಪಟ್ಟಣದ ಶಾಂತವೀರ ಸರ್ಕಲ್ ನಿಂದ ಆರಂಭವಾದ […]

KV Awarded: ವಿಜಯಪುರ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ರಾಜ್ಯ ಪ್ರಶಸ್ತಿ- ರಾಷ್ಟ್ರ ಮಟ್ಟಕ್ಜೆ ಆಯ್ಕೆಯಾದ ಶಾಲೆ

ವಿಜಯಪುರ: ನಗರದ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ವಿದ್ಯಾಲಯ ಪುರಸ್ಕಾರ 2022-23 ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಅಲ್ಲದೇ, ರಾಷ್ಟ್ರಮಟ್ಟದ ಸ್ಪರ್ಧೆಗೂ ಶಾಲೆ ಆಯ್ಕೆಯಾಗಿದೆ. ಇದನ್ನೂ ಓದಿ:  ವಿಜಯಪುರ ಕೇಂದ್ರಿಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪರವಾಗಿ ಪ್ರಾಚಾರ್ಯ ಸೆಬಿ ಸೆಬಾಸ್ಟಿಯನ್ ಅವರ ಪರವಾಗಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ‌ ರಮೇಶ ಚವ್ಹಾಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇದನ್ನೂ ಓದಿ: Kendriya Vidyalaya: ಶಾಲಾ ಸಂಸತ್ತು ಪದಗ್ರಹಣ ಸಮಾರಂಭ- ಡಿಸಿ ಡಾ. ವಿಜಯಮಹಾಂತೇಶ […]

Land Donate: ಊರಿನ ಉಪಕಾರಕ್ಕಾಗಿ 3.40 ಎಕರೆ ಜಮೀನನ್ನು ಪಂಚಾಯಿತಿಗೆ ದಾನ‌ ಮಾಡಿ ಮಾದರಿಯಾದ ಬಸವ ನಾಡಿನ ಬಗಲಿ ದಂಪತಿ

ವಿಜಯಪುರ: ತಮ್ಮೂರಿನ ಜನರ ಉಪಕಾರಗಕಾಗಿ ಬಸವ‌ ನಾಡಿನ ದಂಪತಿ ತಮ್ಮ 3.40 ಎಕರೆ ಜಮೀನನ್ನು ಪಂಚಾಯಿತಿಗೆ ದಾನವಾಗಿ ನೀಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ವಿಜಯಪುರ ತಾಲೂಕಿನ ಐನಾಪುರ ಗ್ರಾಮದ ಕುಟುಂಬವೊಂದು ಸರಕಾರಕ್ಕೆ ದಾನ ರೂಪವಾಗಿ ನೀಡಿದ ಜಮೀನೊಂದನ್ನು ಪಂಚಾಯಿತಿಗೆ ದಾನವಾಗಿ ನೀಡುವ ಕರಾರು ಒಪ್ಪಂದ ಪ್ರಕ್ರಿಯೆಯ ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಹಾಗೂ ಗ್ರಾಮದ ಹಿರಿಯರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜೂ. 10ರಂದು, […]