Kumani Honour: 49ನೇ ವಯಸ್ಸಿನಲ್ಲಿ ಸರಕಾರಿ ನೌಕರಿ ಗಿಟ್ಟಿಸಿದ ಕುಮಾನಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ನಗರದ ಜಲನಗರ ನಿವಾಸಿ ಮತ್ತು ಗುತ್ತಿಗೆದಾರರಾಗಿದ್ದ ರಾಜಕುಮಾರ ಸಿದ್ರಾಮಪ್ಪ ಕುಮಾನಿ ಅವರು ಈಗ 49ನೇ ವಯಸ್ಸಿನಲ್ಲಿ ಸರಕಾರಿ ನೌಕರಿ ಗಿಟ್ಟಿಸಿದ್ದಾರೆ.   2007ರಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ಬರೆದಿದ್ದ ಅವರು ಪಾಸಾಗಿದ್ದರೂ, ಅಂದಿನ ಆಡಳಿತ ಮಾಡಿದ ತಪ್ಪಿನಿಂದಾಗಿ ನೌಕರಿಯಿಂದ ವಂಚಿತರಾಗಿದ್ದರು.  ಈ ಹಿನ್ನೆಲೆಯಲ್ಲಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದ ಅವರು ನೌಕರಿ ಪಡೆಯಲು ಹೋರಾಟ ನಡೆಸಿದ್ದರು.  2021ರಲ್ಲಿ ಹೈಕೋರ್ಟ್ ಈ ಪ್ರಕರಣ ಇತ್ಯರ್ಥಗೊಳಿಸಿ ಅಂದಿನ ಆಡಳಿತ ಮಾಡಿದ ತಪ್ಪನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜಕುಮಾರ ಸಿದ್ರಾಮಪ್ಪ ಕುಮಾನಿ ಸೇರಿದಂತೆ […]

Green Apartment Honour: ಬೆಂಗಳೂರಿನ ಪ್ರಾವಿಡೆಂಡ್ ಸನ್ವರ್ಥ್ ಅಪಾರ್ಟಮೆಂಟ್ ಗೆ ಗ್ರೀನ್ ಅಪಾರ್ಟಮೆಂಟ್ ಗೌರವ

ಬೆಂಗಳೂರು: ಬೆಂಗಳೂರಿನ(Bengaluru) ಪ್ರಾವಿಡೆಂಟ್(Provident) ಸನ್ಬರ್ಥ್(Sunworth) ಅಪಾರ್ಟಮೆಂಟ್ ಗೆ ಕರ್ನಾಟಕ ರಾಜ್ಯ ಪರಿಸರ ನಿಯಂತ್ರಣ ಮಂಡಳಿ+Pollution Control Board) ಗ್ರೀನ್ ಅಪಾರ್ಟಮೆಂಟ್(Green Apartment) ಪ್ರಶಂಸಾ ಪತ್ರ ನೀಡಿ ಗೌರವಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಮೈಸೂರು ರಸ್ತೆಯಲ್ಲಿರುವ ಕೆಂಗೇರಿ ಹೋಬಳಿಯ ವೆಂಕಟಾಪುರ ವ್ಯಾಪ್ತಿಯಲ್ಲಿ ಬರುವ ಈ ಅಪಾರ್ಟಮೆಂಟ್ 2017ರಲ್ಲಿ ಆರಂಭವಾಗಿದೆ. 56 ಎಕರೆ ವಿಶಾಲವಾದ ಪ್ರದೇಶದಲ್ಲಿ ವಸತಿ ಸಮುಚ್ಛಯ ನಿರ್ಮಿಸಲಾಗಿದ್ದು, ಬೆಂಗಳೂರು ಆರ್ಕಿಟೆಕ್ಟ್ ವೆಂಕಟರಮಣನ್ ಅಸೋಸಿಯೇಟ್ಸ್ ಈ ಅಪಾರ್ಟಮೆಂಟ್ ವಿನ್ಯಾಸ ರೂಪಿಸಿದೆ. ಇಲ್ಲಿ 2800 ಮನೆಗಳನ್ನು ನಿರ್ಮಿಸಲಾಗಿದ್ದು ಸುಶಿಕ್ಷಿತ ಮತ್ತು […]

Ganayogi Work: ಗಬ್ಬೆದ್ದು ಹೋಗಿದ್ದ ನೀರಿನ ಟ್ಯಾಂಕುಗಳಿಗೆ ಬಣ್ಣದ ಬಳಿದು ರಾಷ್ಟ್ರ ನಾಯಕರ ಚಿತ್ರ ಬಿಡಿಸಿ ಗಮನ ಸೆಳೆದ ಗಾನಯೋಗಿ ಸಂಘ

ವಿಜಯಪುರ: ಈ ಯುವಕರ ಸಂಘ(Youth Association) ಒಂದಿಲ್ಲೊಂದು ಸಮಾಜಕ್ಕೆ(Society) ಪೂರಕವಾಗುವ ಕಾರ್ಯಗಳನ್ನು(Works) ಮಾಡುವ ಮೂಲಕ ಆಗಾಗ ಗಮನ ಸೆಳೆಯುತ್ತಲೇ ಇರುತ್ತದೆ.  ಈ ಹಿಂದೆ ಪಾಳುಬಿದ್ದ ಭಾವಿಯನ್ನು(Ruined Well) ಸ್ವಚ್ಛಗೊಳಿಸಿ ನೀರನ್ನೂ ಶುದ್ಧ(Cleaned) ಮಾಡಿತ್ತು.  ನಂತರ ಪ್ರಯಾಣಿಕರು ನಿಂತುಕೊಳ್ಳಲು ಅಸಹ್ಯ ಪಡುತ್ತಿದ್ದ ಬಸ್ ತಂಗುದಾಣಗಳನ್ನು ಸುಣ್ಣ ಬಣ್ಣ ಬಳಿದು ಅದಕ್ಕೋಂದು ಆಕರ್ಷಣೆ ಬರುವಂತೆ ಮಾಡಿತ್ತು.  ನಂತರ ಮಾರುಕಟ್ಟೆಯಲ್ಲಿ ಜನ ಪ್ರವೇಶಿಸುವ ದ್ವಾರಗಳು ಗಬ್ಬೆದ್ದು ನಾರುವುದನ್ನು ಗಮನಿಸಿ ಅಲ್ಲಿಯೂ ಉತ್ತಮ ಸಂದೇಶಗಳನ್ನು ಬರೆಯುವ ಮೂಲಕ ಭೇಷ್ ಎನಿಸಿಕೊಂಡಿತ್ತು. ಈಗ ಇದೇ […]

SSLC Rank: ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವ ಕಾರಜೋಳ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ಅದ್ವೀತಿಯ ಸಾಧನೆ(Good Performance) ಮಾಡಿದ ಏಳು ವಿದ್ಯಾರ್ಥಿಗಳನ್ನು(Seven) ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ವಿಜಯಪುರದಲ್ಲಿ ಸನ್ಮಾನಿಸಿದರು. 625ಕ್ಕೆ 625 ಅಂಕ ಪಡೆದ ಎಲ್ಲ ಏಳು ಜನ ವಿದ್ಯಾರ್ಥಿಗಳನ್ನು ತಮ್ಮ ನಿವಾಸಕ್ಕೆ ಬರ ಮಾಡಿಕೊಂಡ ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಮೈಸೂರ ಪೇಟ ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಿಜಯಪುರ ಜಿಲ್ಲೆ ಪ್ರತಿಭಾನ್ವಿತರ ತವರೂರು. ಈ ಜಿಲ್ಲೆಗೆ […]

ಆರಕ್ಷಕನ ಸಮಯಪ್ರಜ್ಞೆ- ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

ವಿಜಯಪುರ: ಬಸವ ನಾಡಿನ(Basava Nadu) ಆರಕ್ಷಕರೊಬ್ಬರ(Police) ಸಮಯ ಪ್ರಜ್ಞೆ(Time Sense) ಮೆರೆದಿದ್ದು ಕಾಲುವೆಯಲ್ಲಿ(Canal) ಮುಳುಗಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸಹೋದರರಿಬ್ಬರ ಸಹಾಯದೊಂದಿಗೆ ಸೇರಿ ರಕ್ಷಣೆ(Secure) ಮಾಡಿದ್ದಾರೆ. ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ಠಾಣೆಯ ಆರಕ್ಷಕ ಎಸ್. ಎಸ್. ಅಂಗಡಗೇರಿ ಮತ್ತು ನಿಡಗುಂದಿ ಪಟ್ಟಣದ ಸಹೋದರರಾದ ಸಿದ್ರಾಮೇಶ ಯಮನಪ್ಪ ಗುಂಡಿನಮನಿ ಮತ್ತು ಸಂತೋಷ ಯಮನಪ್ಪ ಗುಂಡಿನಮನಿ ಜೊತೆ ಸೇರಿ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯ ಪೇದೆ ಎಸ್. ಎಸ್. ಅಂಗಡಗೇರಿ […]

ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಪರೀಕ್ಷೆ ಬರೆದ ಮಹಿಳೆ- ಎಲ್ಲಿ ಗೊತ್ತಾ?

ವಿಜಯಪುರ: ತಾಯಿಯೊಬ್ಬಳು ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಅಪರೂಪದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ತಾಲೂಕು ಕೊಡಗಾನೂರ ಗ್ರಾಮದ ತಸ್ಲೀಮಾ ಮಕಾನದಾರ ಎಂಬ ಮಹಿಳಡ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಮುಂಚೆ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಖಾಸಗಿ ಪರೀಕ್ಷೆಗಳನ್ಬು ಈ ಬಾರಿ ತಾಲೂಕು ಕೇಂದ್ರದಲ್ಲಿ ಬರೆಯಲು […]

ವಯಸ್ಸು 81, 66- ಇಬ್ಬರೂ ನಿವೃತ್ತ ಸರಕಾರಿ ನೌಕರರು- ಸ್ನಾತಕೋತ್ತರ ಪರೀಕ್ಷೆ ಬರೆದು ಗಮನ ಸೆಳೆದರು

ವಿಜಯಪುರ: ನಿವೃತ್ತಿಯ(Retired) ನಂತರವೂ ಇಬ್ಬರು(Two) ಹಿರಿಯರು(Senior) ಟಿ ಇ ಇ(TEE) ಪರೀಕ್ಷೆ(Exam) ಬರೆಯುವ ಮೂಲಕ ಯುವಕರೂ ಮೆಚ್ಚುವ ಸಾಧನೆ ಮಾಡಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಜೆಎಸ್‍ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಟಿ ಇ ಇ ಪರೀಕ್ಷೆಯಲ್ಲಿ 81 ವರ್ಷದ ನಿಂಗಯ್ಯ ಬಸಯ್ಯ ಒಡೆಯರ, ಎಂ.ಎ.ಇಂಗ್ಲೀಷ (ಎಂ.ಇ.ಜಿ.) ಪರೀಕ್ಷೆ ಬರೆದಿದ್ದಾರೆ. ಆರೋಗ್ಯ ಇಲಾಖೆಯ ನಿವೃತ್ತ ನೌಕರರಾಗಿರುವ ಇವರು ಈಗಾಗಲೇ ಇಗ್ನೋ ದಿಂದ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿದ್ದು ಐದನೇ ಸ್ನಾತಕೋತ್ತರ ಪದವಿಗಾಗಿ ಪರೀಕ್ಷೆ […]

ಆಧುನಿಕ ಭಗೀರಥನ ಸಹಾಯ ಹಸ್ತ- ನನಸಾಗುತ್ತಿದೆ ವೈದ್ಯನಾಗುವ ಕಡುಬಡವ ವಿದ್ಯಾರ್ಥಿಯ ಕನಸು

ವಿಜಯಪುರ: ಆಧುನಿಕ ಭಗೀರಥ(Adhunika Bhagiratha), ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(Campaign Committee Chairman) ಎಂ. ಬಿ. ಪಾಟೀಲ(M B Patil) ಬಡವರಿಗೆ ಸಹಾಯ ಹಸ್ತ(Help) ಚಾಚುವಲ್ಲಿ ಸದಾ ಸಿದ್ಧಹಸ್ತರು.  ಕಳೆದ ಹಲವು ದಿನಗಳ ಹಿಂದೆ ನೀಟ್ ಪಾಸಾಗಿ ಎಂಬಿಬಿಎಸ್ ಮಾಡಲು ಸಾಧ್ಯವಾಗದೇ ಪರದಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರಿಗೆ ಅವರು ಕೋರ್ಸ್ ಮುಗಿಸುವ ತನಕ ಪೂರ್ಣ ಆರ್ಥಿಕ ನೆರವನ್ನು ನೀಡುವ ಮೂಲಕ ಜಗಮೆಚ್ಚುವ ಕೆಲಸ ಮಾಡಿದ್ದರು. ಎಂ. ಬಿ. ಪಾಟೀಲ ಈಗ […]

ಸಬಲಾ ಸಂಸ್ಥೆಯ ಮೂಲಕ 6000 ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಿರುವ ಮಲ್ಲಮ್ಮ

ಮಹೇಶ ವಿ. ಶಟಗಾರ ವಿಜಯಪುರ: ಇದು ಬಿ. ಕಾಂ. ಮಹಿಳೆಯೊಬ್ಬರು(B. Com Graduate) 6000 ಮಹಿಳೆಯರು ಸಬಲೆಯರಾಗಲು(Women Empowerment) ತರಬೇತಿ(Training) ನೀಡಿರುವ ಮಹಿಳಾ ಸಾಧಕಿಯ ಸ್ಟೋರಿ.  ಬಿ. ಕಾಂ. ಪದವೀಧರೆಯಾಗಿ ಉದ್ಯೋಗದಲ್ಲಿದ್ದರೂ ನಂತರ ಸಮಾಜದ(Society) ಇತರ ಮಹಿಳೆಯರ ಸಬಲೀಕರಣಕ್ಕೆ ನಾಂದಿ(Inspiration) ಹಾಡಿದ ಈ ಮಹಿಳೆ ಇಂದಿಗೂ(Model) ಇತರರಿಗೆ ಮಾದರಿಯಾಗಿದ್ದಾರೆ.  ಇವರೇ ವಿಜಯಪುರದ ಸಬಲಾ ಸಂಸ್ಥೆಯ ಸಂಸ್ಥಾಪಕಿ ಮಲ್ಲಮ್ಮ ಯಾಳವಾರ.  ವಿಜಯಪುರ ನಗರದ ಹೊರ ವಲಯದ ಸಿಂದಗಿ ಬೈಪಾಸ್- ಆಲಮಟ್ಟಿ ರಸ್ತೆಯಲ್ಲಿ ಇರುವ ಸಬಲಾ ಸಂಸ್ಥೆ ಕಳೆದ ಮೂಕೂವಕೆ […]

ನೀಟ್ ಪಾಸಾದರೂ ಎಡ್ಮಿಷನ್ ಮಾಡಲಾಗದೇ ಕಷ್ಟದಲ್ಲಿದ್ದ ವಿದ್ಯಾರ್ಥಿಗಳಿಬ್ಬರಿಗೆ ಎಂಬಿಬಿಎಸ್ ಕೋರ್ಸ್ ಶುಲ್ಕ ಭರಿಸಿ ನೆರವಾದ ಆಧುನಿಕ ಭಗೀರಥ

ವಿಜಯಪುರ: ಬಸವ ನಾಡಿನಲ್ಲಿ ಜಲಕ್ರಾಂತಿ ಮಾಡಿ ಅನ್ನದಾತರಿಂದ ಆಧುನಿಕ ಭಗೀರಥ ಎಂದೇ ಹೆಸರಾಗಿರುವ ಮಾಜಿ ಸಚಿವ ಎಂ. ಬಿ. ಪಾಟೀಲ ಈಗ ಮತ್ತೋಂದು ಹೃದಯಸ್ಪರ್ಶಿ ಕಲೆಸ ಮಾಡುವ ಮೂಲಕ ಬಡಜನರ ಮನ ಗೆದ್ದಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಉತ್ತಮ ಸ್ಥಾನ ಪಡೆದಿದ್ದರೂ ಕಡುಬಡವರಾದ ಕಾರಣ ಪ್ರವೇಶ ಪಡೆಯಲು ಶುಲ್ಕ ಭರಿಸಲು ಸಾಧ್ಯವಾಗದೇ ಪರದಾಡುತ್ತಿದ್ದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಮಾಜಿ‌ ಸಚಿವ ಎಂ. ಬಿ. ಫಾಟೀಲ ನೆರವಾಗಿದ್ದಾರೆ. ವಿಜಯಪುರ ಜಿಲ್ಲೆಯ […]