ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ನೀಲಕಂಠೇಶ್ವರ ವಿದ್ಯಾಮಂದಿರದ ವಿದ್ಯಾರ್ಥಿಗಳ ಸಾಧನೆ

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಶ್ರೀ ನೀಲಕಂಠೇಶ್ವರ ವಿದ್ಯಾಮಂದಿರದ ವಿದ್ಯಾರ್ಥಿಗಳು ಜಿ. ಪಂ. ಮತ್ತು ಶಾಲಾ ಶಿಕ್ಷಣ ಇಲಾಖೆ ನಗರ ಬಿಇಓ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ದೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.  ಹಿಂದಿ ಕಂಠದಾನ ಸ್ಪರ್ಧೆಯಲ್ಲಿ ಹಾಗೂ ಚಿತ್ರಕಲೆ ಸ್ಪರ್ಧೆಯಲ್ಲಿ ಶ್ರೇಯಸ ಮೋಟಗಿ ಪ್ರಥಮ ಸ್ಥಾನ ಪಡೆದಿದ್ದಾನೆ.  ಇಂಗ್ಲೀಷ ಕಂಠಪಾಠ ಮತ್ತು ಪದ್ಮವೇಷ ಸ್ಪರ್ಧೇಯಲ್ಲಿ ಮಹೇಶ ಹಾದಿಮನಿ, ಸಂಸ್ಕೃತ ಧಾರ್ಮಿಕ ಪಟಣ ಸ್ಪರ್ಧೇ […]

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಧನಾತ್ಮಕ ಚಿಂತನೆಗೆ ಸಹಕಾರಿಯಾಗಿವೆ- ರಾಜಶೇಖರ ಧೈವಾಡಿ

ವಿಜಯಪುರ: ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಾಂತಿ, ಸಹಬಾಳ್ವೆ, ಸಾಂಘಿಕ ಜೀವನ ಹಾಗೂ ಸಂತೃಪ್ತ ಬದುಕಿಗೆ ಸಹಕಾರಿಯಾಗುತ್ತವೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ಧೈವಾಡಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಿವೃತ್ತ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ […]

ಸ್ಪೂರ್ತಿ, ಸ್ಪರ್ಧಾತ್ಮಕ ಮನೋಭಾವ, ನಿರಂತರ ಪರಿಶ್ರಮದಿಂದ ಉತ್ತಮ ಕ್ರೀಡಾಪಟುವಾಗಬಹುದು- ಜಾವೀದ ಜಮಾದಾರ

ವಿಜಯಪುರ: ಸ್ಪೂರ್ತಿ, ಸ್ಪರ್ಧಾತ್ಮಕ ಮನೋಭಾವ ಹಾಗೂ  ನಿರಂತರ  ಪರಿಶ್ರಮದಿಂದ ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ ಎಂದು ರಾಷ್ಚ್ರ ಯುವ ಪ್ರಶಸ್ತಿ ಪುರಸ್ಕೃತರ ಪೆಡರೇಶನ್ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದ್ದಾರೆ. ನಗರದ ಡಾ. ಬಿ. ಆರ್  ಅಂಬೇಡ್ಕರ  ಜಿಲ್ಲಾ  ಕ್ರೀಡಾಂಗಣದಲ್ಲಿ  ಜಿಲ್ಲಾಡಳಿತ,  ಜಿಲ್ಲಾ ಪಂಚಾಯಿತಿ,  ಹಾಗೂ  ಯುವ ಸಬಲೀಕರಣ ಮತ್ತು ಕ್ರೀಡಾ  ಇಲಾಖೆ, ಕರ್ನಾಟಕ  ಕ್ರೀಡಾ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ತಾಲೂಕು  ಮಟ್ಟದ ದಸರಾ ಕ್ರೀಡಾಕೂಟ -ಉದ್ಗಾಟಿಸಿ ಅವರು ಮಾತನಾಡಿದರು. ಕ್ರೀಡೆಯು ಮನುಷ್ಯನಿಗೆ ಮನೊಚೈತನ್ಯ, ಉಲ್ಲಾಸ, ನೀಡುತ್ತದೆ.  […]

ಕ್ರೀಡೆ ಮಾನವನ ಆರೋಗ್ಯಕ್ಕೆ ಟಾನಿಕ್ ಇದ್ದಂತೆ- ಶಂಕರಗೌಡ ಎಸ್. ಸೋಮನಾಳ

ವಿಜಯಪುರ: ಕ್ರೀಡೆಗಳು ಮಾನವನ ಆರೋಗ್ಯಕ್ಕೆ ಟಾನಿಕ್ ಇದ್ದಂತೆ.  ಕ್ರೀಡೆಯಲ್ಲಿ ಭಾಗವಹಿಸುವುದರಿಂದ  ಮಾನಸಿಕ ಮತ್ತು ದೈಹಿಕವಾಗಿ ಸದೃಡರಾಗಬಹುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್ ಸೋಮನಾಳ ಹೇಳಿದ್ದಾರೆ.  ನಗರದ ಹೊರ ವಲಯದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ 2022-23ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಅಂಗವಾಗಿ ಅಂತರ ವಿಭಾಗಗಳ ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಸಂಶೋಧನೆ ವಿದ್ಯಾರ್ಥಿನಿಯರು, ಬೋಧಕ, ಬೋಧಕರ ಹೊರತಾದ ಸಿಬ್ಬಂದಿಗಳಿಗಾಗಿ ಏರ್ಪಡಿಸಿದ್ದ ನಾನಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕ್ರೀಡಾ […]

ರಾಷ್ಟ್ರೀಯ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಗುಮ್ಮಟ ನಗರಿಯ ವಿದ್ಯಾರ್ಥಿಗಳ ಸಾಧನೆ

ವಿಜಯಪುರ: ಬೆಂಗಳೂರಿನಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ವಿಜಯಪುರ ನಗರದ ಬೆಸ್ಟ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ ಕರಾಟೆ ಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಕುಮಟೆ ಮತ್ತು ಕಟಾ ವಿಭಾಗದಲ್ಲಿ ತಲಾ 10 ಪದಕ ಸೇರಿದಂತೆ ಒಟ್ಟು 20 ಪದಕಗಳನ್ನು ಗೆಲ್ಲುವ ಮೂಲಕ ವಿಜಯಪುರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕುಮಟೆ ವಿಭಾಗದಲ್ಲಿ ಅರುಣ, ಉದಯ, ಗುರುದಾಸ, ಜಗದೀಶ, ಶಿವರಾಜ, ಸಮರ್ಥ ಪ್ರಥಮ ಸ್ಥಾನ ಪಡೆದಿದ್ದು, ಸಿದ್ದಾಂತ ದ್ವಿತೀಯ ಮತ್ತು ಮನೋಜ, ರೋನಕ, ಪುಷ್ಪಾಶ್ರೀ ತೃತೀಯ […]

ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿ- ಗುಮ್ಮಟ ನಗರಿಯ ವಿದ್ಯಾರ್ಥಿ ಉಸ್ಮಾನಗಣಿ ವಾಲಿಕಾರ ಪ್ರಥಮ ಸ್ಥಾನ

ವಿಜಯಪುರ: ನಗರದ ಸ್ಟಾರ್ ಬುಡೋಕಾನ್ ಕರಾಟೆ ಕ್ಲಬ್ ಕರಾಟೆ ತರಬೇತಿಯ ವಿದ್ಯಾರ್ಥಿಗಳು ಗದಗದಲ್ಲಿ ನಡೆದ ರಾಷ್ಟ್ರೀಯ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಉಸ್ಮಾನಗಣಿ ಎಂ. ವಾಲಿಕಾರ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳಾದ ಸ್ವಾಲೇಹಾ ಎಂ. ವಾಲಿಕಾರ, ಝಕಿ ಐ. ಹೊನ್ನುಟಗಿ ದ್ವಿತಿಯ ಸ್ಥಾನ ಪಡೆದಿದ್ದಾರೆ.  ವಿದ್ಯಾರ್ಥಿ ಸಫೀಯಾ ಎಂ. ವಾಲಿಕಾರ ತೃತಿಯ ಸ್ಥಾನ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಎಂದು ಕ್ಲಬ್ ನ ಕರಾಟೆ ತರಬೇತಿದಾರ ನಾಸೀರ ಎಂ. […]

ಆಫೀಶಿಯಲ್ ಟೇಕ್ವಾಂಡೋ ಚಾಂಪಿಯನಶಿಪ್- ಕರ್ನಾಟಕ ಟೇಕ್ವಾಂಡೋ ಸಂಸ್ಥೆಗೆ ದ್ವಿತೀಯ ಸ್ಥಾನ

ವಿಜಯಪುರ: ಬೆಂಗಳೂರಿನಲ್ಲಿ ನಡೆದ ಆಫೀಶಿಯಲ್ ಟ್ವೆಕಾಂಡೋ ಚಾಂಪಿಯನಶಿಪ್ ನಲ್ಲಿ ವಿಜಯಪುರ ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಿದ್ದು, ದ್ವಿತೀತ ಸ್ಥಾನ ಪಡೆದಿದ್ದಾರೆ.  ಈ ಸ್ಪರ್ಧೆಯಲ್ಲಿ ವಿಜಯಪುರದ ಟ್ವೆಕಾಂಡೊ ಪಟುಗಳಾದ ಮಹ್ಮದ ರಿಯಾನ ಮುಲ್ಲಾ(ದ್ವಿತೀಯ ಸ್ಥಾನ), ಬಿ. ಬಿ. ಜೋಯಾ ಮುಲ್ಲಾ(ದ್ವಿತೀಯ ಸ್ಥಾನ) ಪಡೆದಿದ್ದಾರೆ.  ಈ ಕ್ರೀಡಾಕೂಟದಲ್ಲಿ 9 ಜನ ವಿದ್ಯಾರ್ಥಿಗಳಾದ ಮಹೇಶ ತಾಳಿಕೋಟೆ, ಮಹಾದೇವ ಜಾಧವ, ಮನನ ಮೆಹ್ರಾ, ಹಾರ್ದಿಕ ರುಣವಾಲ, ಉಂಗಟಿ ಪೂರ್ಣ ವಿಜಯಕೃಷ್ಣ, ರೋಹಿತ ವಟ್ಟಂ, ಬಿ. ಅಸ್ಮಿತಾ ಜಟ್ ಭಾಗವಹಿಸಿದ್ದರು ಎಂದು ಟ್ವೆಕಾಂಡೊ […]

ಮಹಿಳಾ ಸಿಸ್ಟೊಬಾಲ್ ವಿಶ್ವಕಪ್ ನಲ್ಲಿ ಭಾರತ ರನ್ನರ್ ಅಪ್- ರಾಷ್ರ್ಟೀಯ ತಂಡದಲ್ಲಿ ಆಡಿದ ಮಹಿಳಾ ವಿವಿಯ ಶೃತಿ ಟಿ. ಎಸ್.

ವಿಜಯಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮೊದಲ ಮಹಿಳಾ ಸಿಸ್ಟೋಬಾಲ್ ವಿಶ್ವಕಪ್‍ನಲ್ಲಿ ಭಾರತೀಯ ವನಿತೆಯರ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.  ಈ ತಂಡದಲ್ಲಿದ್ದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ಶೃತಿ ಟಿ. ಎಸ್. ಅತ್ಯುತ್ತಮ ಪ್ರದರ್ಶನ ತೋರಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.  ಮೇ ತಿಂಗಳ ಕೊನೆಯ ವಾರದಲ್ಲಿ ನಡೆದ ಸಿಸ್ಟೋಬಾರ್ ವಿಶ್ವಕಪ್‍ನಲ್ಲಿ ಭಾರತ, ಶ್ರೀಲಂಕಾ ಅರ್ಜೆಂಟೀನಾ, ಬಾಂಗ್ಲಾ, ಭೂತಾನ ಮತ್ತು ಪ್ರಾನ್ಸ್ ದೇಶಗಳು ಭಾಗವಹಿಸಿದ್ದವು.  ಈ ಸ್ಪರ್ಧೆಯಲ್ಲಿ […]

ಬಾಗಲಕೋಟೆ ಬಿವಿವಿ.ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಖೇಲ್ ಔರ್ ಕಲಾ ಕ್ರೀಡಾಕೂಟ

ಬಾಗಲಕೋಟೆ: ನಗರದ ಬವಿವಿ ಸಂಘದ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆರು ದಿನಗಳ ಕಾಲ ಆಯೋಜಿಸಲಾದ ಖೇಲ್ ಔರ ಕಲಾ ವಾಷಿ೯ಕ ಕ್ರೀಡಾಕೂಟಕ್ಕೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸಿ. ಡೂಗನವರ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ವಿದ್ಯಾಥಿ೯ಗಳಿಗೆ ಶೈಕ್ಷಣಿಕ ಪಠ್ಯಗಳಲ್ಲಿ ಯಶಸ್ವಿಯಾಗಲು ಕ್ರೀಡೆಗಳು ಅವಶ್ಯ.  ಸದೃಢವಾದ ಶರೀರದಲ್ಲಿ ಮಾತ್ರ ಸದೃಡ ಮನಸ್ಸು ಇರಲು ಸಾಧ್ಯ ಎಂದು ಹೇಳಿದರು. ಕಾಲೇಜನ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜು೯ನ ಸಾಸನೂರ ಮಾತನಾಡಿ, ಕ್ರೀಡೆಗಳು […]

ಕ್ರೀಡೆಗಳು ಮಾನಸಿಕ ಒತ್ತಡದಿಂದ ಮುಕ್ತರಾಗಿ ಆತ್ಮಸ್ಥೈಯ೯ ಹೆಚ್ಚಿಸಲು ಸಹಕಾರಿಯಾಗಿವೆ- ಡಾ. ಮಹಾಂತೇಶ ಸಾಲಿಮಠ

ಬಾಗಲಕೋಟೆ: ಕ್ರೀಡೆಗಳು ಮಾನಸಿಕ ಒತ್ತಡದಿಂದ ಹೊರಬಂದು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಬಿ.ವಿ.ವಿಎಸ್. ಆಯುರ್ವೇದಿಕ್ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಂತೇಶ ಸಾಲಿಮಠ ಹೇಳಿದರು. ಬಿ. ವಿ. ವಿ. ಎಸ್. ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಜಿಮಖಾನಾ ಕಮಿಟಿ ಉದ್ಘಾಟಿಸಿ ಅವರು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೋಮಿಯೋಪಥಿಕ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಅರುಣ ವಿ. ಹೂಲಿ, ಕ್ರೀಡೆಗಳಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ತಮ್ಮಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರಹಾಕಬೇಕು.  ಇದಕ್ಕೆ […]