Cricket Doctorate: ಭಾರತೀಯ ಮಹಿಳಾ ಕ್ರಿಕೆಟರ್ ರಾಜೇಶ್ವರಿ ಗಾಯಕವಾಡಗ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ವಿಜಯಪುರ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಬಸವ ನಾಡು ವಿಜಯಪುರ ನಗರದ ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನದ ಉದಯಪುರ ಎಸ್. ಪಿ. ಎಸ್. ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇತ್ತೀಚೆಗೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್. ಪಿ, ಎಸ್. ಯು ಅಧ್ಯಕ್ಷ ಡಾ. ಪದ್ಮಕಲಿ ಬ್ಯಾನರ್ಜಿ ಮತ್ತು ಡಾ. ನಿಧಿಪತಿ ಸಿಂಗಾನಿಯಾ ಅವರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಮಹಿಳಾ ಆಟಗಾರ್ತಿಯೊಬ್ಬರಿಗೆ ಇದೇ ಮೊದಲ ಬಾರಿಗೆ […]

Kho Kho Overall Result: ಖೋ ಖೋ ಪಂದ್ಯಾವಳಿಯ ಸಂಪೂರ್ಣ ಫಲಿತಾಂಶ ಇಲ್ಲಿದೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ಮುಕ್ತಾಯವಾಗಿದ್ದು, ಮೈಸೂರಿನ ಬಾಲಕರು ಮತ್ತು ಮಂಡ್ಯದ ಬಾಲಕಿಯರು ಚಾಂಪಿಯನ್ನರಾಗಿ ಹೊರ ಹೊಮ್ಮಿದ್ದಾರೆ. ಎರಡು ದಿನಗಳ ಕಾಲ ನಡೆದ ಈ ಪಂದ್ಯಾವಳಯಲ್ಲಿ 32 ಶೈಕ್ಷಣಿಕ ಜಿಲ್ಲೆಗಳ ತಲಾ 32 ಬಾಲಕ ಮತ್ತು ಬಾಲಕಿಯರ ತಂಡಗಳು ಪಾಲ್ಗೋಂಡಿದ್ದವು.  ಈ ಪಂದ್ಯಾವಳಿಯಲ್ಲಿ ನಡೆದ ಮೊದಲ ಸುತ್ತು, ಎರಡನೇ ಸುತ್ತು, ಮೂರನೇ ಸುತ್ತು, ಸೆಮಿಫೈನಲ್ ಮತ್ತು ಫೈನಲ್ ನ ಸಂಪೂರ್ಣ ಮಾಹಿತಿ ಇಲ್ಲಿದೆ. […]

PE Teachers: ದೈಹಿಕ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಸರಕಾರ ಕ್ರಮ ಕೈಗೊಳ್ಳಲಿ- ಯುವ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: : ರಾಜ್ಯ ಸರಕಾರ ದೈಹಿಕ ಶಿಕ್ಷಕರ ಕೊರತೆಯನ್ನು ನೀಗಿಸಿ ಮಕ್ಕಳನ್ನು ಸದೃಢರನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಯುವ ಮುಖಂಡ ಸಂಗಮೇಶ ಬಬಲೇಶ್ವರ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ. ವೈದ್ಯಕೀಯ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳು ಭಾರತದ ಭವಿಷ್ಯದ ನಾಗರಿಕರಾಗಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ನೀಡಲು ದೈಹಿಕ ಶಿಕ್ಷಕರ ಕೊರತೆ ಇದೆ. ಸರಕಾರ […]

Kho Kho: ಮಂಡ್ಯದ ಬಾಲಕಿಯರು, ಮೈಸೂರಿನ ಬಾಲಕರು ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಚಾಂಪಿಯನ್

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ನಡೆದ ಪಿಯು ಕಾಲೇಜುಗಳ ಬಾಲಕ- ಬಾಲಕಿಯರ ಖೋ ಖೋ ಪಂದ್ಯಾವಳಿಯಲ್ಲಿ ಮಂಡ್ಯ ಬಾಲಕಿಯರು ಮತ್ತು ಮೈಸೂರು ಬಾಲಕರು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜು ಮತ್ತು ಪಿಯು ಇಲಾಖೆ ಆಯೋಜಿಸಿದ್ದ ಎರಡು ದಿನಗಳ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ವಿಜಯಪುರ ನಗರದ ಬಿ ಎಲ್ ಡಿ ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಮುಕ್ತಾಯವಾಯಿತು. ಫೈನಲ್ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ […]

Kho Kho Yatnal: ಅಭಿವೃದ್ಧಿ ಮಾಡುವವರು ನನ್ನ ಗೆಳೆಯರು- ಕತ್ತರಿ ಹಾಕುವವರು ನನ್ನ ದುಷ್ಮನ್- ಯತ್ನಾಳ

ವಿಜಯಪುರ: ವಿಶ್ವದಲ್ಲಿ ಇನ್ನು ಮುಂದೆ ಗ್ರಾಮೀಣ ಕ್ರೀಡೆಗಳಿಗೆ ಮಹತ್ವ ಬರಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಮೆಡಿಕಲ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ರಿಕೆಟ್ ಜೊತೆಗೆ ಕಬಡ್ಡಿ ಮತ್ತು ಖೋ ಖೋ ಸೇರಿದಂತೆ ಭಾರತದ ಗ್ರಾಮೀಣ ಕ್ರೀಡೆಗಳಿಗೆ ಈಗ ಸಾಕಷ್ಟು ಪ್ರೋತ್ಸಾಹ ಸಿಗುತ್ತಿದೆ. ಕೇಂದ್ರ ಮತ್ತು […]

Kho Kho Tournament: ನ. 9, 10 ರಂದು ಪಿಯು ಕಾಲೇಜುಗಳ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ- ಎಸ್ ಎಸ್ ಪಿಯು ಕಾಲೇಜ್ ಸಹಭಾಗಿತ್ವದಲ್ಲಿ ಆಯೋಜನೆ

ವಿಜಯಪುರ: ಬಸವ ನಾಡು ವಿಜಯಪುರ ನಗರದಲ್ಲಿ ನ. 9 ಮತ್ತು 10 ರಂದು ಎರಡು ದಿನಗಳ ಕಾಲ ಪಿಯು ಕಾಲೇಜುಗಳು ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ ನಡೆಯಲಿದೆ ಎಂದು ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜು ಆವರಣದ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ತಿಳಿಸಿದ್ದಾರೆ.  ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ಅವರ ಆಸಕ್ತಿ ಮತ್ತು ಉತ್ಸಾಹದ ಫಲವಾಗಿ […]

Women Cricketer Honoured: ಕ್ರಿಕೆಟ್ ಆಟಗಾರ್ತಿ ಅನ್ನಪುರ್ಣ ಭೋಸಲೆಗೆ ಅಪ್ಪು ಪಟ್ಟಣಶೆಟ್ಟಿ ನೇತೃತ್ವದಲ್ಲಿ ಸನ್ಮಾನ

ವಿಜಯಪುರ: ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಬಸವ ನಾಡಿನ ಪ್ರತಿಭಾನ್ವಿತ ಯುವ ಆಟಗಾರ್ತಿ ಅನ್ನಪೂರ್ಣ ಭೋಸಲೆ ಅವರನ್ನು ವಿಜಯಪುರದಲ್ಲಿ ಸನ್ಮಾನಿಸಿ ಗೌರವಿಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಹಾಗೂ ಅವರ ವಾಯು ವಿಹಾರಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರ್ಯಾಕ್ಟೀಸ್ ಮಾಡಿರುವ ನೂರಾರು ಯುವಕರು ರಾಜ್ಯ, […]

Sports Devanand Chavan: ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ-ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಕ್ರೀಡಾ ಚಟುವಟಿಕೆಗಳು ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಅತಿಮುಖ್ಯವಾಗಿವೆ ಎಂದು ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದ್ದಾರೆ. ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಜಯಪುರದ ಎಸ್. ಕೆ. ವಿ. ಎಂ. ಎಸ್. ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 2022-23ನೇ ವರ್ಷದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಟೈಕ್ವಾಂಡೋ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರೂ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ […]

Wheelchair Cricket: ಬಸವ ನಾಡಿನ ಸಾಗರ ಲಮಾಣಿ ವ್ಹೀಲ್ ಚೇರ್ ಕ್ರಿಕೇಟ್ ಭಾರತ ಎ ತಂಡಕ್ಕೆ ಆಯ್ಕೆ

ವಿಜಯಪುರ: ಡಿಡಿಸಿಐ ಮತ್ತು ಬಿಗ್ ಬ್ಯಾಶ್ ಸ್ಪೋರ್ಟ್ ಲೀಗ್ ಆಯೋಜಿಸುತ್ತಿರುವ ಸರ್ದಾರ ಪಟೇಲ್ ಯುನಿಟಿ ಕಪ್ ಟಿ-20 ವ್ಹೀಲ್ ಚೇರ್ ಕ್ರಿಕೆಟ್ ಪಂದ್ಯಾವಳಿಯ ಭಾರತ ಎ ತಂಡಕ್ಕೆ ಬಸವ ನಾಡು ವಿಜಯಪುರದ ಕ್ರೀಡಾಪಟು ಆಯ್ಕೆಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಎಲ್. ಟಿ. ಗ್ರಾಮದ ಸಾಗರ ಲಮಾಣಿ ಈ ಟೂರ್ನಿಗೆ ಆಯ್ಕೆಯಾಗಿದ್ದಾರೆ.  ಈ ಟೂರ್ನಿ ಗುಜರಾತಿನ ಸೂರತ್ ನ ಎನ್. ಕೆ. ಕ್ರಿಕೇಟ್ ಗ್ರೌಂಡಿನಲ್ಲಿ ಅ. 28 ರಿಂದ ಅ. 30ರ ವರೆಗೆ ಈ […]

Hockey CM: ವಿಜಯಪುರ ಸೈನಿಕ ಶಾಲೆಯಲ್ಲಿ ಆ್ಯಸ್ಚ್ರೋಟರ್ಫ್ ಟರ್ಫ್ ಹಾಕಿ ಮೈದಾನ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ನಗರದಲ್ಲಿರುವ ರಾಜ್ಯದ ಮೊದಲ ಸೈನಿಕ ಶಾಲೆಯಲ್ಲಿ ನಿರ್ಮಿಸಲಾಗಿರುವ ಆ್ಯಸ್ಟ್ರೋಟರ್ಫ್ ಹಾಕಿ ಮೈದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಕಿ ಆಡುವ ಮೂಲಕ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ಸೈನಿಕ ಶಾಲೆ ಭಾರತದಲ್ಲಿಯೇ ಉತ್ಕೃಷ್ಟ ಶಾಲೆಯಾಗಿದೆ.  ದೇಶದಲ್ಲಿ ಒಳ್ಳೆಯ ಹೆಸರನ್ನು ಪಡೆದಿದೆ.  ಇಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು.  ಇಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು.  ಭವಿಷ್ಯದಲ್ಲಿ ಉನ್ನತ ಅಧಿಕಾರಿಗಳಾಗಿ, ಎನ್ ಡಿ ಎ ದಲ್ಲಿ ಅವಕಾಶ ಪಡೆಯುವುದರ […]