World Cycle Day: ಸೈಕಲ್ ಬಳಕೆಯಿಂದ ದೇಹ, ದೇಶ ಎರಡಕ್ಕೂ ಉಪಯೋಗ- ಎಸ್ಪಿ ಎಚ್. ಡಿ. ಆನಂದ ಕುಮಾರ

ವಿಜಯಪುರ: ಸೈಕಲ್(Cycle) ಬಳಕೆಯಿಂದ(Use) ದೇಹಕ್ಕೆ(Body), ದೇಶಕ್ಕೆ(Nation) ಎರಡಕ್ಕೂ ಉಪಯೋಗವಿದೆ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(H D An and Kumar) ಹೇಳಿದ್ದಾರೆ.   ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಬಿ ಎಲ್ ಡಿ‌ ಇ ಸಂಸ್ಥೆಯ ಮುಖ್ಯದ್ವಾರದಲ್ಲಿ, ವಿಜಯಪುರ ಸೈಕ್ಲಿಂಗ್ ಗ್ರುಪ್ ಏರ್ಪಡಿಸಿದ್ದ ಸೈಕಲ್ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು. ಮಂಗನಿಂದ ವಿಕಾಸವಾದ ಮಾನವ ತನ್ನ ವಿಕಾಸದ ಪ್ರಕ್ರಿಯೆಯಲ್ಲಿ ವಾಹನ ಬಳಕೆಗೆ ಮುಂದಾದಾಗ ಮೊದಲು ಕಂಡು ಹಿಡಿದದ್ದು ಸೈಕಲ್. ಸೈಕಲಿನಿಂದ ಆರಂಭವಾದ ವಾಹನಗಳ […]

Football Glory: ಬಸವ ನಾಡಿನಲ್ಲಿ ಫುಟಬಾಲ್ ಕ್ರೀಡೆಯನ್ನು ಗತವೈಭವಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ(Vijayapura District) ಫುಟವಬಾಲ್(Foot Ball) ಒಂದು ಕಾಲದಲ್ಲಿ ಎಲ್ಲ ಕ್ರೀಡೆಗಳಿಗಿಂತ ಹೆಚ್ಚು ಜನಪ್ರೀಯವಾಗಿತ್ತು.  ಇಲ್ಲಿನ ಪಂದ್ಯಗಳನ್ನು ನೋಡಲು ಬೇರೆ ಕಡೆಗಳಿಂದ ಫುಟಬಾಲ್ ಅಭಿಮಾನಿಗಳು(Fans) ಬರುತ್ತಿದ್ದರು.  ಅಷ್ಟರ ಮಟ್ಟಿಗೆ ಫುಟಬಾಲ್ ಕ್ರೇಜ್(Craze) ಜನರಲ್ಲಿತ್ತು.  ಆ ಗತವೈಭವವನ್ನು ಮರಳಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಮತ್ತು ಫುಟಬಾಲ ಸಂಸ್ಥೆಯ ವಿಜಯಪುರ ಜಿಲ್ಲಾಧ್ಯಕ್ಷ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ […]

ಭಾರತೀಯ ಕಿರಿಯರ ತಂಡಕ್ಕೆ U19 ಕ್ರಿಕೆಟ್ ವಿಶ್ವಕಪ್ ಕಿರೀಟ- ಆಟಗಾರರು, ತಂಡದ ಸಿಬ್ಬಂದಿಗೆ ಬಿಸಿಸಿಐ ಬಹುಮಾನ ಘೋಷಣೆ

ವಿಜಯಪುರ: ವೆಸ್ಟ್ ಇಂಡೀಸ್ ನಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಜಯಿಸುವ ಮೂಲಕ ಭಾರತಿಯ ಕ್ರಿಕೆಟ್ ತಂಡ 5ನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಶನಿವಾರ ನಡೆದ ಪಂದ್ಯದಲ್ಲಿ ಭಾರತದ ಕಿರಿಯರ ತಂಡ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗಳ ಜಯಭೇರಿ ಬಾರಿಸುವ ಮೂಲಕ ಮತ್ತೆ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ.  ಇದಕ್ಕೂ ಮುಂಚೆ ಭಾರತೀಯ ಕಿರಿಯರ ತಂಡ 2000, 2008, 2012 ಮತ್ತು 2016ರಲ್ಲಿಯೂ ವಿಶ್ವಕಪ್ ಗೆದ್ದಿತ್ತು.  ಈಗ 5ನೇ ಬಾರಿಗೆ ಗೆಲ್ಲುವ ಮೂಲಕ ಕಿರಿಯರ […]

ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿ ಅಗತ್ಯವಿದೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕ್ರೀಡಾಪಟುಳುಗಳಿಗೆ ವೈಜ್ಞಾನಿಕ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತಿ ಪಡೆದಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಆನಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡಿದರು. ಅತ್ಯುತ್ತಮ ಕೋಚ್ ಗಳ  ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯವಾಗಿದೆ.  ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಸಿಎಂ ಅಭಿಪ್ರಾಯಪಟ್ಟ ಅವರು, ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು […]

4.2 ಕಿ.ಮೀ. ಸೈಕಲ್ ತುಳಿದು ಸೈಕಲ್ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಡಾ. ಆಶ್ವತ್ಥ ನಾರಾಯಣ

ಬೆಂಗಳೂರು: ಸುಸ್ಥಿರ ಪರಿಸರ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸುವ ಸಲುವಾಗಿ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಏರ್ಪಡಿಸಿದ್ದ ಸೈಕಲ್ ದಿನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಮತ್ತು ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದುವರಿದ ಅನೇಕ ದೇಶಗಳಲ್ಲಿ ಪರಿಸರ ಹಾಗೂ ಆರೋಗ್ಯ ಕಾಳಜಿಯಿಂದಾಗಿ ಸೈಕಲ್ ಸವಾರಿ ಜನಪ್ರಿಯವಾಗುತ್ತಿದೆ. ಇದನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಪ್ರತ್ಯೇಕ ಸೈಕಲ್ ಪಥಗಳೇ ಇತ್ತೀಚಿಗೆ ನಿರ್ಮಾಣವಾಗುತ್ತಿವೆ ಎಂದು ಸಚಿವರು ಹೇಳಿದರು. ಸಣ್ಣ ಪುಟ್ಟ ಕಾರ್ಯಗಳನ್ನು ನಡಿಗೆಯ […]

ರಾಪಿಡ್ ಚೆಸ್ ಚಾಂಪಿಯನಶಿಪ್ ಗೆ ಚಾಲನೆ ನೀಡಿದ ಶಾಸಕ ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ(ಅಟೋನಾಮಸ್) ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಚಾಣಕ್ಯ ರಾಪಿಡ್ ಚೆಸ್ ಚಾಂಪಿಯನಶಿಪ್ ನ್ನು ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಉದ್ಘಾಟಿಸಿದರು. ಮಾಜಿ ಸಚಿವ ದಿ. ಬಿ. ಎಂ. ಪಾಟೀಲ ಅವರ ಜನ್ಮದಿನದ ಸವಿನೆನಪಿಗಾಗಿ ಎ. ಎಸ್. ಪಾಟೀಲ್ ಕಾಲೇಜ್ ಆಫ್ ಕಾಮರ್ಸ್ ಕಾಲೇಜ್ ನಲ್ಲಿ ಈ ಚಾಂಪಿಯನಶಿಪ್ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಚೆಸ್ ಆಡುವ ಮೂಲಕ ಶಾಸಕ ದೇವಾನಂದ ಚವ್ಹಾಣ ಗಮನ ಸೆಳೆದರು. […]

ಅ. 20,21 ರಂದು ರಾಜ್ಯ ಮಟ್ಟದ 12ನೇ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್- ಧನಸಹಾಯಕ್ಕೆ ಮನವಿ ಮಾಡಿದ ರಾಜು ಬಿರಾದಾರ

ವಿಜಯಪುರ: ರಾಜ್ಯದ ಸೈಕ್ಲಿಷ್ಟ್ ಗಳ ಕಣಜ ವಿಜಯಪುರದಲ್ಲಿ ಅ. 20 ಮತ್ತು 21 ರಂದು ರಾಜ್ಯ ಮಟ್ಟದ 12ನೇ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್ ನಡೆಯಲಿದೆ.  14 ಮತ್ತು 16 ಹಾಗೂ 18 ವರ್ಷದ ಬಾಲಕ ಮತ್ತು ಬಾಲಕಿಯರಿಗಾಗಿ ಈ ರೋಡ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ ನ್ನು ವಿಜಯಪುರ ಜಿಲ್ಲಾ ಅಮೆಚ್ಯೂರ್ ಸೈಕ್ಲಿಂಗ್ ಅಸೋಸಿಯೇಶನ್ ಈ ಪಂದ್ಯಾವಳಿ ಆಯೋಜಿಸಿದೆ ಎಂದು ಸೈಕ್ಲಿಂಗ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರಾಜು ಬಿರಾದಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ಗುಮ್ಮಟ ನಗದರಿ ವಿಜಯಪುರದಲ್ಲಿ […]

ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲು ಕ್ರಮ- ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಳ್ಳಬೇಕಾದ ಹೊಸ ಕಾಮಗಾರಿ ಹಾಗೂ ಹಳೆಯ ದುರಸ್ತಿ ಕಾಮಗಾರಿಗಳನ್ನು ಆದ್ಯತೆಗೆ ಅನುಗುಣವಾಗಿ ಮತ್ತು ಅನುದಾನ ಲಭ್ಯತೆಯನ್ನು ಪರಿಗಣಿಸಿ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು 400 ಮೀಟರ್ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿ, ಸಂಪ್ ಟ್ಯಾಂಕ್, ಡ್ರೈನೇಜ್ ಕನೆಕ್ಷನ್, ವಾಲಿಬಾಲ್ ಸಿಂಥೆಟಿಕ್ ಮೈದಾನ, ಒಳಾಂಗಣ ಕ್ರೀಡಾಂಗಣ, ಕೃಷ್ಣ ಭಾಗ್ಯ ಜಲ ನಿಗಮದಿಂದ […]

ಬಸವ ನಾಡಿನ ಕ್ರಿಕೆಟ್ ಆಟಗಾರ್ತಿಯ ಸಾಧನೆಗೆ ಆಧುನಿಕ ಭಗೀರಥನ ಶುಭ ಹಾರೈಕೆ- ಬಿ ಎಲ್ ಡಿ ಇ ಸಂಸ್ಥೆಯಿಂದ ಸಕಲ ನೆರವಿನ ಭರವಸೆ

ವಿಜಯಪುರ: ರಾಜಸ್ಥಾನದಲ್ಲಿ ಸೆ. 28 ರಿಂದ ಅ. 4ರ ವರೆಗೆ 19 ವರ್ಷದೊಳಗಿನ ಮಹಿಳೆಯರ ಕ್ರಿಕೆಟ್ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರುವ ಅನ್ನಪೂರ್ಣ ಜಿ. ಭೋಸಲೆ ಅವರ ಸಾಧನೆಗೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುನಲ್ಲಿ ವಾಣಿಜ್ಯ ಶಾಸ್ತ್ರ ಓದುತ್ತಿರುವ ಅನ್ನಪೂರ್ಣ ಭೋಸಲೆ […]

ಇದು ಹೊಸ ಸ್ಪರ್ಧೆ- ಜಗ್ಗಾಟವಾದರೂ ಹಗ್ಗ ಜಗ್ಗಾಟವಲ್ಲ- ಮತ್ತೇನು?

ವಿಜಯಪುರ: ಉತ್ತರ ಕರ್ನಾಟಕದಲ್ಲಿ ಜಾತ್ರೆಗಳು ಬಂತೆಂದರೆ ಸಾಕು ತರಹೇವಾರಿ ಗ್ರಾಮೀಣ ಸಾಹಸ ಪ್ರದರ್ಶನಕ್ಕೆ ಸಾಕ್ಷಿಯಾಗುತ್ತವೆ. ಅದರಲ್ಲೂ ಶ್ರಾವಣ ಮಾಸದ ಸಂದರ್ಭದಲ್ಲಿ ಈ ಜಾತ್ರೆಗಳು ಯುವಜನತೆಯಲ್ಲಿರುವ ಚಾಕಚಕ್ಯತೆಗೆ ಸಾಕ್ಷಿಯಾಗುತ್ತೆ. ಇಂಥದ್ದೆ ಒಂದು ಜಾತ್ರೆ ಮತ್ತು ಅದರ ಅಂಗವಾಗಿ ನಡೆದ ಈ ಸ್ಪರ್ಧೆಯೊಂದು ನೆರೆದ ಜನ ಸೋಜಿಗದಿಂದ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿದೆ. ಅಂದಹಾಗೆ, ಈ ಜಾತ್ರೆ ನಡೆದಿದ್ದು ಬಸವ ನಾಡು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದಲ್ಲಿ. ಸಾಮಾನ್ಯವಾಗಿ ಇಂದು ವಿಷಯ ಅಥವಾ ಕೆಲಸದಲ್ಲಿ ಚರ್ಚೆ, ವಿಮರ್ಶೆ […]