ಬಸವನಾಡಿಗೆ ಬಂದ ಫ್ರಾನ್ಸ್ ವಿದ್ಯಾರ್ಥಿಗಳ ತಂಡ- ಸ್ಮಾರಕ ವಿಕ್ಷಣೆಗಲ್ಲ- ಮತ್ಯಾಕೆ ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರವೆಂದರೆ ಸಾಕು ರಾಜ್ಯವಷ್ಟೇ ಏಕೆ ದೇಶದ ಬಹುತೇಕರು ಬರಪೀಡಿತ ಜಿಲ್ಲೆ, ಹಿಂದುಳಿದ ಪ್ರದೇಶ ಎಂದೇ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.  ಈವರೆಗೆ ಕೇವಲ ಪ್ರಾಚೀನ ಸ್ಮಾರಕಗಳ ವೀಕ್ಷಣೆಗೆ ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದರು.  ಆದರೆ, ಈಗ ಬಸವನಾಡಿನ ಚಿತ್ರಣವೇ ಬದಲಾಗುತ್ತಿದೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಬಸವನಾಡು ವಿಜಯಪುರಕ್ಕೆ ಬಂದಿರುವ ಫ್ರಾನ್ಸ್ ದೇಶದ ಆಡೆನ್ನಿಯಾ ಬ್ಯೂಸಿನೆಸ್ ಸ್ಕೂಲ್ 12 ವಿದ್ಯಾರ್ಥಿಗಳ‌ ತಂಡ.  ಈ ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಯ ಪರಿಸರ, ಜಲಸಂಪನ್ಮೂಲ, ಪ್ರಾಣಿ, ಪಕ್ಷಿ ಸಂಕುಲ, ಕೃಷಿ, ತೋಟಗಾರಿಕೆ, ಐತಿಹಾಸಿಕ […]

Tourism Day: ಪ್ರವಾಸೋದ್ಯಮ ಇಲಾಖೆಯಿಂದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಛತಾ ಸಪ್ತಾಹ ಆಚರಣೆ

ವಿಜಯಪುರ: ಪ್ರವಾಸೋದ್ಯಮ ಪುನರಾವಲೋಕನ ಸಂದೇಶದಡಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ- ಅಂಗವಾಗಿ ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಸ್ವಚ್ಛತಾ ಸಪ್ತಾಹ ಆಚರಿಸಲಾಯಿತು.  ಜಿಲ್ಲಾಡಳಿತ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಹೊಟೆಲ್ ಅಸೋಶಿಯೇಶನ್, ಆರ್‌ಕೆಎಂ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರವಾಸೋದ್ಯಮದ ಪಾತ್ರ ಅತ್ಯಂತ ಪ್ರಮುಖವಾದುದಾಗಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಐತಿಹಾಸಿಕ ತಾಣಗಳ ರಕ್ಷಣೆಯಾಗಬೇಕಿದೆ. ನಮ್ಮ ನೆಲದ […]

Sarvajna CM: ಸರ್ವಜ್ಞ ಹುಟ್ಟೂರಿನ ಮನೆ, ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರೊಂದಿಗೆ ಹಿರೇಕೆರೂರು ಪಟ್ಟಣದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಬಲೂರಿನಲ್ಲಿ ಅವರು ವಾಸವಿದ್ದ ಮನೆಯ ಸ್ಥಳ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಅಗತ್ಯವಿರುವ ಖಾಸಗಿ ಜಮೀನು ಖರೀದಿಸಲು ಒಪ್ಪಿಗೆ […]

Kanakadas CM: ಬಾಡ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನಕ್ಕೆ ವ್ಯವಸ್ಥೆ- ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಸಂತ ಕನಕದಾಸರ ಜನ್ಮಸ್ಥಳವಾದ ಬಾಡದಲ್ಲಿ ನಿರ್ಮಿಸಲಾಗಿರುವ ಕನಕದಾಸರ ಅರಮನೆಯಲ್ಲಿ ಧ್ವನಿ-ಬೆಳಕು ಪ್ರದರ್ಶನ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ‌. ಬೆಂಗಳೂರಿನಲ್ಲಿ‌ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನಕದಾಸರ ಅರಮನೆಯು ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಇದನ್ನು ಇನ್ನಷ್ಟು ಉತ್ತಮ ಪಡಿಸುವ ನಿಟ್ಟಿನಲ್ಲಿ ಧ್ವನಿ-ಬೆಳಕು ಪ್ರದರ್ಶನ ಪ್ರಾರಂಭಿಸಬೇಕು. ಅಲ್ಲದೇ, ಇದಕ್ಕೆ ಅತ್ಯುತ್ತಮ ಸಂಸ್ಥೆಗಳ ಮೂಲಕ, ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ […]

Kitturu Development: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆ- ರೂ. 45.56 ಕೋ. ವೆಚ್ಚದಲ್ಲಿ ಕಿತ್ತೂರು ಅರಮನೆ, ಕೋಟೆ ಸಂರಕ್ಷಣೆ, ಜೀರ್ಣೋದ್ಧಾರ, ವಸ್ತುಸಂಗ್ರಹಾಲಯ ನವೀಕರಣಕ್ಕೆ ಅನುಮೋದನೆ

ಬೆಂಗಳೂರು: ಕಿತ್ತೂರಿನ ರಾಣಿ ಚೆನ್ನಮ್ಮನ ಅರಮನೆ ಮತ್ತು ಕೋಟೆಯನ್ನು ರೂ.18.05 ಕೋ. ವೆಚ್ಚದಲ್ಲಿ ಸಂರಕ್ಷಣೆ ಹಾಗೂ ಪುನರ್ ಸ್ಥಾಪನೆಯನ್ನು ಹಾಗೂ ವಸ್ತು ಸಂಗ್ರಹಾಲಯದ ನವೀಕರಣ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ರೂ. 27. 51 ಕೋ. ವೆಚ್ಚದಲ್ಲಿ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ 4ನೇ ಸಭೆಯಲ್ಲಿ ಮಾತನಾಡಿದ ಅವರು, ಕಿತ್ತೂರು ಕೋಟೆ ಅತ್ಯಂತ ಶಿಥಿಲವಾಗಿದೆ. ‌ಇದನ್ನು ನಮ್ಮ ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ […]

Kudal Sangam CM: ಕೂಡಲ ಸಂಗಮ ಬಸವತತ್ವದ ಅರಿವು ಮೂಡಿಸುವ ತಾಣವಾಗಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮವು ಜನಾಕರ್ಷಣೆಯ ತಾಣವಾಗಬೇಕು. ಬಸವ ತತ್ವದ ಅರಿವು ಮೂಡಿಸಬೇಕು. ಇದಕ್ಕೆ ಪೂರಕವಾಗಿ ಕೂಡಲ ಸಂಗಮವನ್ನು ಅಭಿವೃದ್ಧಿ ಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ‌. ಬೆಂಗಳೂರಿ‌ಲ್ಲಿ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸಿವಿಲ್ ಕಾಮಗಾರಿಗಳ ಜೊತೆಗೆ, ಕೂಡಲ ಸಂಗಮದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮ್ಯೂಸಿಯಂನಲ್ಲಿ ಬಸವಣ್ಣನವರ ಜೀವನಚರಿತ್ರೆ, ಅವರ ವಿಚಾರಧಾರೆ ಹಾಗೂ ಅವರ ಸಮಕಾಲೀನ ಶರಣರ ಕುರಿತ ಮಾಹಿತಿಯನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಸಬೇಕು. ಇದಕ್ಕೆ ಅತ್ಯುತ್ತಮ […]

Tourism MB Patil: ಪ್ರವಾಸಿಗರಿಗೆ ತಂಗಲು ಸುಸಜ್ಜಿತ ಹೊಟೇಲು, ಮೂಲಭೂತ ಸೌಕರ್ಯ ಒದಗಿಸಲು ಉದ್ದಿಮೆದಾರು ಮುಂದಾಗಬೇಕು- ಎಂ. ಬಿ. ಪಾಟೀಲ

ವಿಜಯಪುರ: ನಗರಕ್ಕೆ ಬರುವ ಪ್ರವಾಸಿಗರಿಗೆ(Tourists) ತಂಗಲು ಸುಸಜ್ಜಿತ ಹೊಟೇಲ್ ಗಳು(Good Hotels) ಮತ್ತು ಅಗತ್ಯ ಮೂಲಭೂತ ಸೌಕರ್ಯ(Basic Amenities) ಒದಗಿಸಲು ಸ್ಥಳಿಯ ಉದ್ದಿಮೆದಾರರು(Local Businessmen) ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(KPCC Campaign Committee Chairman M B Patil)ಹೇಳಿದ್ದಾರೆ.   ನಗರದ ಎನ್ ಎಚ್-52ರಲ್ಲಿರುವ ಐಓಸಿ ಪೆಟ್ರೋಲ್ ಪಂಪ್ ಹತ್ತಿರ ಸಮೀರ್ ಆರ್ಕೆಟ್, ಹೊಟೇಲ್ ಫೋರ್ ವೇ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರ ಪ್ರವಾಸಿ ತಾಣ.  ಇಲ್ಲಿಯ ಐತಿಹಾಸಿಕ ಸ್ಮಾರಕಗಳನ್ನು […]

ಪಾರಂಪರಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ನಾನಾ ಪ್ರಾಚೀನ ಸ್ಮಾರಕಗಳಿಗೆ ಭೇಟಿ ನೀಡಿದ ಡಿಸಿ, ಪಿ ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ಪ್ರವಾಸೋದ್ಯಮ ಇಲಾಖೆ(Tourism Department) ಸಹಭಾಗಿತ್ವದಲ್ಲಿ(Collaboration) ಹೆರಿಟೆಜ್ ವಾಕ್ (ಪಾರಂಪರಿಕ ನಡಿಗೆ)(Heritage Walk) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ(Deputy Commissioner) ಪಿ ಸುನೀಲ ಕುಮಾರ(P Sunil Kumar) ಮತ್ತು ಜಿ. ಪಂ. ಸಿಇಓ ರಾಹುಲ್ ಶಿಂದೆ ವಿಜಯಪುರ ನಗರದ ನಾನಾ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ಮೊದಲಿಗೆ ತೊರವಿ ಬಳಿ ಇರುವ ಸಂಗೀತ ಮಹಲ್ ಗೆ ಭೇಟಿ ನೀಡಿದ ಅವರು ಪ್ರಾಚೀನ ಸ್ಮಾರಕ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಂತರ  ನಾರಿಮಹಲ್ […]

ಜನಸಂದಣಿ ತಡೆಯಲು ಡಿಸಿಯಿಂದ ನಿಷೇಧಾಜ್ಞೆ- ಪ್ರವಾಸಿ ತಾಣ ಆಲಮಟ್ಟಿ ಟೂರಿಸ್ಟಗಳಿಲ್ಲದೇ ಭಣ ಭಣ

ವಿಜಯಪುರ: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕಲಂ 144ರ ಅಡಿ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ನಿಡಗುಂದಿ ತಾಲೂಕಿನ ಆಮಲಟ್ಟಿ ಪ್ರವಾಸಿಗರಿಲ್ಲದೆ ಭಣಗುಡುತ್ತಿದೆ. ಪೊಲೀಸರೂ ಕೂಡ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರಿಂದ ಸರಕಾರಿ ರಜೆ ದಿನ, ವಾರಾಂತ್ಯಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದ ಆಲಮಟ್ಟಿಯಲ್ಲಿ ಪ್ರವಾಸಿಗರಿಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿದ್ದವು.  ಸಂಕ್ರಮಣದ ಅಂಗವಾಗಿ ಸಹಸ್ರಾರು ಜನರು ಇಲ್ಲಿಗೆ ಆಗಮಿಸಿ ಕೃಷ್ಣಾ ನದಿಯಲ್ಲಿ ಪವಿತ್ರ ಸ್ನಾನವೂ […]

ದಣಿವರಿಯದ ಜಿಲ್ಲಾಧಿಕಾರಿಗಳಿಂದ ರಜೆಯ ದಿನವೂ 2ನೇ ಬಾರಿ ಹೆರಿಟೇಜ್ ವಾಕ್

ಬಸವ ನಾಡು ವಿಜಯಪುರ- ಸದಾ ಕ್ರಿಯಾಶೀಲರಾಗಿರುವ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ರಜೆಯ ದಿನವಾಗಿದ್ದರೂ ವಿಶ್ರಾಂತಿ ಪಡೆಯದೇ 2ನೇ ಬಾರಿಗೆ ಹೆರಿಟೇಜ್ ವಾಕ್ ನಡೆಸಿದ್ದಾರೆ.ಬೆಳ್ಳಂಬೆಳಿಗ್ಗೆ ಗುಮ್ಮಟ ನಗರಿಯ ಐತಿಹಾಸಿಕ ಆದಿಲ್ ಶಾಹಿ ಕಾಲದ ನಾನಾ ಸ್ಮಾರಕಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಒಟ್ಟು ಏಳು ಐತಿಹಾಸಿಕ ಪಾರಂಪರಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ನಗರದ ಸಾಟ್ ಖಬರ್, ಸುರಂಗ ಬೌಡಿ, ಜಿಲ್ಲಾ ಆಸ್ಪತ್ರೆ ಹತ್ತಿರದ ನಿತ್ಯ ನವ್ರಿ ಸ್ಮಾರಕ, ಚಾಂದ್ ಬಾವಡಿ, ಇಬ್ರಾಹಿಂ […]