Staff Retired: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 49 ಜನ ಸಿಬ್ಬಂದಿ ವಯೋನಿವೃತ್ತಿ: ಬೀಳ್ಕೊಡುಗೆ ಸಮಾರಂಭ

ವಿಜಯಪುರ:  ಕಲ್ಯಾಣ(Kalyan) ಕರ್ನಾಟಕ(Karnataka) ರಸ್ತೆ(Road) ಸಾರಿಗೆ(Transport) ನಿಗಮ(Corporation) ವಿಜಯಪುರ ವಿಭಾಗದ ವಿವಿಧ ಘಟಕಗಳಿಂದ ಒಟ್ಟು 49 ಜನ ಸಿಬ್ಬಂದಿಯು ವಯೋ ನಿವೃತ್ತಿ ಹೊಂದಿದರು. ಅಲ್ತಾಫಅಹ್ಮದ್ ಮೊಹಮ್ಮದಗೌಸ ಜಹಾಗೀರದಾರ, ಯುನೂಸ್ ಹುಸೇನಬಾಷಾ ರಿಸಾಲದಾರ, ಬಸೀರಅಹಮದ್ ಕಾಸೀಮಸಾಬ ಮುರಾಳ, ತುಕಾರಾಮ ಸಿದ್ಲೆಪ್ಪ ಮಮದಾಪೂರ, ಯಮನಪ್ಪಾ ಲಚ್ಚಪ್ಪಾ ತಳವಾರ, ಶ್ರೀಶೈಲ ಸಿದ್ದಪ್ಪಾ ಕಮ್ಮಾರ, ರವೀಂದ್ರ ದುಂಡಪ್ಪ ಶಾಪೇಟಿ, ಬಾಬು ಗುಜ್ಜು ರಾಠೋಡ, ಅಶೋಕ ಶಂಕರರಾವ್ ಲಾಟ್ನೆ, ಸಿದ್ರಾಮಯ್ಯಾ ಮಹಾದೇವಯ್ಯಾ ಮಠ, ಶಿವಣ್ಣಾ ಹಾವಪ್ಪ ಹದರಿ, ನಿಂಗಪ್ಪಾ ಚನ್ನಮಲ್ಲಪ್ಪ ಕಾಗವಾಡ, ಶ್ರೀಶೈಲ ಭೋಜಪ್ಪಾ […]