Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ,: ಕಾಲುವೆಗಳಿಗೆ(Canal) ನೀರು ಹರಿಸುವ(Water Release) ಮೂಲಕ ಜನ, ಜಾನುವಾರುಗಳಿಗೆ(Publc and Cattles)ಕುಡಿವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammavar) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲ ಸಂಗ್ರಹಾಲಯ ಕಾಲುವೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು, ಪೊಲೀಸ್ ಉಪಾಧೀಕ್ಷಕರು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಮುಖ್ಯ […]

ರಾಯಚೂರು ಘಟನೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಯಚೂರು ಘಟನೆಯನ್ನು ಖಂಡಿಸಿ ನಾಬಾ ಸಂಘಟಬೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಜ. 26 ರಂದು ಬಾಬಾಸಾಹೆಬರ ಭಾವಚಿತ್ರಕ್ಕೆ ಅವಮಾನಿಸಲಾಗಿದೆ. ಇದಕ್ಕೆ ಕಾರಣರಾದ ನ್ಯಾಯಾಧೀಶರ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಧಾನಸೌಧ – ಹೈಕೋರ್ಟ್ ಚಲೊ ಜಾಥಾ ಸಂಗವಾಗಿ ಈ ಪ್ರತಿಭಟನಾ ಮೆರವಣಿಗೆ ನಡೆಸಲಾತಿತು. ಬೆಂಗಳೂರಿನ ಕೆಂಪೇಗೌಡ ರೇಲ್ವೆ ನಿಲ್ದಾಣದಿಂದ ಆರಂಭವಾದ ಬೃಹತ್ ಪ್ರತಿಭಟನೆಲಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ […]