Syllabus Warn: ಪಠ್ಯಪುಸ್ತಕ ವಿಚಾರದಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಬಸವಣ್ಣ ಸರ್ಕಲ್ ನಲ್ಲಿ ಉಳಿಯಬೇಕಾಗುತ್ತದೆ- ಡಾ ಮಹಾಂತೇಶ ಬಿರಾದಾರ ಎಚ್ಚರಿಕೆ

ವಿಜಯಪುರ: ಕನ್ನಡದ(Kannada) ಸಾಕ್ಷಿ ಪ್ರಜ್ಞೆಯ ಪ್ರತೀಕದಂತಿರುವ ಬಸವಣ್ಣ(Baavanna), ಕುವೆಂಪುರವರು(Kuvempu) ನೀಡಿದ ಪರಂಪರೆಯನ್ನು(Traditon) ಒಡೆಯುವ ಪ್ರಯತ್ನಗಳನ್ನು ಕೇಶವ ಕೃಪಾ ಪೋಷಿತ ಮಂಡಳಿ ನಡೆಸುತ್ತಿದ್ದಾರೆ ಎಂದು ಚಿಂತಕ ಡಾ. ಮಹಾಂತೇಶ ಬಿರಾದಾರ(Dr Mahantesh Biradar) ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಸವಣ್ಣ ಮತ್ತು ಕುವೆಂಪು ಅವರು ನೀಡಿದ ಪರಂಪರೆಯನ್ನು ಒಡೆಯುವುದಲ್ಲಿ ಅವರು ಯಶಸ್ವಿಯೂ ಆಗಿದ್ದಾರೆ.  ವಿಶ್ವಮಾನವ ಕುವೆಂಪು ಇಂದು ಒಕ್ಕಲಿಗೆ ಜನಾಂಗಕ್ಕೆ ಸೀಮಿತವಾಗಿರುವುದು ಇಡೀ ಮನುಕುಲಕ್ಕೆ ನಾಚಿಕೆಗೇಡು.  ಆದರೂ ಆ ಸಮುದಾಯದ ಆದಿಚುಂಚನಗಿರಿ ಮಠಾಧೀಶರು ಪ್ರಥಮ […]