SSLC Result: ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿಗೆ ರವೀಂದ್ರನಾಥ ಠಾಗೋರ ಶಾಲೆಯಲ್ಲಿ ಸನ್ಮಾನ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ರಾಜ್ಯಕ್ಕೆ 5ನೇ ಸ್ಥಾನ(State Fifth Rank) ಪಡೆದ ವಿದ್ಯಾರ್ಥಿ ಪ್ರತೀಕ ರಾಠೋಡ(Prateek Rathod) ಗೆ ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯೂಕೇಶನ್ ಸೊಸೈಟಿಯ ರವೀಂದ್ರನಾಛ ಠಾಗೋರ ಶಾಲೆಯಲ್ಲಿ(Ravindranath Tagore School) ಸನ್ಮಾನಿಸಲಾಯಿತು. ಈ ಶಾಲೆಯಲ್ಲಿ ಪರೀಕ್ಷೆ ಬರೆದ ಎಲ್ಲ 116 ವಿದ್ಯಾರ್ಥಿಗಳು ನಾನಾ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ. 100ರಷ್ಟು ಫಲಿತಾಂಶ ಬಂದಿದೆ.  ಈ ಹಿನ್ನೆಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು […]

DC Sugarcane:ಏಪ್ರೀಲ್ ಮಾಸಾಂತ್ಯದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಲು ಕಾರ್ಖಾನೆಗಳಿಗೆ ವಿಜಯಪುರ ಡಿಸಿ ಸೂಚನೆ

ವಿಜಯಪುರ: ಸಕ್ಕರೆ ಕಾರ್ಖಾನೆಗಳು(Sugar Factories) 2021-22ನೇ ಆರ್ಥಿಕ ವರ್ಷದಲ್ಲಿ(Financial Year) ಕಬ್ಬು ಪೂರೈಸಿರುವ(Sugarcane Supplied) ಎಲ್ಲಾ ರೈತರಿಗೆ(All Farmers) ಏಪ್ರೀಲ್ 30ರೊಳಗೆ ಕಡ್ಡಾಯವಾಗಿ ಹಣ ಪಾವತಿ(Clear Pending Bills) ಮಾಡಬೇಕು.  ಇಲ್ಲದಿದ್ದರೆ, ಅಂಥ ಕಾರ್ಖಾನೆಗಳ ವಿರುದ್ಧ ಕ್ರಮಕ್ಕಾಗಿ ಕಬ್ಬು ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ.  ದಾನಮ್ಮನವರ(Deputy Commissioner Dr. Vijayamahantesh B. Danammanavar) ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಹಾಗೂ […]