CM Yatnal: ಪ್ರಧಾನಿ ವಿದೇಶದಿಂದ ವಾಪಸ್ಸಾದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಒಳ್ಳೆಯ ನಿರ್ಧಾರವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಪ್ರಧಾನಿ(Prime Minister) ವಿದೇಶ ಪ್ರವಾಸದಿಂದ(Foreign Tour) ವಾಪಸ್ಸಾದ(Return) ಮೇಲೆ ಕರ್ನಾಟಕ ಮತ್ತು ಪಕ್ಷದ(Karnataka And Party) ಹಿತೃದೃಷ್ಠಿಯಿಂದ ಒಂದು ಒಳ್ಳೆಯ ನಿರ್ಣಯ(Good Decision) ಹೊರಬರಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಗೃಹ ಇಲಾಖೆಯ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಮುಂದಿನ ಚುನಾವಣೆ ತಯಾರಿಗಾಗಿ ಕೇಂದ್ರ ಗೃಹ ಸಚಿವ ಅಮಿತ […]

ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿದೆ- ಚಿಕ್ಕೋಡಿ ಮೊದಲು ನೂತನ ಜಿಲ್ಲೆಯಾಗಲಿ- ಸಚಿವ ಉಮೇಶ ಕತ್ತಿ

ವಿಜಯಪುರ: ವಿಜಯಪುರ ಜಿಲ್ಲೆಗೆ(Vijayapura District) ಆದಷ್ಟು ಬೇಗ ಸಚಿವ ಸ್ಥಾನ(Ministership) ಸಿಗುತ್ತದೆ.  ಬಿಜೆಪಿ ಕಾರ್ಯಕಾರಿಣಿ‌(BJP Executive Committee Meeting) ಮುಗಿದ ಮೇಲೆ ಏ. 20ರ ನಂತರ ಸಚಿವ ಸ್ಥಾನ ಸಿಗಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ(District Incharge Miniater) ಸಚಿವ ಉಮೇಶ ಕತ್ತಿ(Umesh Katti) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈ ಮೂಲಕ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.  ಸಚಿವರು ತಿಳಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ  ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ.  18 […]