ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]

ಖಾಲಿಯಿರುವ ಆಂಗ್ಲಭಾಷೆ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ರಾಜ್ಯದ(State) ನಾನಾ ಜಿಲ್ಲೆಗಳಲ್ಲಿ(Various Districts) ಖಾಲಿ ಇರುವ(Vacant) ಆಂಗ್ಲಭಾಷೆ(English) ಶಿಕ್ಷಕರ(Teachers) ಹುದ್ದೆಗಳನ್ನು(Posts) ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ವಿಜಯಪುರದಲ್ಲಿ ನಿರುದ್ಯೋಗ ಯುವಜನ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಜೋಡಗುಮ್ಮಟದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮೂಲಕ  ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಡಿಪಿಐ ಅವರಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]