Agri Fest: ರೈತರಿಗೆ ನೀರು, ವಿದ್ಯುತ್ ನೀಡಿದರೆ ದೇಶದ ಶ್ರೀಮಂತರ ಪಟ್ಟಿಗೆ ಸೇರುತ್ತಾರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ರೈತರಿಗೆ(Farmers) ನೀರು(Water) ಮತ್ತು ವಿದ್ಯುತ್(Electricity) ನೀಡಿದರೆ(Provided) ರೈತರಷ್ಟೇ ಅಲ್ಲ ದೇಶವು ವಿಶ್ವದಲ್ಲಿ ಶ್ರೀಮಂತವಾಗಲು(Rich) ಸಾಧ್ಯ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಎ.ಎಸ್.ಪಿ ವಾಣಿಜ್ಯ ಮಹಾವಿದ್ಯಾಲಯದ ಎಂ. ಬಿ. ಎ ವಿಭಾಗ ಆಯೋಜಿಸಿರುವ ಐದು ದಿನಗಳ ಕೃಷಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ದೇಶದ ಬೆನ್ನೆಲುಬು. ಅನ್ನದಾತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ರಾಷ್ಟ್ರದ ಶ್ರೀಮಂತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ಜ್ಞಾನಯೋಗಾಶ್ರಮದ ಶ್ರೀ […]

ನೀರಾವರಿ ಯೋಜನೆಗಳ ಫಲವಾಗಿ ಹಿಂದಿನಂತೆ ಕೃಷಿ, ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಜನರು(Public) ಈ ಮುಂಚೆ ಕುಡಿಯುವ ನೀರಿಗಾಗಿ(Drinking Water) ಪರದಾಡುವ ಪರಿಸ್ಥಿತಿ ಇತ್ತು.  ಬೆಳೆಗಳಿಗೆ ನೀರುಣಿಸುವುದಂತೂ ಅಸಾಧ್ಯವಾಗಿತ್ತು.  ಆದರೆ ವಿಜಯಪುರ ಜಿಲ್ಲೆ ನೀರಾವರಿಗೆ(Irrigation) ಒಳಪಟ್ಟಿದ್ದರಿಂದ ಈಗ ಕೃಷಿ(Agriculture) ಮತ್ತು ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ(KPCC Campaign Committee Chairman M. B. Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತಾಜಪೂರ ಎಚ್. ಗ್ರಾಮದಲ್ಲಿ ಜಲಜೀವನ್ ಮಿಷನ್‍ಯೋಜನೆಯಡಿ ರೂ. 16.31 […]