ವಿಜಯಪುರಕ್ಕೆ ಸರಕಾರ ಶಾಕ್- ಮಹಿಳಾ ವಿವಿ ಸಾಮಾನ್ಯ ವಿವಿಯಾಗಿ ರೂಪಿಸುವ ಉದ್ದೇಶವಿದೆ- ಶಾಸಕ ಯಶವಂತರಾಯಗೌಡ ಪಾಟೀಲ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರ ಉತ್ತರ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು(Women University) ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ(Common University) ಪುನಾರಚಿಸಿ ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ(Local Juridisdiction) ಸೀಮಿತಗೊಳಿಸಲು ಸರಕಾರ(Government) ಉದ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಸಚಿವ(Higher Educaiton Minister) ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಕೇಳಿದ ಪ್ರಶ್ನೆಗೆ ವಿಧಾನ ಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. […]

ಬಬಲೇಶ್ವರ ತಾಲೂಕಿನ ಬಣಜಿಗ ಸಮಾಜದ ಪದಾಧಿಕಾರಿಗಳ ಪೂರ್ವಭಾವಿ ಸಭೆ

ವಿಜಯಪುರ: ಬಬಲೇಶ್ವರ ತಾಲೂಕಗಿನ ಬಣಜಿಗ ಸಮಾಜದ ಪದಾಧಿಕಾರಿಗಳ ಪೂರ್ವಭಾವಿ ಸಭೆ ವಿಜಯಪುರ ನಗರದ ಸ್ಟೇಶನ ರಸ್ತೆಯಲ್ಲಿರುವ ಶ್ರೀ ಗುರುದತ್ತ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.  ಈ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ನಾಡಿನಲ್ಲಿ ಸರಳತೆ, ಸೌಮ್ಯ, ಶಿಸ್ತಿನಿಂದ ದಿನನಿತ್ಯ ಸ್ವಪ್ರಯತ್ನದೊಂದಿಗೆ ಉದ್ಯೋಗ ಜೊತೆಜೊತೆಯಾಗಿ ಸಾಮಾಜಿಕ ಕಾರ್ಯಗಳನ್ನು ಮಾಡುವುದರ ಮೂಲಕ ಬಣಜಿಗ ಸಮಾಜದ ಜನತೆ ಎಲ್ಲ ಸಮುದಾಯದವರೊಂದಿಗೆ ಪ್ರೀತಿ ವಿಶ್ವಾಸದಿಂದ ಇದ್ದಾರೆ ಎಂದು ಹೇಳಿದರು. ಶತಮಾನಗಳ ಹಿಂದೆ ನಮ್ಮ ಪೂರ್ವಜರ ತಪಸ್ಸಿನ ಫಲದಿಂದ ಶ್ರೀ ಯಡಿಯೂರ ಸಿದ್ದಲಿಂಗೇಶ್ವರ, […]