Syllabus Arrest: ಪರಿಷ್ಕೃತ ಪಠ್ಯದಲ್ಲಿ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ ನೀಡಲು ಕಾರಣರಾದವರನ್ನು ಬಂಧಿಸಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಸಮಾಜ ಸುಧಾರಕ(Social Reformer) ಮತ್ತು ತಮ್ಮ ವಚನಗಳ(Vachanas) ಮೂಲಕ ಸಮಾಜದ(Society) ಓರೆಕೋರೆಗಳನ್ನು ತಿದ್ದಿದ ಸಮಾನತೆಯ ಹರಿಕಾರ ಬಸವಣ್ಣನವರ(Basavanna) ಬಗೆಗೆ ಪರಿಷ್ಕೃತ ಪಠ್ಯದಲ್ಲಿ(Syllabus) ತಪ್ಪು ಮಾಹಿತಿಗಳನ್ನು ಅಳವಡಿಸಿ ವಿಶ್ವದ ಬಸವಾಭಿಮಾನಿಗಳ ಆಸ್ಮಿತೆಯನ್ನು ಕೆಣಕಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ ಚಕ್ರತೀರ್ಥ ಅವರನ್ನು ಬಂಧಿಸಿ ವಿಚಾರಣೆ ಒಳಪಡಿಸಬೇಕು ಎಂದು ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೈಜತೆಯನ್ನು ತಿರುಚುವುದು, ನಾಡಿನ ಮಕ್ಕಳ ತಲೆಯಲ್ಲಿ […]

ಅಬಕಾರಿ ಅಧಿಕಾರಿಗಳ ಧಾಳಿ- ರೂ. 4 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ- ಓರ್ವನ ಬಂಧನ

ಬೆಂಗಳೂರು: ಬೆಂಗಳೂರಿನ(Bengaluru) ಮಹದೇವಪುರ(Mahadevapura) ಅಬಕಾರಿ(Excise) ಪೊಲೀಸರು(Police) ಮಾದಕ(Drugs) ವಸ್ತುಗಳನ್ನು ವಶಪಡಿಸಿಕೊಂಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಇಲಾಖೆ ಜಂಟಿ ಆಯುಕ್ತ ಜೆ. ಗಿರಿ, ಉಪಆಯುಕ್ತ ಬಸವರಾಜ ಸಂದಿಗವಾ ಅವರ ಮಾರ್ಗದರ್ಶನದಲ್ಲಿ ಮಹದೇವಪುರ ಅಬಕಾರಿ ಇನ್ಸಪೆಕ್ಟರ್ ಎ. ಎ. ಮುಜಾವರ ನೇತೃತ್ವದಲ್ಲಿ ಖಚಿತ ಮಾಹಿತಿಯ ಮೇರೆಗೆ ಧಾಳಿ ನಡೆಸಲಾಗಿದೆ.  ಓಲ್ಡ್ ಮದ್ರಾಸ್ ರಸ್ತೆಯ ಕೆ. ಆರ್. ಪುರಂ ಮಾರುಕಟ್ಟೆ ಹತ್ತಿರ ಕೇರಳ ಮೂಲದ ರೇನೆಟ್ ಜಾರ್ಜ್ ಅಬ್ರಹಾಂ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು.  ಅಲ್ಲದೇ, ಆತ ಮಾರಾಟಕ್ಕಾಗಿ ತಂದಿದ್ದ 46.50 […]