BSY Campaign: ಬಸವ ನಾಡಿಗೆ ಬಂದ ಬಿ. ಎಸ್. ಯಡಿಯೂರಪ್ಪ, ಎಂ ಎಲ್ ಸಿ ಚುನಾವಣೆ ಪ್ರಚಾರಕ್ಕೆ ರಂಗೇರಿದ ಕಣ

ವಿಜಯಪುರ: ಮಾಜಿ‌(Former) ಮುಖ್ಯಮಂತ್ರಿ(Chief Minister)ಮತ್ತು ಬಿಜೆಪಿ ಹಿರಿಯ ನಾಯಕ(BJP Senior Leader) ಬಿ. ಎಸ್. ಯಡಿಯೂರಪ್ಪ(B S Yadyurappa) ಬಸವ ನಾಡು(Basava Nadu) ವಿಜಯಪುರಕ್ಕೆ ಆಗಮಿಸಿದ್ದಾರೆ.   ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಅಭ್ಯರ್ಥಿಗಳಾದ ಅರುಣ ಶಹಾಪುರ(ಶಿಕ್ಷಕರ ಮತಕ್ಷೇತ್ರ) ಮತ್ತು ಹಣಮಂತ ನಿರಾಣಿ(ಪದವೀಧರ ಮತಕ್ಷೇತ್ರ) ಪರ ಪ್ರಚಾರಕ್ಕಾಗಿ ಅವರು ವಿಜಯಪುರ ನಗರಕ್ಕೆ ಆಗಮಿಸಿದರು‌ ಸೈನಿಕ ಶಾಲೆ ಹೆಲಿಪ್ಯಾಡ್ ಗೆ ಆಗಮಿಸಿದ ಬಿ ಎಸ್ ವೈ ಅವರನ್ನು ಮಾಜಿ ಸಚಿವರಾದ ಅಪ್ಪು ಪಟ್ಟಣಶೆಟ್ಟಿ, ಸಂಗಣ್ಣ ಕೆ. ಬೆಳ್ಳುಬ್ಬಿ ಸ್ವಾಗತಿಸಿ […]

CM Irrigation Project: ಬಸವ ನಾಡಿನಲ್ಲಿ ಸಿಎಂ ಗೆ ಜೋಡೆತ್ತು, ಹಸು ಕಾಣಿಕೆ ನೀಡಿದ ರೈತರು- ಸಿಎಂ ಏನು ಹೇಳಿದ್ರು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲಾ(Vijayapura District) ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraj Bommayi) ಅವರಿಗೆ ಅನ್ನದಾತರು ಜೋಡೆತ್ತ ಮತ್ತು ಹಸುವನ್ನು(Two Oxen And Cow) ಕಾಣಿಕೆಯಾಗಿ ನೀಡಿದ್ದಾರೆ‌. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸಿಎಂ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ‌ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ […]