ವಿಜಯಪುರ ಜಿಲ್ಲಾಧಿಕಾರಿ ಮಾದರಿ ನಡೆ- ಉಕ್ರೇನಿನಿಂದ ಮರಳಿದ ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ- ಹಿತ ಕಾಯಲು ಜಿಲ್ಲಾಡಳಿತ ಬದ್ಧ ಎಂದ ಡಿಸಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಮಾದರಿ ಕೆಲಸ(Model work) ಮಾಡಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukrine) ಮರಳಿದ(Return) ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು(Students) ಮತ್ತು ಪೋಷಕರೊಂದಿಗೆ(Parents) ಸಭೆ(Meeting) ನಡೆಸಿ ಧೈರ್ಯ ತುಂಬಿದ್ದಾರೆ. ವಿಜಯಪುರ ಜಿಲ್ಲೆಯ 16 ಜನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾರೆ.  ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದ್ದರಿಂದ ಅತಂತ್ರರಾಗಿದ್ದ ಎಲ್ಲ ವಿದ್ಯಾರ್ಥಿಗಳು ಈಗ ಬಸವ ನಾಡಿಗೆ ಸುರಕ್ಷಿತವಾಗಿ ಪಾವಸ್ಸಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು […]