ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಪರೀಕ್ಷೆ ಬರೆದ ಮಹಿಳೆ- ಎಲ್ಲಿ ಗೊತ್ತಾ?

ವಿಜಯಪುರ: ತಾಯಿಯೊಬ್ಬಳು ನಾಲ್ಕು ತಿಂಗಳ ಕರುಳ ಕುಡಿಯೊಂದಿಗೆ ಬಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಅಪರೂಪದ ಘಟನೆ ಬಸವ ನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ತಾಲೂಕು ಕೊಡಗಾನೂರ ಗ್ರಾಮದ ತಸ್ಲೀಮಾ ಮಕಾನದಾರ ಎಂಬ ಮಹಿಳಡ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಈ ಮುಂಚೆ ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಖಾಸಗಿ ಪರೀಕ್ಷೆಗಳನ್ಬು ಈ ಬಾರಿ ತಾಲೂಕು ಕೇಂದ್ರದಲ್ಲಿ ಬರೆಯಲು […]

ಡಿಸಿ ನಡೆ ಹಳ್ಳಿಗಳ ಕಡೆ- ಈ ಬಾರಿ ಉಪ್ಪಲದಿನ್ನಿ ಗ್ರಾಮದಲ್ಲಿ ಕಾರ್ಯಕ್ರಮ- ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಜಿಲ್ಲಾಧಿಕಾರಿಗಳ(Deputy Commissioner) ನಡೆ ಹಳ್ಳಿಗಳ ಕಡೆ(Nadige Halligala Kadege) ಕಾರ್ಯಕ್ರಮ(Programme) ಮಾ. 19 ರಂದು ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಉಪ್ಪಲದಿನ್ನಿಯಲ್ಲಿ(Uppaladinni) ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಜಯಪುರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಉಪ್ಪಲದಿನ್ನಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ಸಮಸ್ಯೆ, ರಸ್ತೆ ಸಮಸ್ಯೆ, ಆಶ್ರಯ ಯೋಜನೆಗಳಡಿಯ ಮನೆಗಳ ಸಮಸ್ಯೆ ಸೇರಿದಂತೆ […]