Fire Awareness: ಬಿ ಎಲ್ ಡಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಕಿ ಅವಘಡ ತಪ್ಪಿಸುವ ಅಣಕು ಪ್ರದರ್ಶನ

ವಿಜಯಪುರ: ವಿಜಯಪುರ ನಗರದ(Vijayapura City)) ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ(BLDEA) ವಚನ ಪಿತಾಮಹ ಡಾ. ಪ. ಗು.ಹಳಕಟ್ಟಿ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ(Engineering Collage) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಯುಕ್ತ ಆಶ್ರಯದಲ್ಲಿ ಫೈರ್ ಆಂಡ್ ಸೇಪ್ಟಿ ಮೇಜರ್ಸ್(Fire And Safety Measures) ಕುರಿತು ಕಾರ್ಯಕ್ರಮ(Programme) ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಮತ್ತು ಸಿಬ್ಬಂದಿ, ಅಗ್ನಿ ಎಂದರೇನು? ಅಗ್ನಿಯ ಪ್ರಕಾರಗಳು, ಅವುಗಳನ್ನು ಹತೋಟಿಗೆ […]

ಪಂಚ ಮಹಾಭೂತಗಳಿಂದ ಕೂಡಿರುವ ಪ್ರಕೃತಿಯನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ- ಡಾ. ಮಹಾಂತೇಶ ಬಿರಾದಾರ

ವಿಜಯಪುರ: ಲಕ್ಷಾಂತರ ವರ್ಷಗಳಿಂದ(Million years) ಮಣ್ಣು(Soil), ನೀರು(Water), ಗಾಳಿ(Air) ಸೇರಿದಂತೆ ಪಂಚ ಮಹಾಭೂತಗಳಿಂದ ಕೂಡಿದ ಈ ಪ್ರಕೃತಿಯನ್ನು(Nature) ಮುಂದಿನ ಪೀಳಿಗೆಯ ಬಳಕೆಗೆ ಸಂರಕ್ಷಿಸಬೇಕಿದೆ ಎಂದು ವಿಜಯಪುರ ಸೈಕ್ಲಿಂಗ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಹೇಳಿದ್ದಾರೆ.  ಇಶಾ ಫೌಂಡೇಶನ್“ ಮಣ್ಣು ಉಳಿಸಿ”ಅಭಿಯಾನ ಅಂಗವಾಗಿ ವಿಜಯಪುರ ನಗರದಲ್ಲಿ ಬೆಳಿಗ್ಗೆ ಸೈಕಲ್ ಜಾಥಾ ನಡೆಸಿ, ನಂತರ ಗಾಂಧಿ ಚೌಕ್ ಬಳಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  ಮಣ್ಣು ಪವಿತ್ರವಾದುದು.  ಮನುಷ್ಯನ ಆಹಾರ ಉತ್ಪಾದನೆಯ ಮೂಲವಾಗಿರುವ ಫಲವತ್ತಾಗಿರುವ ಮಣ್ಣನ್ನು ನಾವು ಹಲವು ರಾಸಾಯನಿಕಗಳನ್ನು […]

ಸಿಂದಗಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿಢೀರ್ ದಾಳಿ- ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ(Sindagi) ತಾಲೂಕಿನಲ್ಲಿ ಕಾರ್ಮಿಕ(Labour) ಇಲಾಖೆ(Department) ಅಧಿಕಾರಿಗಳು ದಿಢೀರ್(Raid) ಧಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು(ಬಾಲ ಕಾರ್ಮಿಕರು)(Children) ರಕ್ಷಿಸಿದ್ದಾರೆ.  ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಿದರು..  ಬಳಿಕ ಮಾತನಾಡಿದ ಸಿಂದಗಿ ವೃತ್ತದ ಲೇಬರ್ ಇನ್ಸಪೆಕ್ಟರ್ ಜಗದೇವಿ ಸಜ್ಜನ, ಬಾಲ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಗಳಲ್ಲೊಂದಾಗಿದೆ.  ಇದರ ನಿರ್ಮೂಲನೆಗೆ ಕೇವಲ ಒಬ್ಬ ವ್ಯಕ್ತಿ ಅಥವಾ ಇಲಾಖೆ ಶ್ರಮಿಸಿದರೆ ಸಾಲದು.  ಸಾರ್ವಜನಿಕರ ಹಾಗೂ ನಾನಾ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು. […]