Street Play: ಸರಕಾರಿ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ

ವಿಜಯಪುರ: ಸರಕಾರದ ನಾನಾ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬುಧವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ- ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸರಕಾರದ ಜನಪ್ರಿಯ ಮತ್ತು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮನವರಿಕೆ ಮಾಡಿಕೊಡುವಲ್ಲಿ ಕಲಾತಂಡಗಳ […]