Homeopathy Election: ಡಾ. ಅರುಣ ಹೂಲಿ ಗುಂಪಿಗೆ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ(Karnataka) ಹೋಮಿಯೋಪಥಿ(Homeopathy) ಮಂಡಳಿಗೆ(Council) ನಡೆದ ಚುನಾವಣೆಯಲ್ಲಿ(Election) ಡಾ. ಅರುಣ ಹೂಲಿ(Dr Arun Hooli) ಅವರ ಗುಂಪು ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಡಾ. ಅರುಣ ಹೂಲಿ ಅವರ ಗುಂಪು ಎಲ್ಲ ಆರು ಸದಸ್ಯ ಸ್ಥಾನಗಳನ್ನು ಗೆದ್ದು ವಿಜಯ ಪತಾಕೆ ಹಾರಿಸಿದೆ. ಈ ಚುನಾವಣೆಯಲ್ಲಿ ಬದಲಾವಣೆ ಮತ್ರು ಅಭಿವೃದ್ದಿ ಬಯಸಿ ಎಎಫ್ಆಯ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಲಬಿಸಿದೆ. ಡಾ. ಅರುಣ ಹೂಲಿ ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿದ್ದಾರೆ. ಇವರ ಸಾರಥ್ಯದಲ್ಲಿ ಎಲ್ಲ […]

New DC: ಪಿ. ಸುನೀಲ ಕುಮಾರ ಬಾಗಲಕೋಟೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ಬಾಗಲಕೋಟೆ: ಬಾಗಲಕೋಟೆ(Bagalakote) ನೂತನ(New) ಜಿಲ್ಲಾಧಿಕಾರಿಯಾಗಿ(Deputy Commissioner) 2011ರ ಐಎಎಸ್(IAS) ಬ್ಯಾಚಿನ(Batch) ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದ್ದಾರೆ. ಈವರೆಗೆ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಸಿಇಓ ಟಿ. ಭೂಬಾಲನ್ ಅವರಿಂದ ಪಿ. ಸುನೀಲ ಕುಮಾರ ಅಧಿಕಾರ ಸ್ವೀಕರಿಸಿದರು. ಪಿ. ಸುನೀಲ ಕುಮಾರ ಅವರು ಮೂಲತಃ ಆಂಧ್ರ ಪ್ರದೇಶ ರಾಜ್ಯದವರಾಗಿದ್ದು, ವಾರಂಗಲ್‍ನ ನ್ಯಾಷನಲ್ ಇಸ್ಟಿಟ್ಯೂಟ್ ಆಪ್ ಟೆಕ್ನಾಲಜಿ (ಎನ್‍ಐಟಿ) ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಷಯದಲ್ಲಿ ಎಂಜಿನೀಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲದೇ, ನಂತರ 2002 ರಿಂದ 2009 ವರೆಗೆ ಟಾಟಾ ಕನ್‍ಸಲ್ಟಂಟ್ […]

MBP Kudalsangam: ಬಸವಣ್ಣನವರ ಐಕ್ಯಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ- ಬಸವಾದಿ ಶರಣರ ವಚನಗಳು ಇಂದು ಹೆಚ್ಚು ಪ್ರಸ್ತುತವಾಗಿವೆ ಎಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಾಗಲಕೋಟೆ: ವಿಶ್ವಗುರು(Vishwaguru) ಬಸವಣ್ಣನವರ ಜಯಂತಿ(Basaveshwar Jayatni) ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಬೆಳಿಗ್ಗೆ ಕೂಡಲ ಸಂಗಮದ(Kudal Sangam) ಬಸವಣ್ಣನವರು ಐಕ್ಯ ಮಂಟಪಕ್ಕೆ ತೆರಳಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಐಕ್ಯ ಮಂಟಪದಲ್ಲಿ ಕೆಲಕಾಲ ಧ್ಯಾನ ನಡೆಸಿದರು.  ಈ ಸಮಯದಲ್ಲಿ ಉಪಸ್ಥಿತರಿದ್ದ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಚನಗಳನ್ನು ಪಠಿಸಿದರು. ಅಲ್ಲದೇ, ಎಂ. ಬಿ. ಪಾಟೀಲ ಅವರಿಗೆ […]

ಚಂದ್ರಕಾಂತ ನಂದರೆಡ್ಡಿಇಂಡಿ ನೂತನ ಡಿವೈಎಸ್ಪಿ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಇಂಡಿ(Indi) ನೂತನ ಡಿವೈಎಸ್ಪಿಯಾಗಿ(New DySP) ಚಂದ್ರಕಾಂತ ನಂದರೆಡ್ಡಿChandrakant Nandareddy) ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತಮ ಸೇವೆಗಾಗಿ ಸಿಎಂ ಪದಕ ಪಡೆದಿರುವ ಅವರು ಸಧ್ಯಕ್ಕೆ ಬಾಗಲಕೋಟೆ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮುಂಚೆ ಕೂಡ ಚಂದ್ರಕಾಂತ ದೇವರೆಡ್ಡಿ ಹಲವಾರು ವರ್ಷ ವಿಜಯಪುರ ಜಿಲ್ಲಿಯಲ್ಲಿ ನಾನಾ ಹುದ್ದೆಗಳು ಮತ್ತು ನಾನಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈಗ ಚಂದ್ರಕಾಂತ ನಂದರೆಡ್ಡಿ ಭೀಮಾ ತೀರದ ವ್ಯಾಪ್ತಿಯನ್ನು ಹೊಂದಿರುವ ಇಂಡಿ ಡಿವೈಎಸ್ಪಿಯಾಗಿ ಬರುತ್ತಿದ್ದು, ಶೀಘ್ರದಲ್ಲಿ ನೂತನ‌ […]

ಗುಣಮಟ್ಟದ ಬದುಕಿಗೆ ಹೋಮಿಯೋಪಥಿ ಪೂರಕವಾಗಿದೆ- ನಾಡೋಜ ಡಾ. ಬಿ. ಟಿ. ರುದ್ರೇಶ

ಬಾಗಲಕೋಟೆ: ಗುಣಮಟ್ಟದ(Quality) ಬದುಕಿಗೆ(Life) ಹೋಮಿಯೋಪಥಿ(Homeopathy) ಪೂರಕವಾಗಿದೆ(Supportive) ಎಂದು ಕರ್ನಾಟಕ(Karnataka) ಹೋಮಿಯೋಪಥಿ ಮಂಡಳಿಯ ಅಧ್ಯಕ್ಷ ನಾಡೋಜ ಡಾ. ಬಿ. ಟಿ. ರುದ್ರೇಶ ಹೇಳಿದ್ದಾರೆ. ಅವರು ಬಾಗಲಕೋಟೆಯಲ್ಲಿ ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಶೈಕ್ಷಣಿಕ ವರ್ಷಾರಂಭ ಮತ್ತು ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಪ್ರಕೃತಿಯ ಅಪಾರ.  ಅದನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಲು ಸಾಧ್ಯವಿದೆ ಎಂದು ಅವರು ಹೇಳಿದರು. ಬೆಳಗಾವಿಯ ಭರತೇಶ ಹೋಮಿಯೋಪಥಿಕ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಮತ್ತು ಕೇಂದ್ರಿಯ ಹೋಮಿಯೋಪಥಿ ಪರಿಷತ್ತಿನ ನಿಕಟಪೂರ್ವ ಸದಸ್ಯ […]

ಭ್ರಷ್ಟ ಅಧಿಕಾರಿಯ ಅಸಮತೋಲಿತ ಆಸ್ತಿ ಆದಾಯಕ್ಕಿಂತ ಶೇ. 929 ಹೆಚ್ಚು- ಎಸಿಬಿ ಅಧಿಕಾರಿಗಳ ಲೆಕ್ಕಾಚಾರ- ಒಟ್ಟು ಆಸ್ತಿ ಎಷ್ಟು ಗೊತ್ತಾ?

ವಿಜಯಪುರ: ಭ್ರಷ್ಟ(Corrupt) ಅಧಿಕಾರಿ(Officer) ನಿವಾಸ(Residence), ಕಚೇರಿ(Office) ಮತ್ತೀತರ ಕಡೆ ಬೆಳಗಿನ(Morning) ಜಾವ ಧಾಳಿ(Raid) ನಡೆಸಿದ್ದ ಎಸಿಬಿ ಅಧಿಕಾರಿಗಳು ಆದಾಯಕ್ಕಿಂತ ಶೇ. 929 ರಷ್ಟು ಹೆಚ್ಚಿನ ಆಸ್ತಿಯನ್ನು ಪತ್ತೆ ಮಾಡಿದ್ದಾರೆ. ವಿಜಯಪುರ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಮ್ಯಾನೇಜರ್ ಗೋಪಿನಾಥಸಾ ನಾಗೇಂದ್ರಸಾ ಮಾಲಜಿ ಅವರಿಗೆ ಸೇರಿದ ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಶ್ರೀನಗರ ಕಾಲನಿ ಉತ್ತರದಲ್ಲಿ ಪ್ಲಾಟ್ ನಂ. 57ರ ಮೇಲೆ ಎಸಿಬಿ ಅಧಿಕಾರಿಗಗಳು ಬೆಳಿಗ್ಗೆ ಧಾಳಿ ನಡೆಸಿದ್ದರು.  ಇದರ ಜೊತೆಯಲ್ಲಿಯೇ ಐದು ಪ್ರತ್ಯೇಕ ಸ್ಥಳಗಳಲ್ಲಿ ಇವರಿಗೆ ಆಸ್ತಿಪಾಸ್ತಿ ಲೆಕ್ಕಾಚಾರ […]

ವಸತಿ ಯೋಜನೆಗಳಡಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬ್ಲಾಕ್ ತೆರವುಗೊಳಿಸಿ- ಎಂ ಎಲ್ ಸಿ ಸುನೀಲಗೌಡ ಪಾಟೀಲರಿಂದ ಸಚಿವ ಸೋಮಣ್ಣಗೆ ಪತ್ರ

ವಿಜಯಪುರ: ನಾನಾ ವಸತಿ ಯೋಜನೆಗಳಡಿ(Housing Schemes) ಹೆಚ್ಚುವರಿಯಾಗಿ ಮಂಜೂರಾಗಿರುವ ಮನೆಗಳ ನಿರ್ಮಾಣವನ್ನು ಬ್ಲಾಕ್(Block) ಮಾಡಲಾಗಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟೆ(Vijayapura – Bagalakote) ಸ್ಥಳೀಯ ಸಂಸ್ಥೆಗಳ(Local Body) ವಿಧಾನ ಪರಿಷತ ಸದಸ್ಯ(MLC) ಸುನೀಲಗೌಡ ಪಾಟೀಲ(Sunilgouda) ಅವರು ವಸತಿ ಸಚಿವ(Minister) ವಿ. ಸೋಮಣ್ಣ(V Somanni) ಅವರಿಗೆ(Letter) ಪತ್ರ ಬರೆದಿದ್ದಾರೆ.   ರಾಜೀವ ಗಾಂಧಿ ಗ್ರಾಮೀಣ ವಸತಿ ನಿಗಮ, ಬಸವ ವಸತಿ ಯೋಜನೆ, ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ ಮತ್ತು ಇಂದಿರಾ ಆವಾಸ ಯೋಜನೆಗಳಡಿ ವಿಜಯಪುರ […]