ದೇಶದಲ್ಲಿ ದ್ವಿಪಕ್ಷ ಪದ್ಧತಿ ಜಾರಿಗೆ ಆಗ್ರಹ: 1500 ಕಿಮೀ ಪಾದಯಾತ್ರೆ ಆರಂಭಿಸಿದ ಬಸವ ನಾಡಿನ 63 ವರ್ಷದ ಹಿರಿಯ ಮುತ್ಸದ್ದಿ

ವಿಜಯಪುರ: ದೇಶದ ರಾಜಕೀಯ ವ್ಯವಸ್ಛೆಯಲ್ಲಿ(National Political System) ಕೇವಲ ಎರಡು ರಾಜಕೀಯ ಪಕ್ಷಗಳು(Dual Party) ಅಂದರೆ ದ್ವಿಪಕ್ಷ ಪದ್ಧತಿ ಜಾರಿ ಮಾಡಬೇಕು ಎಂದು ಆಗ್ರಹಿಸಿ(Demand) ರಾಷ್ಟ್ರಪತಿ(President) ಮತ್ತು ಪ್ರಧಾನಿಗಳನ್ನು(Prime Minister) ಭೇಟಿ ಮಾಡಿ ಒತ್ತಾಯಿಸಲು ಬಸವ ನಾಡಿನ 63 ವರ್ಷದ ಹಿರಿಯ ಧುರೀಣರೊಬ್ಬರು ಪಾದಯಾತ್ರೆ(Padayatre) ಆರಂಭಿಸಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿ. ಕೆ. ಗ್ರಾಮದಿಂದ ಆರಂಭವಾದ ಈ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸ್ವತಃ ಶ್ರೀಶೈಲ ಜಗದ್ಗುರುಗಳು, ಶಾಸಕ ಯಶವಂತರಾಯಗೌಡ ಪಾಟೀಲ, ಸಂಸದ ರಮೇಶ […]