Jarakiholi Yatnal: ಸವಾಲು ಹಾಕಿದ್ದಕ್ಕೆ ಗೋಕಾಕಿಗೆ ಹೋಗಿ ಉತ್ತರ ನೀಡಿದ್ದೇನೆ- ತಿಂಡಿ ಇದ್ದವರು ವಿಜಯಪುರದಿಂದ ಸ್ಪರ್ಧಿಸಲಿ- ಶಾಸಕ ಯತ್ನಾಳ

ವಿಜಯಪುರ: ಸತೀಶ ಜಾರಕಿಹೊಳಿ ಅವರಿಗೆ ಅಂತ್ಯಕಾಲ ಬಂದಿದೆ.  ಹೀಗಾಗಿ ಅವರು ಈ ರೀತಿ ವರ್ತಿಸುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೋಕಾಕ ಒಂದು ರೀತಿ ಬಿಹಾರ ರಾಜ್ಯದಂತಾಗಿತ್ತು.  ನನಗೆ ನೀ ಗೋಕಾಕಕ್ಕೆ ಹೆಂಗ ಬರ್ತಿ ಎಂದು ಸವಾಲು ಹಾಕಿದ್ದರು.  ಸತೀಶ ಜಾರಕಿಹೊಳಿ ಅವರ ಊರಿನಲ್ಲಿ ಯಾರೂ ಹೋಗುವುದಿಲ್ಲ.  ಅಲ್ಲಿಗೆ ಹೋಗಿ ಯಾರೂ ಭಾಷಣ ಮಾಡಲು ಸಾಧ್ಯವಿಲ್ಲ.  ಅಲ್ಲಿ ಯಾರಿಗೂ ಧಮ್ ಇಲ್ಲ.  […]

PSI Siddharamaiah Yatnal: ಪಿಎಸ್ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆದಿದೆ- ಸಿದ್ಧರಾಮಯ್ಯ ಪೇಟಾ ಸುತ್ತಿಕೊಂಡು ಭಂಡಾರ ಹಚ್ಚಿಕೊಳ್ಳಲಿ- ಯತ್ನಾಳ

ವಿಜಯಪುರ: ಪ್ರಭಾವಿಗಳು ಶಾಮೀಲಾಗಿರುವುದರಿಂದ ಪಿಎಸ್‌ಐ ನೇಮಕಾತಿ ಹಗರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವjರು, ಪಿಎಸ್‌ಐ ನೇಮಕಾತಿ ಹಗರಣ ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ.  ಈ ಮುಂಚೆಯೇ ನಾನು ಈ ಬಗ್ಗೆ ಹೇಳಿದ್ದೇನೆ.  ನ್ಯಾಯಾಧೀಶರು ಸ್ಚ್ರಾಂಗ್ ಇದ್ದಾರೆಂಬ ಕಾರಣಕ್ಕೆ ಇಷ್ಟೇಲ್ಲ ಬಹಿರಂಗವಾಗಿದೆ.  ಈಗ ಬಂಧಿಸಲಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಪಾಲ್ ಮಾತ್ರ ಈ ಹಗರಣದಲ್ಲಿ ಭಾಗಿಯಾಗಿಲ್ಲ.  ಇದರಲ್ಲಿ ಬಹಳಷ್ಟು […]

BJP Yatnal: ನನನ್ನು ಬಿಜೆಪಿಯಿಂದ ಉಚ್ಛಾಟಿಸಲು, ಟಿಕೆಟ್ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ- ಎದುರಾಳಿಗಳ ವಿರುದ್ಧ ಯತ್ನಾಳ ಗುಡುಗು

ವಿಜಯಪುರ: ನನ್ನನ್ನು ಬಿಜೆಪಿಯಿಂದ(BJP) ಉಚ್ಚಾಟಿಸಲು(Expelled), ಟಿಕೆಟ್ ತಪ್ಪಿಸಲು(Ticket) ಯಾರಿಂದಲೂ ಸಾಧ್ಯವಿಲ್ಲ(Not Possible) ಎಂದು ವಿಜಯನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಗುಡುಗಿದ್ದಾರೆ. ವಿಜಯಪುರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾನು ಜನರ ಪ್ರತಿನಿಧಿ. ಅವರ ಪರ ಧ್ವನಿ ಎತ್ತುತ್ತೇನೆ. ಅದು ಪಕ್ಷ ವಿರೋಧಿಯಲ್ಲ. ತಮ್ಮ ವಿರೋಧಿಗಳು ಆಗಾಗ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಲೇ ಇರುತ್ತಾರೆ. ನನ್ನನ್ನು ಇಂದು ಹೊರಗೆ ಹಾಕುತ್ತಾರೆ. ನಾಳೆ ಹೊರಗೆ ಹಾಕುತ್ತಾರೆ.‌‌ ನನಗೆ […]

Loud Dpeakers Yatnal: ಧ್ವನಿವರ್ಧಕ ವಿಚಾರದಲ್ಲಿ ಸರಕಾರ ಕ್ರಮ ಕೈಗೊಳ್ಳದಿದ್ದರೆ ಪ್ರಮೋದ ಮುತಾಲಿಕ ಗೆ ನನ್ನ ಬೆಂಬಲ ಎಂದ ಶಾಸಕ ಯತ್ಬಾಳ

ವಿಜಯಪುರ: ಧ್ವನಿ ವರ್ಧಕಗಳ(Loud Speakers) ಬಳಕೆ(Use) ವಿಚಾರದಲ್ಲಿ ರಾಜ್ಯ ಸರಕಾರ(State Government) ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ಮುಖಂಡ(Shriramsene Leader) ಪ್ರಮೋದ ಮುತಾಲಿಕ ನಡೆಸಲು ಮುಂದಾಗಿರುವ ಅಭಿಯಾನವನ್ನು ಬೆಂಬಲಿಸುವುದಾಗಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnsl) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಮತ್ತು ಮಸೀದಿಗಳಲ್ಲಿ ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು. ಶಬ್ದದ ವೇಗದ ಮಿತಿಯನ್ನು ಪರಿಶೀಲಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸರಕಾರ ಅನುಮತಿ […]

DKC Yatnal: ಡಿಕೆಶಿ ವಿರುದ್ಧ ಕಿಡಿ- ಕೆಪಿಸಿಸಿ ಅಧ್ಯಕ್ಷರಿಗೆ ನನ್ನ ಭಯವಿದೆ- ಬಿಜೆಪಿ ಹೈಕಮಾಂಡ್ ಬಗ್ಗೆ ನಾನು ಹೇಳಿಕೆ ನೀಡಿಲ್ಲ- ಶಾಸಕ ಯತ್ನಾಳ

ವಿಜಯಪುರ: ಕೆಪಿಸಿಸಿ(KPCC) ಅಧ್ಯಕ್ಷ(President) ಡಿ. ಕೆ. ಶಿವಕುಮಾರ(D K Shivakumar) ವಿರುದ್ಧ(Against) ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿ. ಕೆ, ಶಿವಕುಮಾರಗೆ ನನ್ನ ಭಯ ಶುರವಾಗಿದೆ.  ಯತ್ನಾಳ್ ಸಿಎಂ ಆದರೆ ತಮ್ಮ ರಾಜಕೀಯ ಭವಿಷ್ಯ ಅಂತ್ಯವಾಗುತ್ತೆ ಎನ್ನುವ ಭಯ ಡಿ. ಕೆ. ಶಿವಕುಮಾರ ಅವರಿಗೆ ಇದೆ.  ಮತ್ತೆ ಅದೆ ಜಾಗಕ್ಕೆ(ಜೈಲಿಗೆ) ಹೋಗಬೇಕಾಗುತ್ತೆ ಎನ್ನುವ ಭಯ ಶುರುವಾಗಿದೆ.  ಡಿ. ಕೆ. ಶಿವಕುಮಾರ ಅವರಿಗೆ […]

CM Yatnal: ಪ್ರಧಾನಿ ವಿದೇಶದಿಂದ ವಾಪಸ್ಸಾದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಒಳ್ಳೆಯ ನಿರ್ಧಾರವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಪ್ರಧಾನಿ(Prime Minister) ವಿದೇಶ ಪ್ರವಾಸದಿಂದ(Foreign Tour) ವಾಪಸ್ಸಾದ(Return) ಮೇಲೆ ಕರ್ನಾಟಕ ಮತ್ತು ಪಕ್ಷದ(Karnataka And Party) ಹಿತೃದೃಷ್ಠಿಯಿಂದ ಒಂದು ಒಳ್ಳೆಯ ನಿರ್ಣಯ(Good Decision) ಹೊರಬರಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಗೃಹ ಇಲಾಖೆಯ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಮುಂದಿನ ಚುನಾವಣೆ ತಯಾರಿಗಾಗಿ ಕೇಂದ್ರ ಗೃಹ ಸಚಿವ ಅಮಿತ […]

CM Yatnal: ಬೊಮ್ಮಾಯಿ ಮತ್ತೆ ಸಿಎಂ ಆದರೆ ನನ್ನದೇನೂ ತಕರಾರಿಲ್ಲ- ಜನರನ್ನು ದರಿದ್ರ ಮಾಡುವ ಯೋಜನೆಗಳ ಬೊಮ್ಮಾಯಿ ಕೈ ಬಿಡಲಿ- ಯತ್ನಾಳ

ವಿಜಯಪುರ: ಬಸವರಾಜ ಬೊಮ್ಮಾಯಿ(Basavaraj Bommayi) ಅವರು ಮತ್ತೆ(Again) ಮುಖ್ಯಮಂತ್ರಿಯಾದರೆ(Chief Minister) ನಮ್ಮದ್ಯಾರದೂ ತಕರಾರಿಲ್ಲ(We Have No Objection) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Vijayapura City BJP MLA Basavagouda Patil Yatnal) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಪೀರಾಪುರ- ಬೂದಿಹಾಳ ಏತ ನೀರಾವರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮಗೆ ಮುಖ್ಯಮಂತ್ರಿಯಾಗುವ ಒಳ್ಳೆಯ ಅವಕಾಶ ಸಿಕ್ಕಿದೆ.  ಈಗಾಗಲೇ ಮುದ್ದೇಬಿಹಾಳ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ […]

ಹುಬ್ಬಳ್ಳಿ ಹಿಂಸಾಚಾರದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿದೆ- ಡಿಸಿ, ಎಸ್ಪಿಗಳೂ ಹಣ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುವ ಪರಿಸ್ಥಿತಿ ಬಂದಿದೆ- ಯತ್ನಾಳ ಗಂಭೀರ ಆರೋಪ

ವಿಜಯಪುರ: ಹುಬ್ಬಳ್ಳಿಯಲ್ಲಿ(Hubballi) ನಡೆದ ಹಿಂಸಾಚಾರದಲ್ಲಿ(Violence) ವಿದೇಶಿ ಶಕ್ತಿಗಳ(External Elements) ಕೈವಾಡವಿದೆ(Hand) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(BJP MLA Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಗಲಾಟೆ ಮಾಡುವವರಿಗೆ ವಿದೇಶಗಳಿಂದ ಹಣ ಬರುತ್ತದೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ.  ಆ ರೀತಿಯ ವಾತಾವರಣವಿದೆ ಎಂದು ಹೇಳಿದರು. ಕಲಬುರಗಿ ಮತ್ತು ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲು ಆಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಪೊಲೀಸ್ ಇಲಾಖೆ […]

ಕರ್ನಾಟಕಕ್ಕೆ ಬೇಕಾಗಿದ್ದಾರೆ ಒಬ್ಬ ಒಳ್ಳೆಯ ಗೃಹ ಮಂತ್ರಿ ಎಂದು ಟಿವಿ, ಪೇಪರ್ ನಲ್ಲಿ ಹಾಕಿ ಎಂದ ಶಾಸಕ ಯತ್ನಾಳ

ವಿಜಯಪುರ: ಕರ್ನಾಟಕಕ್ಕೆ(Karnataka) ಓರ್ವ ಸ್ಟ್ರಾಂಗ್ ಹೋಂ‌ ಮಿನಿಸ್ಟರ್(Strong Home Minister) ಬೇಕಾಗಿದ್ದಾರೆ.  ಒಬ್ಬ ಒಳ್ಳೆಯ ಗೃಹಮಂತ್ರಿ ಬೇಕಾಗಿದ್ದಾರೆ(Required) ಎಂದು ಟಿವಿ ಮತ್ತು ಪೇಪರಿನಲ್ಲಿ ಹಾಕಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಸ್ವಪಕ್ಷದ ಗೃಹ ಮಂತ್ರಿ ವಿರುದ್ಧವೇ ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗೃಹ ಸಚಿವರು ಗಂಭೀರವಾಗಿರಬೇಕು.  ಈ ಘಟನೆಗಳ ಹಿಂದೆ ಕೇವಲ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಹೇಳಿಕೆ […]

ವಿಜಯೇಂದ್ರ ಯಾವ ಗಿಡದ ತಪ್ಪಲು? ಹಿಜಾಬ್ ಪರ ಕ್ರಿಯೆಗೆ ಈಗ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ- 2ಎ ಮೀಸಲಾತಿ ಸಿಕ್ಕೆ ಸಿಗುತ್ತೆ ಎಂದ ಯತ್ನಾಳ

ವಿಜಯಪುರ: ತಾವು ಸಚಿವರಾಗಲು(Minister) ಬಿ. ವೈ. ವಿಜಯೇಂದ್ರ(B. Y. Vijayendra) ಅಡ್ಡಗಾಲು(Hurdle) ಹಾಕಿದ್ದಾರೆ ಎಂಬ ಮಾತುಗಳಿಗೆ ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಅನಾವರಣ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರಚನೆ ವಿಚಾರದ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಣಯ ಕೈಗೊಳ್ಳಲಿದೆ.  ಅವರು ಏನು ನಿರ್ಣಯ […]