ರಾಹುಲ್, ಪ್ರಿಯಾಂಕಾ ಬಿಜೆಪಿಯ ಸ್ಟಾರ್ ಪ್ರಚಾರಕರು- ಆನಾರೋಗ್ಯದ ಕಾರಣ ಬೇಲ್ ಪಡೆದಿರುವ ಡಿಕೆಶಿ ಪಾದಯಾತ್ರೆ ಮಾಡುವಷ್ಟು ಸದೃಢರಾಗಿದ್ದಾರೆ- ಯತ್ನಾಳ ಟಾಂಗ್

ವಿಜಯಪುರ: ರಾಹುಲ ಗಾಂಧಿ(Rahul Gandhi) ಮತ್ತು ಪ್ರಿಯಾಂಕಾ ಗಾಂಧಿ(Priyanka Gandhi) ಬಿಜೆಪಿಯ(BJP) ಸ್ಟಾರ(Star) ಪ್ರಚಾರಕರು(Campaigner) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಟಾಂಗ್ ನೀಡಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಲಂಬಾಣಿ ತಾಂಡಾ ಸಂಖ್ಯೆ 4ರ ಬಳಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂಬುದು ಸುಳ್ಳು ಎಂದು ಹೇಳಿದರು. ಮಧ್ಯಂತರ ಚುನಾವಣೆಯ ಬಗ್ಗೆ ಚರ್ಚೆಯೇ ನಡೆದಿಲ್ಲ.  ಪಂಚರಾಜ್ಯ ಚುನಾವಣೆಯಲ್ಲಿ […]

ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ

ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]

ದಿಢೀರ್ ಚುನಾವಣೆ ಎದುರಾದರೆ ಅನುಕೂಲವಾಗಲಿ ಎಂಬ ಕಾರಣಕ್ಕೆ ದೇಹದ ತೂಕ ಇಳಿಸಲು ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ- ಯತ್ನಾಳ ಟೀಕೆ

ವಿಜಯಪುರ: ದಿಢೀರ್ ಚುನಾವಣೆ(Sudden Election) ಎದುರಾದರೆ ಓಡಾಡಲು ಅನುಕೂಲವಾಗಲು ದೇಹದ ತೂಕ(Body Weight) ಇಳಿಸಲು ಕಾಂಗ್ರೆಸ್ ನಾಯಕರು(Congress Leaders) ಮೇಕೆದಾಟು(Mekedatu) ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸವಗೌಡ ಪಾಟೀಲ ಯತ್ನಾಳ (Basanagouda Patil Yatnal) ಟೀಕಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 50 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದೆ.  ಸಿದ್ಧರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿದ್ದರು.  ಎಂ. ಬಿ. ಪಾಟೀಲ ಅವರು ಐದು ವರ್ಷ ನೀರಾವರಿ ಮಂತ್ರಿಯಾಗಿದ್ದರು.  ಡಿ. ಕೆ. […]