Shivabasava Jayatni: ಶಿವಬಸವ ಜಯಂತಿ ಅಂಗವಾಗಿ ಬಸವ ನಾಡಿನಲ್ಲಿ ಶೋಭಾಯಾತ್ರೆ- ಬಿಜೆಪಿ ಸೇರಿ ನಾನಾ ಮುಖಂಡರು ಭಾಗಿ

ವಿಜಯಪುರ: ಶಿವಬಸವ ಜಯಂತಿ(Shiva Basava Jayanti) ಅಂಗವಾಗಿ ಬಸವ ನಾಡು(Basava Nadu) ವಿಜಯಪುರ ನಗರದಲ್ಲಿ(Vijayapura City) ಶೋಭಾಯಾತ್ರೆ(Shobha Yatre) ನಡೆಯಿತು.  ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ತಿಲಕ ಚೌಕಿನಿಂದ(Tilak Chowk) ಆರಂಭವಾದ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.  ಈ ಮೆರವಣಿಗೆಯಲ್ಲಿ ಬಸವೇಶ್ವರ ಮತ್ತು ಶಿವಾಜಿ ಮಹಾರಾಜರ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬೀಜ ಮತ್ತು ಸಾವಯುವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, […]