Basava Jayanti: ಫಲ ನೀಡಿದ ಬಸವ ನಾಡಿನ ಜನರ ಪ್ರಯತ್ನ- ಈ ಬಾರಿ ಬ. ಬಾಗೇವಾಡಿಯಲ್ಲಿ ರಾಜ್ಯ ಮಟ್ಟದ ಬಸವ ಜಯಂತಿ ಆಚರಣೆ

ವಿಜಯಪುರ: ಬಸವ ನಾಡಿನ(Basava Nadu) ಬಹು ವರ್ಷಗಳ(Long Demand) ಬೇಡಿಕೆ ಈಗ ಈಡೇರುತ್ತಿದೆ. ಈ ಬಾರಿ ಬಸವ ಜಯಂತಿ(Basava Jayanti) ರಾಜ್ಯ ಮಟ್ಟದ ಕಾರ್ಯಕ್ರಮ(Stats Level Programme) ಬಸವಣ್ಣನ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಬಸವ ಸೈನ್ಯದ ಸಂಸ್ಥಾಪಕ‌‌ ಶಂಕರಗೌಡ ಬಿರಾದಾರ, ಸರಕಾರ ಈ ವರ್ಷ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ […]