MBP Kudalsangam: ಬಸವಣ್ಣನವರ ಐಕ್ಯಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದ ಎಂ. ಬಿ. ಪಾಟೀಲ- ಬಸವಾದಿ ಶರಣರ ವಚನಗಳು ಇಂದು ಹೆಚ್ಚು ಪ್ರಸ್ತುತವಾಗಿವೆ ಎಂದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ಬಾಗಲಕೋಟೆ: ವಿಶ್ವಗುರು(Vishwaguru) ಬಸವಣ್ಣನವರ ಜಯಂತಿ(Basaveshwar Jayatni) ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ(KPCC Campaign Committee Chairman) ಎಂ. ಬಿ. ಪಾಟೀಲ(M B Patil) ಬೆಳಿಗ್ಗೆ ಕೂಡಲ ಸಂಗಮದ(Kudal Sangam) ಬಸವಣ್ಣನವರು ಐಕ್ಯ ಮಂಟಪಕ್ಕೆ ತೆರಳಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಐಕ್ಯ ಮಂಟಪದಲ್ಲಿ ಕೆಲಕಾಲ ಧ್ಯಾನ ನಡೆಸಿದರು.  ಈ ಸಮಯದಲ್ಲಿ ಉಪಸ್ಥಿತರಿದ್ದ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಚನಗಳನ್ನು ಪಠಿಸಿದರು. ಅಲ್ಲದೇ, ಎಂ. ಬಿ. ಪಾಟೀಲ ಅವರಿಗೆ […]