No Groupism: ಬಿಜೆಪಿಯಲ್ಲಿ ಗುಂಪುಗಾರಿಕೆಯಿಲ್ಲ ಬಿಜೆಪಿ ಸೇರ್ಪಡೆ ಅಸಮಧಾನ ವ್ಯಕ್ತಪಡಿಸಿಲ್ಲ ಎಂದ ಚಿವ ಎಂಟಿಬಿ ನಾಗರಾಜ

ವಿಜಯಪುರ: ಪಠ್ಯಪುಸ್ತದಲ್ಲಿ(Syllabus) ಹೆಗ್ಡೆವಾರ(Hegdewar) ಭಾಷಣ (Speech) ಸೇರ್ಪಡೆಗೆ ವಿರೋಧ ವಿಚಾರ ಕುರಿತು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರು(CM and Education Minister) ತೀರ್ಮಾನ ಮಾಡಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ(MTB Nagaraj) ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಕುರಿತು ಸಿಎಂ ಮತ್ತು ಶಿಕ್ಷಣ ಸಚಿವರು ಅಂತಿಮ ತೀರ್ನಾನ ಮಾಡುತ್ತಾರೆ ಎಂದು ಹೇಳಿದರು. ಬಿಜೆಪಿಯಲ್ಲಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿ. ಎಲ್. ಸಂತೋಷ ಮಧ್ಯೆ ಗುಂಪುಗಾರಿಕೆ ನಡೆಯುತ್ತಿದೆ ಎಂಬುದರ ಕುರಿತು ಪ್ರತಿಕ್ರಿಯೆ […]