CM Timmakka Site: ಸಾಲುಮರದ ತಿಮಕ್ಕಳಿಗೆ ನಿವೇಶನ ಮಂಜೂರು: ಕ್ಸಿರಯ ಪತ್ರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ(Chief Minister) ಬಸವರಾಜ ಬೊಮ್ಮಾಯಿ(Basavaraj Bommayi) ಸಾಲುಮರದ ತಿಮ್ಮಕ್ಕಳಿಗೆ(Salumarada Timmakka) ಬಿಡಿಎ ನಿವೇಶನ(BDA Site) ಮಂಜೂರು(Sanction) ಮಾಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಅವರನ್ನು ಭೇಟಿ ಮಾಡಿದ್ದ ತಿಮ್ಮಕ್ಕ ಈ ನಿಟ್ಟಿನಲ್ಲಿ ಮನವಿ ಮಾಡಿದ್ದರು.   ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದೆ. ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ […]

Homeopathy Election: ಡಾ. ಅರುಣ ಹೂಲಿ ಗುಂಪಿಗೆ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ(Karnataka) ಹೋಮಿಯೋಪಥಿ(Homeopathy) ಮಂಡಳಿಗೆ(Council) ನಡೆದ ಚುನಾವಣೆಯಲ್ಲಿ(Election) ಡಾ. ಅರುಣ ಹೂಲಿ(Dr Arun Hooli) ಅವರ ಗುಂಪು ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಡಾ. ಅರುಣ ಹೂಲಿ ಅವರ ಗುಂಪು ಎಲ್ಲ ಆರು ಸದಸ್ಯ ಸ್ಥಾನಗಳನ್ನು ಗೆದ್ದು ವಿಜಯ ಪತಾಕೆ ಹಾರಿಸಿದೆ. ಈ ಚುನಾವಣೆಯಲ್ಲಿ ಬದಲಾವಣೆ ಮತ್ರು ಅಭಿವೃದ್ದಿ ಬಯಸಿ ಎಎಫ್ಆಯ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಲಬಿಸಿದೆ. ಡಾ. ಅರುಣ ಹೂಲಿ ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿದ್ದಾರೆ. ಇವರ ಸಾರಥ್ಯದಲ್ಲಿ ಎಲ್ಲ […]

ACB Arrest: ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ವಂಚನೆ: ಇಬ್ಬರ ಬಂಧನ- ಇವರು ಎಷ್ಟು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಗೊತ್ತಾ?

ಬೆಂಗಳೂರು: ಎಸಿಬಿ,(ACB) ಅಧಿಕಾರಿಗಳ(Officers) ಹೆಸರಿನಲ್ಲಿ(Name) ಸಾರ್ವಜನಿಕ ನೌಕರರನ್ನು(Government Servants) ವಂಚಿಸುತ್ತಿದ್ದ+Cheating) ಇಬ್ಬರು ವಂಚಕರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಜ್ಯಾದ್ಯಂತ ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ನಾನಾ ಇಲಾಖೆಯ ಸಾರ್ವಜನಿಕ ನೌಕರರಿಗೆ ದೂರವಾಣಿ ಕರೆ ಮಾಡಿ ನಿಮ್ಮ ಮೇಲೆ ಎಸಿಬಿ ದಾಳಿ ಮಾಡಲಾಗುವುದು. ಅದರಿಂದ ತಪ್ಪಿಸಿಕೊಳ್ಳಬೇಕಾದರೆ ಕೂಡಲೇ ತಮ್ಮ ಖಾತೆ(ಅಕೌಂಟ)ಗೆ ಆನ್‌ಲೈನ್ ಮೂಲಕ ಹಣ ಸಂದಾಯ ಮಾಡಿ ಎಂದು ಹೇಳಿ ವಂಚಿಸಲಾಗುತ್ತಿತ್ತು. ಈ ಕುರಿತು ರಾಜ್ಯಾದ್ಯಂತ ಅನೇಕ ಪ್ರಕರಣಗಳು ದಾಖಲಾಗಿದ್ದು ಕೆಲವು ಪ್ರಕರಣಗಳು ತನಿಖೆ ಮತ್ತು ಹಲವು ಪ್ರಕರಣಗಳು ವಿಚಾರಣೆ […]

Davos CM: ದಾವೋಸ್ ಶೃಂಗ ಸಭೆ ಫಲಪ್ರದ- ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ(Karnataka) ಬಂಡವಾಳ ಹೂಡಿಕೆ(Invest) ಮಾಡಲು ಕಂಪನಿಗಳು ಮುಂದೆ ಬಂದಿದ್ದು, ಅಂದಾಜು ರೂ. 65 ಸಾವಿರ ಕೋ. ಬಂಡವಾಳ(Capital) ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಕೈಗಾರಿಕೆ ಸ್ಥಾಪನೆಗೆ(Industry Start) ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Ministe Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಡವಾಳ ಹೂಡಿಕೆಗೆ […]

Green Apartment Honour: ಬೆಂಗಳೂರಿನ ಪ್ರಾವಿಡೆಂಡ್ ಸನ್ವರ್ಥ್ ಅಪಾರ್ಟಮೆಂಟ್ ಗೆ ಗ್ರೀನ್ ಅಪಾರ್ಟಮೆಂಟ್ ಗೌರವ

ಬೆಂಗಳೂರು: ಬೆಂಗಳೂರಿನ(Bengaluru) ಪ್ರಾವಿಡೆಂಟ್(Provident) ಸನ್ಬರ್ಥ್(Sunworth) ಅಪಾರ್ಟಮೆಂಟ್ ಗೆ ಕರ್ನಾಟಕ ರಾಜ್ಯ ಪರಿಸರ ನಿಯಂತ್ರಣ ಮಂಡಳಿ+Pollution Control Board) ಗ್ರೀನ್ ಅಪಾರ್ಟಮೆಂಟ್(Green Apartment) ಪ್ರಶಂಸಾ ಪತ್ರ ನೀಡಿ ಗೌರವಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಮೈಸೂರು ರಸ್ತೆಯಲ್ಲಿರುವ ಕೆಂಗೇರಿ ಹೋಬಳಿಯ ವೆಂಕಟಾಪುರ ವ್ಯಾಪ್ತಿಯಲ್ಲಿ ಬರುವ ಈ ಅಪಾರ್ಟಮೆಂಟ್ 2017ರಲ್ಲಿ ಆರಂಭವಾಗಿದೆ. 56 ಎಕರೆ ವಿಶಾಲವಾದ ಪ್ರದೇಶದಲ್ಲಿ ವಸತಿ ಸಮುಚ್ಛಯ ನಿರ್ಮಿಸಲಾಗಿದ್ದು, ಬೆಂಗಳೂರು ಆರ್ಕಿಟೆಕ್ಟ್ ವೆಂಕಟರಮಣನ್ ಅಸೋಸಿಯೇಟ್ಸ್ ಈ ಅಪಾರ್ಟಮೆಂಟ್ ವಿನ್ಯಾಸ ರೂಪಿಸಿದೆ. ಇಲ್ಲಿ 2800 ಮನೆಗಳನ್ನು ನಿರ್ಮಿಸಲಾಗಿದ್ದು ಸುಶಿಕ್ಷಿತ ಮತ್ತು […]

Horatti Joined BJP: ಬಿಜೆಪಿ ಸೇರಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ(Legislative) ಪರಿಷತ(Council) ಮಾಜಿ ಸಭಾಪತಿ(Former Speaker) ಬಸವರಾಜ ಹೊರಟ್ಟಿ(Basavaraj Horatti) ಅವರು ಬಿಜೆಪಿ(BJP) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಆರ್. ಅಶೋಕ್, ಅರಗ ಜ್ಞಾನೆಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ […]

Achievers Award: ಬಸವ ನಾಡಿನ ಶಿವಾಜಿಗೆ ದಿನಪತ್ರಿಕೆಯ ವತಿಯಿಂದ ಸಾಧಕರ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬಸವ ನಾಡಿನ(Basava Nadu) ಸಾಧಕ(Achiever) ಶೈಕ್ಷಣಿಕ ರಂಗದಲ್ಲಿ(Education Section) ಅವರದೇ ಆದ ಸಾಧನೆ ಮಾಡಿರುವ ವಿಜಯಪುರ(Vijayapura) ನಗರದ ಶಿವಾಜಿ ಗಾಯಕವಾಡ(Shivaji Gayakawad) ಅವರಿಗೆ ದೈನಿಕವೊಂದು ಸಾಧಕರ ಪ್ರಶಸ್ತಿ ನೀಡಿ ಗೌರವಿಸಿದೆ.  ರಾಜ್ಯದ ಕನ್ನಡ ದೈನಿಕ ವಿಜಯ ಕರ್ನಾಟಕ ದಿನಪತ್ರಿಕೆಯ ಉತ್ತರ ಕರ್ನಾಟಕದ ಸಾಧಕರ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಲ್ಲಿ ನಡೆಯಿತು.  ಪಂಚತಾರಾ ಹೋಟೆಲಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ ಈ ಪ್ರಶಸ್ತಿ ಪ್ರಧಾನ ಮಾಡಿದರು. ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ […]

Education Values: ಶಿಕ್ಷಣದ ಜೊತೆ ಮೌಲ್ಯಗಳನ್ನು ಬೆಳೆಸಬೇಕು-ಪ್ರೊ. ಬಸವರಾಜ ಬೆಣ್ಣಿ

ವಿಜಯಪುರ: ಶಿಕ್ಷಣದ(Education) ಜೊತೆಗೆ ಮೌಲ್ಯಗಳನ್ನು(Values} ಬೆಳೆಸಿದಾಗ ವ್ಯಕ್ತಿತ್ವ(Personality) ಪರಿಪೂರ್ಣವಾಗುತ್ತದೆ(Complete}) ಎಂದು ಬೆಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೋ. ಬಸವರಾಜ ಬೆಣ್ಣಿ(Prof Basavaraj Benni) ಹೇಳಿದರು. ವಿಜಯಪುರ ನಗರದ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ‘ಕೌಶಲ್ಯ ಭಾರತ: ಅವಕಾಶಗಳು ಮತ್ತು ಸವಾಲಗಳು’ ಕುರಿತು ನಡೆದ ಎರಡು ದಿನದ ರಾಷ್ಟ್ರೀಯ ವಿಚಾರ ಸಂಕೀರ್ಣದ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. ಮೌಲ್ಯಗಳನ್ನು ಬೆಳೆಸುವುದು ಕೂಡಾ ಒಂದು ಕೌಶಲ್ಯಕಾಗಿದೆ. ಕೌಶಲ್ಯಗಳನ್ನೊಳಗೊಂಡ ಶೈಕ್ಷಣಿಕ ಚಟುವಟಿಗಳನ್ನು ಎಷ್ಟೋ ಕಾಲೇಜುಗಳು.ಮತ್ತು ವಿಶ್ವವಿದ್ಯಾಲಯಗಳು ಮಾಡದೇ […]

ಸರಕಾರದ ವತಿಯಿಂದ ಸಮಾನತ ದಿನಾಚರಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರದುರ್ಗ(Chitradurga) ಶ್ರೀ ಮುರುಘಾ ಶರಣರ(Shree (Murugha Seer), ಜನ್ಮದಿನವನ್ನ((Birthdatmy ಸರಕಾರದ) ವತಿಯಿಂದ ಸಮಾನತ ದಿನ+(Samabat Day) ಎಂದು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿRR ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೊಸ ಮನ್ವಂತರ ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ […]

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]