BJP Kuchabal: ಪ್ರತಿಪಕ್ಷಗಳು ಉಚಿತ ಯೋಜನೆ ಘೋಷಣೆ ಮಾಡಿ ಜನರ ಬಲ ಕುಂದಿಸುತ್ತವೆ- ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಪ್ರತಿಪಕ್ಷಗಳು ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಜನರ ಬಲವನ್ನು ಕುಂದಿಸುವ ಕೆಲಸ ಮಾಡುತ್ತಿವೆ.  ಆದರೆ, ಬಿಜೆಪಿ ಮಾತ್ರ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ಬಿಜೆಪಿ ಜಿಲ್ಲಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತವಾಡಿದರು. ಬಿಜೆಪಿ ಹೊರತಾದ ರಾಜಕೀಯ ಪಕ್ಷಗಳು ಆಳ್ವಿಕೆ ನಡೆಸಿದ ರಾಜ್ಯಗಳಲ್ಲಿ ಕೇವಲ ಚುನಾವಣೆ ದೃಷ್ಠಿಕೋನದಿಂದ ಉಚಿತ ಯೋಜನೆಗಳ ದುಂಬಾಲು ಬಿದ್ದು ಆ ರಾಜ್ಯಗಳನ್ನು […]

RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ

ವಿಜಯಪುರ: ಆರ್‌ಎಸ್ಎಸ್‌(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್‌ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.  ಅಮಾಯಕ […]

Panchamasali Yatnal: ಯತ್ನಾಳರಿಂದ ಪಂಚಮಸಾಲಿ ಸಮಾಜದ ಹೆಸರು ದುರ್ಬಳಕೆ ಆರೋಪ- ಬಿಜೆಪಿಯಿಂದ ಉಚ್ಛಾಟಿಸಲು ವಿಜಯಪುರ ಪಂಚಮಸಾಲಿ ಮುಖಂಡರ ಆಗ್ರಹ

ವಿಜಯಪುರ: ವಿಜಯಪುರ(Vijayapura) ನಗರ(Vity) ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಪಂಚಮಸಾಲಿ(Panchamasali) ಸಮಾಜದ ಮುಖಂಡರು(Community Leaders) ಹರಿಹಾಯ್ದಿದ್ದಾರೆ.  ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಪಂಚಮಸಾಲಿ ಮುಖಂಡರಾದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಮತ್ತು ಮುಖಂಡ ಸುರೇಶ ಬಿರಾದಾರ, ಯತ್ನಾಳ ಪಂಚಮಸಾಲಿ ಸಮುದಾಯದ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಒಂದಿಲ್ಲೊಂದು ದಿನ ಸಮಾಜ ಇವರ ವಿರುದ್ಧ ವೈಲೆಂಟ್ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಯತ್ನಾಳ ಪಂಚಮಸಾಲಿ […]

ಏ. 28 ರಂದು ಇಂಡಿಯಲ್ಲಿ ಸಿರಿಧಾನ್ಯಗಳ ಜಿಲ್ಲಾ ಸಮಾವೇಶ- ಬಿಜೆಪಿ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ

ವಿಜಯಪುರ: ಏ. 28(April 28) ರಂದು ವಿಜಯಪುರ(Vijayapura) ಜಿಲ್ಲೆಯ(District) ಇಂಡಿಯಲ್ಲಿ(Indi) ಸಿರಿಧಾನ್ಯಗಳ ಜಿಲ್ಲಾ ಸಮಾವೇಶ(Millets District Conference) ನಡೆಸಲು ನಿರ್ಧರಿಸಲಾಗಿದೆ.  ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಮತ್ತು ಸಿರಿಧಾನ್ಯಗಳ ಜಿಲ್ಲಾ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಏ. 28 ರಂದು ಇಂಡಿಯಲ್ಲಿ ನಡೆಯಲಿರುವ ಸಿರಿಧಾನ್ಯಗಳ ಜಿಲ್ಲಾ ಸಮಾವೇಶಕ್ಕೂ ಮುನ್ನು ಎತ್ತಿನ ಬಂಡಿ ಮೆರವಣಿಗೆ ಮಾಡಲು ನಿರ್ಧರಿಸಲಾಯಿತು.  ಎಲ್ಲ ಪದಾಧಿಕಾರಿಗಳು ಎಲ್ಲ ಗ್ರಾಮ ಪಂಚಾಯಿತಿ ರೈತ […]

ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿದೆ- ಚಿಕ್ಕೋಡಿ ಮೊದಲು ನೂತನ ಜಿಲ್ಲೆಯಾಗಲಿ- ಸಚಿವ ಉಮೇಶ ಕತ್ತಿ

ವಿಜಯಪುರ: ವಿಜಯಪುರ ಜಿಲ್ಲೆಗೆ(Vijayapura District) ಆದಷ್ಟು ಬೇಗ ಸಚಿವ ಸ್ಥಾನ(Ministership) ಸಿಗುತ್ತದೆ.  ಬಿಜೆಪಿ ಕಾರ್ಯಕಾರಿಣಿ‌(BJP Executive Committee Meeting) ಮುಗಿದ ಮೇಲೆ ಏ. 20ರ ನಂತರ ಸಚಿವ ಸ್ಥಾನ ಸಿಗಬಹುದು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ(District Incharge Miniater) ಸಚಿವ ಉಮೇಶ ಕತ್ತಿ(Umesh Katti) ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಈ ಮೂಲಕ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸುಳಿವು ನೀಡಿದ್ದಾರೆ.  ಸಚಿವರು ತಿಳಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ವಿಚಾರ  ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ.  18 […]

ಎಂ ಎಲ್ ಸಿ ಅರುಣ ಶಹಾಪುರ ಅವರಿಗೆ ಪತ್ರ ಬರೆದ ಶಿಕ್ಷಣ ಸಚಿವರು- ಲೆಟರ್ ನಲ್ಲಿ ಏನಿದೆ ಗೊತ್ತಾ?

ವಿಜಯಪುರ: ಶಿಕ್ಷಣ(Education) ಸಚಿವ(Minister) ಬಿ. ಸಿ. ನಾಗೇಶ(B C Nagesh) ವಿಧಾನ ಪರಿಷತ ಶಿಕ್ಷಕರ ಕ್ಷೇತ್ರದ ಶಾಸಕ(MLC) ಅರುಣ ಶಹಾಪುರ(Arun Shahapur) ಅವರಿಗೆ ಪತ್ರ ಬರೆದಿದ್ದಾರೆ.  ಈ ಪತ್ರದಲ್ಲಿ ನಾನಾ ವಿಚಾರಗಳನ್ನು ಶಿಕ್ಷಣ ಸಚಿವರು ಪ್ರಸ್ತಾಪಿಸಿದ್ದು, ಕೋರಿಕೆಯನ್ನು ಸಲ್ಲಿಸಿದ್ದಾರೆ. ಸಚಿವರ ಪತ್ರದಲ್ಲಿರುವದ ಸಂಪೂರ್ಣ ಸಾರ ಇಲ್ಲಿದೆ. ಆದರಣೀಯ ಜನಪ್ರಿಯ ಶಾಸಕರಾದ ಶ್ರೀ ಅರುಣ್‌ ಶಹಾಪುರ ಅವರೇ.. ಕೋವಿಡ್-19 ಕಾರಣ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಶಾಲೆಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೇ ಕಲಿಕೆಯಲ್ಲಿ ಹಿನ್ನಡೆಯಾಗಿರುವುದು ತಮಗೆ ತಿಳಿದ ಸಂಗತಿಯಾಗಿದೆ. […]

ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ

ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ.  ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ.  ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ.  ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]

ಬಿಜೆಪಿಗೆ ಮೂಲ ಕಾರ್ಯಕರ್ತರೇ ಜೀವಾಳ- ಚಂದ್ರಶೇಖರ ಕವಟಗಿ

ವಿಜಯಪುರ: ರಾಷ್ಟ್ರಭಕ್ತಿ(Patriotism) ಹಾಗೂ ಮೌಲ್ಯಯುತ(Valuable) ರಾಜಕಾರಣಕ್ಕೆ(Politics) ಬಿಜೆಪಿ(BJP) ಹೆಸರು ಅನ್ವರ್ಥಕ ಎಂದು ಬಿಜೆಪಿ ಬೆಳಗಾವಿ ಪ್ರಭಾರಿ ಚಂದ್ರಶೇಖರ ಕವಟಗಿ(Chandrashekhar Kawatagi) ಹೇಳಿದ್ದಾರೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ಬಿಜೆಪಿ ನೂತನ ಕಚೇರಿಯ ಸಭಾಂಗಣದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ದೇಶಾಭಿಮಾನವನ್ನೇ ಉಸಿರಾಗಿಸಿಕೊಂಡಿರುವ ಪಕ್ಷ.  ಇಲ್ಲಿರುವ ಕಾರ್ಯಕರ್ತರು ಒಂದೇ ವಿಚಾರ ಹೊಂದಿರುವ ಪರಿವಾರ’ದ ಸದಸ್ಯರು.  ಬಿಜೆಪಿ ದೇಶಭಕ್ತಿ, ಸ್ವದೇಶಿ ಸಿದ್ಧಾಂತಗಳನ್ನೇ ನೆಚ್ಚಿಕೊಂಡಿದೆ ಎಂದು ಹೇಳಿದರು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ […]

ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]

ಬಸವ ನಾಡಿನಲ್ಲಿ ರಂಗಪಂಚಮಿ ರಂಗಿನಲ್ಲಿ ಮಿಂದೆದ್ದು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸಿದ ಕಮಲ ಪಡೆಯ ಕಲಿಗಳು

ವಿಜಯಪುರ: ಬಸವನಾಡು(Basavanadu) ಖ್ಯಾತಿಯ ವಿಜಯಪುರದಲ್ಲಿ ಹೋಳಿ ಹುಣ್ಣಿಮೆಯಾಗಿ(Holi Honnime) ಐದನೇ ದಿನಕ್ಕೆ ನಡೆಯುವ ರಂಗ ಪಂಚಮಿ(Ranga Panchami), ಬಣ್ಣದಾಟ(Colour Celebration) ಗಮನ ಸೆಳೆಯಿತು.  ಹಿರಿಯರು, ಕಿರಿಯರೆನ್ನದೆ, ಮಹಿಳೆಯರು(Women) ಪುರುಷರೆನ್ನದೇ(Men) ಎಲ್ಲರೂ ಸಾಮೂಹಿಕವಾಗಿ ಬಣ್ಮದಾಟದಲ್ಲಿ ತೊಡಗುವ ಮೂಲಕ ರಂಗ ಪಂಚಮಿಗೆ ರಂಗೀನ ಮೆರಗು ನೀಡಿದರು. ಮಾನವೀಯ ಮೌಲ್ಯಗಳನ್ನು ಸಾರುವ, ದುಷ್ಟ ವಿಚಾರಗಳನ್ನು ಸುಡುವ ಹೋಳಿ ಹಣ್ಣಿಮೆಯ ರಂಗಮ ಪಂಚಮಿ ಪ್ರತಿಯೊಂದು ಮನಸ್ಸನು ಸಂತಸದ ಅಲೆಯಲ್ಲಿ ತೇಲುವಂತೆ ಮಾಡಿತು.  ಜಾತಿ- ಭೇದಗಳಿಲ್ಲದೇ ಜನರು ರಂಗ ಪಂಚಮಿ ಸಂಭ್ರಮದಲ್ಲಿ ತೇಲಾಡಿದರು.  ಬಸವ […]