Congress Sunilgouda Patil: ಪೀರಾಪುರ ಬೂದಿಹಾಳ ನೀರಾವರಿಯ ಯೋಜನೆ ಮಾಡಿದ್ದು ಸಿದ್ಧರಾಮಯ್ಯ, ಎಂ. ಬಿ. ಪಾಟೀಲ- ಆದರೆ ಕ್ರೆಡಿಟ್ ಗಾಗಿ ಬಿಜೆಪಿ ಶಾಸಕರು ಕಿತ್ತಾಡುತ್ತಿದ್ದಾರೆ- ಸುನೀಲಗೌಡ ಪಾಟೀಲ

ವಿಜಯಪುರ: ಪೀರಾಪುರ-ಬೂದಿಹಾಳ(Peerapur Budihal) ಏತ ನೀರಾವರಿ ಯೋಜನೆ(Lift Irrigation Scheme)  ಮಾಡಿದವರು ಮಾಜಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಮತ್ತು ಮಾಜಿ ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ(S Siddharamaiah And M B Patil) ಅವರು ಎಂಬುದು ಜಗತ್ತಿಗೆ ಗೊತ್ತಿರುವ ವಿಚಾರ.  ಆದರೆ ಬಿಜೆಪಿ ಶಾಸಕರಿಬ್ಬರು(Two BJP MLAs) ಈ ಯೋಜನೆಯನ್ನು ನಾನು ಮಾಡಿದ್ದು, ನಾನು ಮಾಡಿದ್ದ ಎಂದು ಪೈಪೋಟಿಗೆ ಇಳಿದಂತೆ ಕ್ರೆಡಿಟ್ ಗಾಗಿ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ವಿಜಯಪುರ- ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ […]