ರೈತರ ಅಲೆದಾಟ ತಪ್ಪಿಸಲು ಸರಕಾರದಿಂದ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆ ಜಾರಿ- ಯತ್ನಾಳ

ವಿಜಯಪುರ: ರೈತರ ಅಲೆದಾಟ(Fatmers Problem)ತಪ್ಪಿಸಲು ರಾಜ್ಯ ಸರಕಾರ (State Government)ಕಂದಾಯ(Revenue) ದಾಖಲೆ(Records) ಮನೆ ಬಾಗಿಲಿಗೆ ಯೋಜನೆಯನ್ನು ರೂಪಿಸಿದ್ದು, ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Tatnal) ಹೇಳಿದರು. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಹಾಗೂ ತಿಕೋಟಾ ತಾಲೂಕಾಡಾಳಿತ ವತಿಯಿಂದ ಆಯೋಜಿಸಲಾಗಿದ್ದ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾರ […]

ಎಂ ಎಲ್ ಸಿ ಅರುಣ ಶಹಾಪುರ, ಹಣಮಂತ ನಿರಾಣಿ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಬೆಂಬಲಿಗರಿಂದ ಶುಭ ಕೋರಿಕೆ

ವಿಜಯಪುರ: ವಿಧಾನ ಪರಿಷತ(Legislative Council) ಹಾಲಿ(Sitting) ಸದಸ್ಯರಾದ(MLC) ಅರುಣ ಶಹಾಪುರ(Shahapur) ಮತ್ತು ಹಣಮಂತ ನಿರಾಣಿ(Hanamant Nirani) ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಈಗ ಹ್ಯಾಟ್ರಿಕ್ ಸಾಧಿಸುವ ಗುರಿ ಹೊಂದಿದ್ದಾರೆ.  ಇವರಿಗೆ ಈಗ ಮೂರನೇ ಬಾರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮಧ್ಯೆ, ಎಂ ಎಲ್ ಸಿ ಹಣಮಂತ ನಿರಾಣಿ ಅವರಿಗೆ ಪದವೀಧರ ಕ್ಷೇತ್ರದಿಂದ ಬಿಜೆಪಿ ಎರಡನೇ ಬಾರಿಗೆ ಟಿಕೆಟ್ ನೀಡಿದ್ದಾರೆ. ಮತ್ತೋಂದೆಡೆ ಬಿಜೆಪಿ ಹೈಕಮಾಂಡ […]

1995ರ ನಂತರದ ಶಾಲೆಗಳಿಗೆ ಅನುದಾನ, ಶಿಕ್ಷಣ, ಕೌಶಲ್ಯಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿ- ಎಂಎಲ್ಸಿ ಅರುಣ ಶಹಾಪುರ ಮತ್ತೀತರರಿಂದ ಸಿಎಂ ಭೇಟಿ

ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು.  ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ […]

ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ಖಚಿತ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ರಾಜ್ಯದಲ್ಲಿ ಬಿಜೆಪಿ(BJP) ಮತ್ತೋಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಮುಖ್ಯನಂತ್ರಿ (CM)ಬಸವರಾಜ ಬೊಮ್ಮಾಯಿ(Basavaraj Bommayi) ವಿಶ್ಚಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ(Bengaluru) ಬಿಜೆಪಿ ರಾಜ್ಯಾಧ್ಯಕ್ಷ(State President) ಮತ್ತು ಸಂಸದ ನಳಿನ್‍ಕುಮಾರ(Nalin Kumar Kateel) ಕಟೀಲ ಮತ್ತು ತಮ್ಮ ಸಮ್ಮುಖದಲ್ಲಿ ರಾಮನಗರ(Ramanagar) ಜಿಲ್ಲೆ ಮತ್ತು ಬೆಳಗಾವಿ(Belagavi) ಜಿಲ್ಲೆಯ ಖಾನಾಪುರದ(Khanapur) ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆ(Join) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆ ಕಾರ್ಯ ಆರಂಭಗೊಂಡಿದೆ. ಪಕ್ಷದ ಬದ್ಧತೆಯ ಕಾರ್ಯಕರ್ತರು ಮತ್ತು ಮುಖಂಡರ ನೆರವಿನಿಂದ ಬಿಜೆಪಿ, 2023ರ ವಿಧಾನಸಭೆ ಚುನಾವಣೆಯಲ್ಲಿ […]