ಯುಗಾದಿ ಅಂಗವಾಗಿ ಚರ್ಮರೋಗ ಖ್ಯಾತ ವೈದ್ಯರಾದ ಡಾ. ಅರುಣ ಇನಾಮದಾರ ಅವರು ರಚಿಸಿರುವ ಕವನ ಇಲ್ಲಿದೆ.

ವಿಜಯಪುರ: ನಾಡಿನ ಚರ್ಮರೋಗದ(Dermatoloty) ಕ್ಷೇತ್ರದ ಶ್ರೇಷ್ಠ(Famous) ವೈದ್ಯರಲ್ಲಿ (Doctor)ಬಸವ ನಾಡು ವಿಜಯಪುರ ಜಿಲ್ಲೆಯ ಡಾ. ಅರುಣ ಇನಾಮದಾರ(Dr. Arun Inamadar) ವೈದ್ಯರು ಮುಂಚೂಣಿಯಲ್ಲಿದ್ದಾರೆ.  ಇವರು ಕೇವಲ ಚರ್ಮರೋಗ ತಜ್ಞರಷ್ಟೇ ಅಲ್ಲ, ಶರಣರ ವಚನಗಳನ್ನು ಆಂಗ್ಲಭಾಷೆಗೆ(English) ತರ್ಜುಮೆ ಮಾಡುವಲ್ಲಿಯೂ ಎತ್ತಿದ ಕೈ.  ಅಷ್ಟೇ ಅಲ್ಲ, ಸರಳ ಮತ್ತು ಜನರಿಗೆ ಮುಟ್ಟುವ ರೀತಿಯಲ್ಲಿ ಆಗಾಗ ಕವನಗಳನ್ನೂ ಬರೆಯುತ್ತಾರೆ. ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯಲ್ಲಿ ಚರ್ಮರೋಗ ವಿಭಾಗದ ಮುಖ್ಯಸ್ಖರು ಹಾಗೂ ಅಲೈಡ್ ಸಾಯಿನ್ಸ್ ಡೀನ್ ಕೂಡ ಆಗಿದ್ದಾರೆ.  ಯುಗಾದಿಯ […]

ಎಲೆಮರೆಯ ಕಾಯಿಯಂತಿದ್ದ ಔಂಧ ಪ್ರಧಾನಿ ರಾಮಪ್ಪ ಬಾಳಪ್ಪ ಬಿದರಿ ಕುರಿತ ಪುಸ್ತಕ, ಲೇಖಕರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ವಿಜಯಪುರ: ವಿಜಯಪುರ(Vijatapura) ನಗರದ(City) ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ(BLDEA) ವಚನಪಿತಾಮಹ ಡಾ. ಪ. ಗು. ಹಳಕಟ್ಟಿ(Halakatti) ಸಂಶೋಧನೆ ಕೇಂದ್ರಕ್ಕೆ(Research Center) ಮತ್ತೊಂದು ಗೌರವ ಲಬಿಸಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿ‌ 2020ನೇ ವರ್ಷದ ಪ್ರಶಸ್ತಿಯನ್ನು ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಘೋಷಿಸಿದೆ. ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನಾ ಕೇಂದ್ರ ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಪುಸ್ತಕ ಪ್ರಕಟಿಸಿದೆ. ಹಿರಿಯ ಸಾಹಿತಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ […]

ಹಿರಿಯ ನಾಗರಿಕರ ಆರೋಗ್ಯ ಕಾಜಳಿ ಕುರಿತು ದಾದಿಯರಿಗೆ ತರಬೇತಿ ಶಿಬಿರ

ವಿಜಯಪುರ: ಹಿರಿಯ(Senior) ನಾಗರಿಕರ(Citizen) ಆರೋಗ್ಯ(Health) ಕಾಳಜಿ(Care) ಕುರಿತು ದಾದಿಯರಿಗೆ(ನರ್ಸ್) ಮೂರು ದಿನಗಳ ತರಬೇತಿ(Training) ಕಾರ್ಯಕ್ರಮ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ನಡೆಯಿತು. ಆ ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡಬೇಕಿರುವ ಆರೋಗ್ಯ ಸೇವೆ ಮತ್ತು ರಾಷ್ಟ್ರೀಯ ಆರೋಗ್ಯ ಯೋಜನೆಗಳ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು.  ಇಂಥ ತರಬೇತಿ ಶಿಬಿರಗಳನ್ನು ಆಯೋಜಿಸುವ ಬಿ ಎಲ್ ಡಿ ಇ ಆಸ್ಪತ್ರೆಯ ಕಾರ್ಯ ಶ್ಲಾಘನೀಯ […]

ಬಡದಂಪತಿಯ ಮಗುವಿನ ಚಿಕಿತ್ಸೆಗೆ ನೆರವಾದ ಎಂ ಬಿ ಪಾಟೀಲ- ಕೃತಜ್ಞತೆ ಸಲ್ಲಿಸಿದ ದಂಪತಿ

ವಿಜಯಪುರ: ಕರುಳಿನ ಕುಡಿಯ ಚಿಕಿತ್ಸೆಗೆ ಪರದಾಡುತ್ತಿದ್ದ ದಂಪತಿಗೆ ನೆರವಾಗುವ ಮೂಲಕ ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.   ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಈರಣ್ಣ ನಾಗೂರ ಮತ್ತು ಸವಿತಾ ದಂಪತಿಯ ಮೂರು ವರ್ಷದ ಮಗುವಿಗೆ ಥಲ್ಸಿಮಿಯಾ ಅಂದರೆ ರಕ್ತಹೀನತೆ ಕಾಯಿಲೆಯಿದ್ದು, ತಮ್ಮ ಮಗನ ಚಿಕಿತ್ಸೆಗಾಗಿ ದಂಪತಿ ಪರದಾಡುತ್ತಿದ್ದರು.  ಈ ಮಾಹಿತಿ ತಿಳಿದ ಎಂ. ಬಿ. ಪಾಟೀಲ […]

ಬಿ ಎಲ್ ಡಿ ಇ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ- ವಿಟಿಯುಗೆ ನಾಲ್ಕರಲ್ಲಿ ಇಬ್ಬರು ಪ್ರಥಮ ಸ್ಥಾನ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆ(BLDEA) ವಚನಪಿತಾಮಹ(Vachana Pitamaha) ಡಾ.ಫ.ಗು.ಹಳಕಟ್ಟಿ (Dr. P. G. Halakatti) ಎಂಜನಿಯರಿಂಗ್(Engineering) ಕಾಲೇಜಿನ(College) ನಾಲ್ಕು ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)(VTU)  2020-21 ನೇ ವರ್ಷದ ಎಂಜನಿಯರಿಂಗ್ ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.   ಬಿ.ಇ ಆರ್ಕಿಟೆಕ್ಟರ್ ವಿಭಾಗದಲ್ಲಿ ಕೆ. ಸಾಯಿ ಹಸಿತಾ ವಿವಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇದೇ ರೀತಿ ಎಂ.ಟೆಕ್ ಮೆಕ್ಯಾನಿಕಲ್ ಮಷಿನ್ ಡಿಸೈನ್ (ಎಂ.ಎಂ.ಡಿ) ಎಂಜನಿಯರಿಂಗ್‍ನಲ್ಲಿ ಮಳೆಪ್ಪ ಗರಸಂಗಿ ಕೂಡ ವಿವಿಗೆ ಮೊದಲ ಸ್ಥಾನ […]

ಮಗಳು, ಪತ್ನಿ, ತಾಯಿ, ಸ್ನೇಹಿತೆಯಾಗಿ ಪಾತ್ರ ನಿರ್ವಹಿಸುವ ಮಹಿಳೆಯ ಪಾತ್ರ ದೊಡ್ಡದು- ಮಹಿಳಾ ವಿವಿ ಕುಲಪತಿ ಡಾ. ಬಿ. ಕೆ. ತುಳಸಿಮಾಲಾ

ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು. ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ.  ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ […]

ಪ್ರತಿಭೆ, ಸಾಮಥ್ರ್ಯ ತೋರಿಸುವ ಶಕ್ತಿ ಇಂದಿನ ಮಹಿಳೆಯರಲ್ಲಿದೆ- ನ್ಯಾಯಾಧೀಶೆ ಕೆ. ಭಾಗ್ಯ

ವಿಜಯಪುರ: ಶಿಕ್ಷಣದ ಜೊತೆಗೆ ಮಹಿಳೆಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಬೇಕಾಗಿದೆ.  ಇಂದಿನ ಮಹಿಳೆಯರಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮಥ್ರ್ಯಗಳನ್ನು ತೋರಿಸುವ ಶಕ್ತಿ ಇದೆ ಎಂದು ಕೌಟುಂಬಿಕ ನ್ಯಾಯಾಲದ ನ್ಯಾಯಧೀಶೆ ಕೆ. ಭಾಗ್ಯ ಹೇಳಿದ್ದಾರೆ.  ವಿಜಯಪುರ ನಗರದಲ್ಲಿ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಿಳಾ ವೇದಿಕೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು  ಕುಟುಂಬ ಮತ್ತು ಸಮಾಜಕ್ಕೆ ಮಾದರಿಯಾಗಬೇಕು.  […]

ಕ್ಷಯರೋಗ ನಿರ್ಲಕ್ಷ್ಯ ಸಲ್ಲದು- ಡಾ. ಈರಣ್ಣ ಧಾರವಾಡಕರ

ವಿಜಯಪುರ: ಕ್ಷಯ ರೋಗವನ್ನು(Tuberculosis) ನಿರ್ಲಕ್ಷಿಸಿದರೆ(Neglience) ಕೇವಲ ರೋಗಿ(Patient) ಮಾತ್ರ ಆತನ ಕುಟುಂಬದ(Family) ಆರ್ಥಿಕತೆಯ ಮೇಲೂ ಪರಿಣಾಮ(Impact) ಬೀರುತ್ತದೆ. ಆದ್ದರಿಂದ ಕ್ಷಯರೋಗದ ಲಕ್ಷಣ ಕಂಡು ಬಂದರೆ ಹಿರಿಯ ನಾಗರಿಕರು(Senior Citizen) ಕೂಡಲೇ ಸೂಕ್ತ ಚಿಕಿತ್ಸೆ(Treatment) ಪಡೆಯಬೇಕು ಎಂದು ಜಿಲ್ಲಾ ಕ್ಷಯ ರೋಗ ನಿರ್ಮೂಲನೆ ಅಧಿಕಾರಿ(Officer) ಡಾ. ಈರಣ್ಣ ಧಾರವಾಡಕರ(Dr. Iranna Dharawadakar) ತಿಳಿಸಿದ್ದಾರೆ. ವಿಜಯಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಜಿರಿಯಾಟ್ರಿಕ್ ಕ್ಲಿನಿಕ್ ವಿಭಾಗ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, […]

ಹಳಕಟ್ಟಿ ಸಂಶೋಧನ ಕೇಂದ್ರದ ಕಾರ್ಯ ವೈಖರಿಗೆ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ನಂದೀಶ ಹಂಜೆ ಶ್ಲಾಘನೆ

ವಿಜಯಪುರ:  ಬಿ ಎಲ್ ಡಿ ಇ(BLDE) ಸಂಸ್ಥೆಯ ವಚನಪಿತಾಮಹ ಡಾ. ಫ.ಗು.ಹಳಕಟ್ಟಿ(Halakatti) ಸಂಶೋಧನ ಕೇಂದ್ರ(Research Centre) ಇತರರಿಗೆ ಮಾದರಿಯಾಗಿದೆ(Model) ಎಂದು ಕನ್ನಡ(Kannada) ಪುಸ್ತಕ ಪಾಧಿಕಾರದ ಅಧ್ಯಕ್ಷ ಡಾ. ನಂದೀಶ ಹಂಜೆ ಶ್ಲಾಘಿಸಿದ್ದಾರೆ. ಸೋಮವಾರ ರಾತ್ರಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಂಶೋಧನ ಕೇಂದ್ರ ಮತ್ತು ವಾಚನಾಲಯದಲ್ಲಿ ಸುಮಾರು ಒಂದು ಗಂಟೆ ಕಾಲ ಕುಳಿತುಕೊಂಡು ಸಮಗ್ರ ಮಾಹಿತಿ ಪಡೆದರು. ಅಲ್ಲದೇ ಇಲ್ಲಿರುವ ವ್ಯವಸ್ಥೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇದೊಂದು ವಿಶ್ವವಿದ್ಯಾಲಯ ಮಟ್ಟದ ಸಂಸ್ಥೆಯಾಗಿದೆ. ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯ […]